Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಲೋಕಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರು ಪ್ರಸ್ತಾಪ…!

ಶಿರಸಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ರಂಗೇರತೊಡಗಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿಸುವ ಬಗ್ಗೆ ಪಕ್ಷದ ವಲಯದಲ್ಲಿ ದೊಡ್ಡ ಮಟ್ಟದಲ್ಲಿಯೇ ಚರ್ಚೆ ನಡೆದಿದೆ…

Read More

ಇನ್ನು 5 ವರ್ಷದಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಮೋರ್ಗನ್ ಸ್ಟ್ಯಾನ್‌ಲಿ ವರದಿ ಅಂದಾಜಿಸಿದೆ. ‘Why This Is India’s Decade’ ಎಂಬ ಶೀರ್ಷಿಕೆಯ ವರದಿಯು ದೇಶದ ಆರ್ಥಿಕತೆಯ ಭವಿಷ್ಯವನ್ನು ಚಾಲನೆ…

Read More

ಸರ್ಕಾರಿ ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯನಿರ್ವಹಿಸಿ- ಅನಂತಕುಮಾರ್ ಹೆಗಡೆ

ಕಾರವಾರ: ಜಿಲ್ಲೆಗೆ ಸರ್ಕಾರದಿಂದ ಜಾರಿಯಾಗಿರುವ ಕಾಮಗಾರಿ, ಯೋಜನೆಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ಅದರ ಉಪಯೋಗ ಸಿಗುವಂತೆ ಮಾಡಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾದ ದಿಶಾ…

Read More

ವೆಸ್ಟ್ಕೋಸ್ಟ್ ಕಾರ್ಖಾನೆಗೆ ವಿಡಿಐಟಿ ವಿದ್ಯಾರ್ಥಿಗಳ ಭೇಟಿ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ ಸ್ನಾತಕೋತ್ತರ (ಎಂಟೆಕ್.) ವಿದ್ಯಾರ್ಥಿಗಳು ದಾಂಡೇಲಿಯ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಗೆ ಭೇಟಿ ನೀಡಿದರು. ಕಾಗದ ಕಾರ್ಖಾನೆಯಲ್ಲಿ ಶಕ್ತಿಯ ಸದ್ಬಳಕೆಗೆ  ತೆಗೆದುಕೊಂಡಿರುವ ಉಪಕ್ರಮಗಳು, ವಿವಿಧ ಪ್ರಕ್ರಿಯಾ  ಹಂತದಲ್ಲಿ ವಿದ್ಯುತ್ ಚಾಲಿತ ಮೋಟಾರ್ ಗಳ ನಿಯಂತ್ರಣಕ್ಕೆ …

Read More

ಮರಳಿನ ಸಮಸ್ಯೆ ಬಗೆಹರಿಸಲು ಗುತ್ತಿಗೆದಾರರ ಆಗ್ರಹ

ಕಾರವಾರ: ಮರಳಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕಾರವಾರ ತಾಲೂಕಾ ಸಿವಿಲ್ ನೊಂದಾಯಿತ ಗುತ್ತಿಗೆದಾರರ ಸಂಘದಿoದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ.ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಮರಳು ಹೇರಳವಾಗಿ ಸಿಗುತ್ತದೆ. ಕಾಳಿ ನದಿ ಮತ್ತು ಅರಬ್ಬಿ ಸಮುದ್ರದ ಸಂಗಮ…

Read More

ಭಾರತೀಯ ರೈಲ್ವೇ ಹೊಸ ನಿಯಮ; ಜೋರಾಗಿ ಮಾತನಾಡುವುದು, ಸಂಗೀತ ಕೇಳುವುದು ನಿಷೇಧ

ನವದೆಹಲಿ: ಪ್ರಯಾಣವನ್ನು ಹೆಚ್ಚು ಆರಾಮದಾಯಕ ಮತ್ತು ಪ್ರಯಾಣಿಕರಿಗೆ ಹಿತವಾಗಿಸಲು, ಭಾರತೀಯ ರೈಲ್ವೇ ಹೊಸ ನಿಯಮಗಳನ್ನು ರಚಿಸಿದೆ. ಭಾರತೀಯ ರೈಲ್ವೆಯು ಜೋರಾಗಿ ಸಂಗೀತ ಹಾಕುವುದು ಮತ್ತು ಜೋರಾಗಿ ಫೋನ್‌ಗಳಲ್ಲಿ ಮಾತನಾಡುವುದನ್ನು ನಿಷೇಧಿಸುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜೋರಾಗಿ ಮಾತನಾಡುವ…

Read More

ಸಕಾರಾತ್ಮಕ ಯೋಚನೆಗಳಿಂದ ಸಂಕಷ್ಟ ನಿರ್ವಹಣೆ ಸಾಧ್ಯ: ಡಾ.ಆಜ್ಞಾ ನಾಯಕ

ಹಿರೇಗುತ್ತಿ: ನಕಾರಾತ್ಮಕ ಯೋಚನೆಗಳು ಮಾನಸಿಕವಾಗಿ ದುರ್ಬಲಗೊಳಿಸಿದರೆ ಸಕಾರಾತ್ಮಕ ಯೋಚನೆಗಳು ಸಂಕಷ್ಟ ಸಂದರ್ಭಗಳಲ್ಲಿಯೂ ಬದುಕುವುದನ್ನು ಕಲಿಸಿಕೊಡುತ್ತದೆ. ಹರೆಯದಲ್ಲಿ ಬಾಲ- ಬಾಲಕಿಯರಲ್ಲಿ ಆಗುವ ಎಲ್ಲಾ ಬಾಹ್ಯ ಶಾರೀರಿಕ ಬದಲಾವಣೆಗಳ ಜೊತೆಗೆ ಅದರಲ್ಲಿ ಗಮನಾರ್ಹವಾದ ಮಾನಸಿಕ ಬದಲಾವಣೆಗಳು ಕಾಣಿಸಿಕೊಳ್ಳುತ್ತದೆ ಎಂದು ಕುಮಟಾ ತಾಲೂಕಾ…

Read More

ಮನೆ ಮಂಜೂರಿಯಾದವರಿಗೆ ಕಾರ್ಯಾದೇಶ ನೀಡಲಿ: ಲತಾ ನಾಯ್ಕ ಆಗ್ರಹ

ಸಿದ್ದಾಪುರ: ಕ್ಷೇತ್ರದ ನಿಕಟಪೂರ್ವ ಶಾಸಕರಾದ ವಿಶ್ವೇಶ್ವರ ಹೆಗಡೆಯವರ ವಿಶೇಷ ಪ್ರಯತ್ನದಿಂದ ಹೆಚ್ಚುವರಿಯಾಗಿ ಗ್ರಾಮ ಪಂಚಾಯತಕ್ಕೆ 161 ಮನೆಗಳು ಬಂದಿದ್ದವು. ಗ್ರಾಮ ಸಭೆಯಲ್ಲಿ ಅವುಗಳ ಹಂಚಿಕೆಯಾಗಿದೆ. ಆದರೆ ಈವರೆಗೆ ಕಾರ್ಯಾದೇಶ ಬಂದಿಲ್ಲ. ಇದರಿಂದ ಫನಾಭವಿಗಳಿಗೆ ಸಮಸ್ಯೆಯಾಗಿದೆ. ಕೆಲವರು ಮನೆ ನರ‍್ಮಾಣಕ್ಕೆ…

Read More

ಕ್ರೀಡಾಪಟು ನಿಶ್ಚಿತಾ ಕಾಮತ್‌ಗೆ ಸನ್ಮಾನ

ದಾಂಡೇಲಿ : ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕಿಗೆ ಕೀರ್ತಿಯನ್ನು ತಂದ ನಗರದ ಸೆಂಟ್‌ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶ್ಚಿತಾ ಕಾಮತ್ ಇವಳನ್ನು‌ ಶಾಲೆಯಲ್ಲಿ ನಡೆದ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.…

Read More

ಒಲಂಪಿಕ್ಸ್ ; ಚೀನಾ ಮೊದಲು; 66ನೇ ಸ್ಥಾನದಲ್ಲಿ ಭಾರತ

ಟೊಕಿಯೋ: ಒಲಂಪಿಕ್ಸ್ 2021ರಲ್ಲಿ ಇಲ್ಲಿಯವರೆಗೆ ಚೀನಾ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದ್ದು 36 ಚಿನ್ನ, 26 ಬೆಳ್ಳಿ, 17 ಕಂಚು ಸೇರಿ ಒಟ್ಟೂ 79 ಪದಕ ಗೆದ್ದಿದೆ. ಯುಎಸ್ಎ ಎರಡನೇ ಸ್ಥಾನದಲ್ಲಿದ್ದು 31 ಚಿನ್ನ,…

Read More
Back to top