Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಿ ಚೇತನಾ ಪ್ರಿಂಟಿಂಗ್ ಎಂಡ್ ಪಬ್ಲಿಷಿಂಗ್ ಕೋ-ಆಪರೇಟಿವ್ ಸೊಸೈಟಿ ಲಿ.: ಉದ್ಘಾಟನಾ ಸಮಾರಂಭ- ಜಾಹೀರಾತು

💐💐 ಸರ್ವರಿಗೂ ಸ್ವಾಗತ💐💐 ದಿ ಚೇತನಾ ಪ್ರಿಂಟಿಂಗ್ ಎಂಡ್ ಪಬ್ಲಿಷಿಂಗ್ ಕೋ-ಆಪರೇಟಿವ್ ಸೊಸೈಟಿ ಲಿ., ಶಿರಸಿ ಶಿರಸಿ ಎ.ಪಿ.ಎಂ.ಸಿ. ಇವರಿಂದ ಪಡೆದು ನವೀಕರಿಸಿಕೊಂಡ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ💐💐 ದಿನಾಂಕ : 28-08-2023, ಸೋಮವಾರಸಮಯ : ಮಧ್ಯಾಹ್ನ 4.00…

Read More

ಜಿಲ್ಲಾ ಯುವಜನೋತ್ಸವ: GFGC ವಿದ್ಯಾರ್ಥಿಗಳ ಸಾಧನೆ

ಶಿರಸಿ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಏಕಾಂಕ ನಾಟಕ ವಿಭಾಗದಲ್ಲಿ ಸೌಮ್ಯ ಎನ್.ಗಾಣಿಗ ಪ್ರಥಮ, ಜನಪದ ಗೀತೆಯಲ್ಲಿ ಸಂದೀಪ ಮರಾಠೆ, ಪ್ರಿಯಾಂಕಾ ಹೆಗಡೆ,…

Read More

ಮಾ.4ಕ್ಕೆ ಶ್ರೀರಾಮ ದೇವರ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದ ಶ್ರೀರಾಮ ದೇವರ ಪ್ರತಿಷ್ಠಾಪನಾ ವರ್ಧಂತಿ ಉತ್ಸವ ಮಾ.4ರಂದು ನಡೆಯಲಿದೆ ಎಂದು ನಾಮಧಾರಿ ಗುರುಮಠದ ಶ್ರೀನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಅಧ್ಯಕ್ಷ ಕೃಷ್ಣ ನಾಯ್ಕ ಹೇಳಿದರು.ಅವರು ಆಸರಕೇರಿಯ ನಾಮಧಾರಿ ಸಭಾಭವನದಲ್ಲಿ ವರ್ಧಂತಿ ಉತ್ಸವದ ಆಮಂತ್ರಣ…

Read More

ಸುವಿಚಾರ

ನ ಲಭಂತೇ ವಿನೋದ್ಯೋಗಂ ಜಂತವಃ ಸಂಪದಾಂ ಪದಮ್ಸುರಾಃ ಕ್ಷೀರೋದವಿಕ್ಷೋಭಮನುಭೂಯಾಮೃತಂ ಪಪುಃ || ಇಹಕ್ಕೆ ಬಂದಮೇಲೆ ವಿಹಿತವಾದ ಉದ್ಯೋಗವನ್ನು ಮಾಡಲೇ ಬೇಕು. ಉದ್ಯಮವಿಲ್ಲದೆ, ಅಂದರೆ ಕೆಲಸ ಮಾಡದೇನೆ ಯಾವೊಬ್ಬ ಮಾನವನೂ ಸಂಪತ್ತನ್ನು ಹೊಂದಲಾರ. ದೇವತೆಗಳಂತಾ ದೇವತೆಗಳೇ ಅಮೃತವನ್ನು ಪಡೆಯುವುದಕ್ಕೆ ಅದೆಷ್ಟೆಲ್ಲ…

Read More

ವಿದ್ಯುದ್ದೀಕರಣಗೊಂಡ ಕೊಂಕಣ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ವಿದ್ಯುದ್ದೀಕರಣಗೊಂಡ ಮಹಾರಾಷ್ಟ್ರದ ರೋಹಾ ಹಾಗೂ ಮಂಗಳೂರಿನ ತೋಕೂರು ನಡುವಿನ 740 ಕಿ.ಮೀ. ಉದ್ದದ ಕೊಂಕಣ ರೈಲು ಮಾರ್ಗದಲ್ಲಿ ವಿದ್ಯುತ್ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಸೋಮವಾರ ಹಸಿರು ನಿಶಾನೆ ತೋರಿದರು. ಬೆಂಗಳೂರು ಕೊಮ್ಮಘಟ್ಟದಲ್ಲಿ ಕೊಂಕಣ…

Read More

ಮಂಜಗುಣಿ-ಗಂಗಾವಳಿ ಸೇತುವೆ ಕಾಮಗಾರಿಗೆ ಹಾಕಿದ್ದ ಮಣ್ಣು ತೆರವಿಗೆ ಡಿಸಿ ಸೂಚನೆ

ಅಂಕೋಲಾ: ಮಂಜಗುಣಿ- ಗಂಗಾವಳಿ ನಡುವಿನ ಸೇತುವೆ ಕಾಮಗಾರಿಗೆ ಹಾಕಲಾಗಿದ್ದ ಮಣ್ಣನ್ನು ತೆರವುಗೊಳಿಸುವಂತೆ ಸಂಬಂಧಿಸಿದ ಇಲಾಖೆ ಮತ್ತು ಗುತ್ತಿಗೆದಾರರಿಗೆ ತಿಳಿಸಬೇಕು. ಇಲ್ಲದಿದ್ದರೆ ಇದರಿಂದ ಉಂಟಾಗುವ ಅನಾಹುತದಿಂದ ಜನರು ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ತಹಸೀಲ್ದಾರ…

Read More

ನವದೆಹಲಿಯ ಗಣರಾಜ್ಯೋತ್ಸವ ವೀಕ್ಷಣೆಗೆ ಅರ್ಜಿ ಸಲ್ಲಿಸಲು ಅವಕಾಶ

ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 26 ಜನವರಿ 2023ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭವನ್ನು ವೀಕ್ಷಿಸಲು ಪರಿಶಿಷ್ಟ ಪಂಗಡದ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸುವ ಸಲುವಾಗಿ ರಾಜ್ಯದಿಂದ ವಿವಿಧ ಕ್ಷೇತ್ರಗಳಾದ ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ವಿಜ್ಞಾನ…

Read More

ನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ವಾಹನ ಡಿಕ್ಕಿ:ಓರ್ವನ ದುರ್ಮರಣ

ಕುಮಟಾ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಮಿರ್ಜಾನ್ ಬಳಿ ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ವಾಹನ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ನಡೆದಿದೆ.ಧಾರವಾಡದಿಂದ ಕುಮಟಾಕ್ಕೆ ಬಿಸಿಎಮ್ ಹಾಸ್ಟೆಲ್ ಆಹಾರ ಸಾಮಗ್ರಿ ತರುತ್ತಿದ್ದ ಲಗೇಜ್ ಕ್ಯಾರಿಯರ್, ಅತೀ ವೇಗದಿಂದ…

Read More

ಯುಸಿಸಿ ಅನುಷ್ಠಾನದಿಂದ ಭಾರತ ಬೆಸೆಯುತ್ತದೆ, ರಾಷ್ಟ್ರೀಯತೆ ಪರಿಣಾಮಕಾರಿಯಾತ್ತದೆ: ಉಪ ರಾಷ್ಟ್ರಪತಿ

ನವದೆಹಲಿ: ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅನುಷ್ಠಾನದಿಂದ ಭಾರತ  ಬೆಸೆಯುತ್ತದೆ ಮತ್ತು ರಾಷ್ಟ್ರೀಯತೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿಜಿ) 25 ನೇ ಘಟಿಕೋತ್ಸವದಲ್ಲಿ…

Read More

ಸಿದ್ದಾರ್ಥ ಕಾಲೇಜಿನ ಗ್ರಂಥಾಲಯ ಉದ್ಘಾಟನೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಭಟ್ಕಳ: ಇಲ್ಲಿನ ಸಿದ್ಧಾರ್ಥ ಪದವಿಪೂರ್ವ ಕಾಲೇಜು ಮತ್ತು ಸಿದ್ಧಾರ್ಥ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಭಟ್ಕಳ ಇತಿಹಾಸದಲ್ಲೇ ಪ್ರಪ್ರಥಮವಾಗಿ ಐ.ಎ.ಎಸ್ ಮತ್ತು ಕೆ.ಎ.ಎಸ್., ಬ್ಯಾಂಕಿಂಗ್‌ ಪರೀಕ್ಷೆಗಳ ತರಬೇತಿ ಕೇಂದ್ರವನ್ನು ನಿವೃತ್ತ ಶಿಕ್ಷಕ…

Read More
Back to top