Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

MES ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಕುರಿತು ತಿಳುವಳಿಕೆ ನೀಡಿದ ಪೋಲಿಸ್ ಸಿಬ್ಬಂದಿ

ಶಿರಸಿ: ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಇ.ಎಸ್ ಕಾಮರ್ಸ್ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪಿಎಸ್‌ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ತಂಡವು ಸುರಕ್ಷಿತವಾಗಿ ವಾಹನ ಚಲಾಯಿಸುವ ಬಗ್ಗೆ ತಿಳುವಳಿಕೆ ನೀಡಿ, ದಾಖಲಾತಿಗಳ ಪರಿಶೀಲನೆ ಮಾಡಿ ಅತಿ ವೇಗದ…

Read More

ವಿಜ್ಞಾನ ವಿಚಾರಗೋಷ್ಠಿ: ಸಿವಿಎಸ್‌ಕೆಯ ಕೃತ್ತಿಕಾ ಭಟ್ಟ ರಾಜ್ಯ ಮಟ್ಟಕ್ಕೆ

ಕುಮಟಾ: ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಹಾಗೂ ಡಿ.ಎಸ್.ಇ.ಆರ್.ಟಿ ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ…

Read More

ಇಂದು ‘ಸ್ವರ ಸಂಗೀತ ಕಾರ್ಯಕ್ರಮ’

ಅಂಕೋಲಾ: ಪದ್ಮಭೂಷಣ ಉಸ್ತಾದ್ ರಶೀದ ಖಾನ್ ಅವರಿಗೆ ಶೃದ್ಧಾಂಜಲಿ ಪ್ರಯುಕ್ತ ಇಂದು ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ಸಂಜೆ 4.30 ಗಂಟೆಗೆ ಸ್ವರ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಅವರ ಶಿಷ್ಯರಾದ ಪುಣೆಯ ನಾಗೇಶ ಅಡ್ಗಾಂವಕರ ಇವರ ಗಾಯನ…

Read More

ಜ.23ಕ್ಕೆ ಗ್ಯಾರೇಜ್ ಮಾಲಕ, ಕಾರ್ಮಿಕರ ಸಂಘದ ಉದ್ಘಾಟನೆ

ಹೊನ್ನಾವರ: ತಾಲೂಕು ಆಟೋ ಮೊಬೈಲ್ ಮತ್ತು ಗ್ಯಾರೇಜ್ ಮಾಲಕರ ಹಾಗೂ ಕಾರ್ಮಿಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಜ.23ರಂದು ಸಂಜೆ 5 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ, ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆ…

Read More

ವೈಜ್ಞಾನಿಕ ನಾಟಕ ಸ್ಪರ್ಧೆ: ಚೆನ್ನಕೇಶವ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ತಾಲೂಕಿನ ಶ್ರೀಕರಿಕಾನ ಪರಮೇಶ್ವರಿ ಇಂಗ್ಲೀಷ್ ಮಾಧ್ಯಮ ಸ್ಕೂಲ್, ಅರೇಅಂಗಡಿಯಲ್ಲಿ ತಾಲೂಕಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ‘ಸಮಾಜದಲ್ಲಿನ ಮೂಢನಂಬಿಕೆಗಳು’ ಶಿರ್ಷಿಕೆಯಡಿಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು…

Read More

ಅಂಕದೊಂದಿಗೆ ಕೌಶಲ್ಯ ಜೊತೆಯಾದರೆ ಬೇಡಿಕೆ ಇಮ್ಮಡಿ: ಡಾ. ಸುರೇಶ ನಾಯಕ

ಭಟ್ಕಳ: ವಿದ್ಯಾರ್ಥಿಗಳು ಗಳಿಸುವ ಅಂಕದೊಂದಿಗೆ ಕೌಶಲ್ಯವು ಜೊತೆಯಾದಾಗ ಬೇಡಿಕೆ ಇಮ್ಮಡಿಯಾಗುತ್ತದೆ ಎಂದು ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುರೇಶ ನಾಯಕ ಹೇಳಿದರು.ಅವರು ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಮಂಗಳೂರಿನ ಕೆನರಾ ಇಂಜೀನಿಯರಿoಗ್ ಕಾಲೇಜಿನೊಂದಿಗೆ ಮಾಡಿಕೊಂಡ ಒಡಂಬಡಿಕೆಯoತೆ ಕೌಶಲ್ಯ…

Read More

2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನ: ಕಿಶನ್‌ ರೆಡ್ಡಿ

ನವದೆಹಲಿ: ಭಾರತವು 2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನವನ್ನು ಸ್ವೀಕರಿಸಿದೆ, 2021 ರ ಇದೇ ಅವಧಿಯಲ್ಲಿ 1.52 ಮಿಲಿಯನ್‌ ವಿದೇಶಿಗರು ಆಗಮಿಸಿದ್ದರು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. 2019 ರ…

Read More

ಏಕರೂಪದ ಮಾಹಿತಿ ಕ್ರೋಢೀಕರಣ ವ್ಯವಸ್ಥೆಗಾಗಿ ‘ಇರಾದ್’ ಆ್ಯಪ್

ಕಾರವಾರ: ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ ದೇಶದಲ್ಲಿ ಲಕ್ಷಾಂತರ ಜನ ಸಾವಿಗೀಡಾಗುತ್ತಾರೆ. ಅದರ ದುಪ್ಪಟ್ಟು ಜನ ಗಾಯಗೊಂಡು ನೋವು ಅನುಭವಿಸುತ್ತಾರೆ. ಹೀಗಾಗಿ ಈ ರಸ್ತೆ ಅಪಘಾತಗಳನ್ನ ಆದಷ್ಟು ಕಡಿಮೆ ಮಾಡಲು, ಇದರಿಂದ ಉಂಟಾಗುತ್ತಿರುವ ಸಾವು- ನೋವುಗಳನ್ನು ತಡೆಯಲು ದೇಶದಾದ್ಯಂತ…

Read More

ಡಿ.9ಕ್ಕೆ ಗೋವಾ ಹವ್ಯಕ ವಲಯದ ದೀಪೋತ್ಸವ

ಶಿರಸಿ :ಗೋವಾ ಹವ್ಯಕ ವಲಯವು ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಸುವ ದೀಪಾರಾಧನೆಯು ಡಿಸೆಂಬರ್ 9 ಶನಿವಾರದಂದು ಶ್ರೀ ಸಂಸ್ಥಾನ ಶಾಂತಾದುರ್ಗಾ ಕುಡ್ತರಿ ಮಹಾಮಾಯಾ ದೇವಾಲಯದಲ್ಲಿ ನಡೆಯಲಿದೆ. ಸಂಜೆ 4.30 ಕ್ಕೆ ಸುಮಂಗಲಿಯರಿಂದ ಕುಂಕುಮಾರ್ಚನೆ ನಂತರ ದೀಪೋತ್ಸವ ಹಾಗೂ ಅಷ್ಟಾವಧಾನ…

Read More

ದೆಹಲಿ ಏರ್‌ಪೋರ್ಟ್‌ನಲ್ಲಿ ಕೆನಡಾ ಮೂಲದ ಉಗ್ರನ ಇಬ್ಬರು ಸಹಚರರ ಬಂಧನ

ನವದೆಹಲಿ:  ಎನ್‌ಐಎ ಇಂದು ಫಿಲಿಪೈನ್ಸ್‌ನ ಮನಿಲಾದಿಂದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೆನಡಾ ಮೂಲದ ಭಯೋತ್ಪಾದಕ ‘ಅರ್ಶ್ ಧಲ್ಲಾʼನ ಇಬ್ಬರು ಸಹಚರರನ್ನು ಬಂಧಿಸಿದೆ. ಇವರಿಬ್ಬರನ್ನು ಅಮೃತಪಾಲ್ ಸಿಂಗ್ ಅಲಿಯಾಸ್ ಅಮ್ಮಿ ಮತ್ತು ಅಮ್ರಿಕ್ ಸಿಂಗ್ ಎಂದು ಗುರುತಿಸಲಾಗಿದ್ದು,…

Read More
Back to top