Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಜ್ಯ ಬಜೆಟ್: ಸರ್ಕಾರದಿಂದ ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ನೀತಿಯು ನೈಸರ್ಗಿಕ ಕೃಷಿಯ ಮೂಲಕ ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು,…

Read More

ಮಹಿಳೆಯ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹ

ಭಟ್ಕಳ:ತೋಟದ ಬಾವಿಯಲ್ಲಿ ಬಿದ್ದು ಮಹಿಳೆ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ ಎಂದು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಮೃತಳ ಸಹೋದರ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಮೃತ ಮಹಿಳೆ ಲಕ್ಷ್ಮೀ ವೆಂಕಟೇಶ ಗೊಂಡ (32) ಎಂದು ತಿಳಿದು ಬಂದಿದೆ. ಮೃತ ಮಹಿಳೆಯ ಪತಿ…

Read More

ಸೆ.17ಕ್ಕೆ ‘ಕಾನುಘಟ್ಟ’ ಕಾದಂಬರಿ ಬಿಡುಗಡೆ ಸಮಾರಂಭ

ಶಿರಸಿ: ನದಿ, ತೊರೆ ಮೂಲಗಳ ಕಾನು ನಂಬಿಕೆಯ ದೇಸಿ ಜ್ಞಾನ ಹಾಗೂ ಬ್ರಿಟಿಷ್ ವಸಾಹತು ಶಾಹಿಯ ಅರಣ್ಯ ಪ್ರಹಾರಗಳ ಕುರಿತ ಕಥನ ಬರಹಗಾರ ಶಿವಾನಂದ ಕಳವೆಯವರ ‘ಕಾನುಘಟ್ಟ’ ಕಾದಂಬರಿ ಸೆ.17, ಭಾನುವಾರ ಹುಬ್ಬಳ್ಳಿಯ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.…

Read More

ಬಾಹ್ಯ- ಆಂತರಿಕ ಶಕ್ತಿ ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿ: ಡಾ.ಸುರೇಶ

ಸಿದ್ದಾಪುರ: ಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂದರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಸುರೇಶ ಎಸ್.ಗುತ್ತೀಕರ ಹೇಳಿದರು.ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್ ಸಹಯೋಗದಲ್ಲಿ ಆಯೋಜಿಸಿದ…

Read More

ಆನ್‌ಲೈನ್ ಗೇಮ್ ಹುಚ್ಚಿನಿಂದ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆ

ಶಿರಸಿ: ಆನ್‌ಲೈನ್ ನಲ್ಲಿ ಗೇಮ್ ಆಡುವ ಹುಚ್ಚಾಟಕ್ಕೆ ಬಿದ್ದು 65 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡ ಯುವಕ ಮನನೊಂದು ನೇಣಿಗೆ ಶರಣಾದ ಘಟನೆ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ ಶಾಂತಾರಾಮ ಹೆಗಡೆ (37) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು,ಈತ ಮನೆಯಲ್ಲಿ…

Read More

ಸಮಾಜದ ಚಿಂತನೆ ಮಾಡುವವರ ಸಾಲಿನಲ್ಲಿ ‘ಪತ್ರಕರ್ತ’ ನಿಲ್ಲುತ್ತಾನೆ: ಸಚಿವ ಹೆಬ್ಬಾರ್

ಶಿರಸಿ: ಸಮಾಜದ ಮೂರೂ ಅಂಗಗಳನ್ನು ತಿದ್ದಬೇಕಾದುದು ಪತ್ರಿಕಾ ರಂಗ. ಇಂದು ಒಬ್ಬ ರಾಜಕಾರಣಿ ರಾಜಕಾರಣ, ಅಧಿಕಾರದ ಬಗ್ಗೆ ಚಿಂತಿಸಿದರೆ ಬುದ್ಧಿಜೀವಿ ಸಮಾಜದ ಒಳಿತನ್ನು ಚಿಂತನೆ ಮಾಡುತ್ತಾನೆ. ಪತ್ರಕರ್ತ ಸಮಾಜದ ಚಿಂತನೆ ಮಾಡುವವರ ಸಾಲಿನಲ್ಲಿ ನಿಲ್ಲುತ್ತಾನೆ ಎಂದು ಶಾಸಕ, ಮಾಜಿ…

Read More

ಕನ್ನಡ ಭಾಷೆಯ ಉಳಿವಿಗಾಗಿ ಒಂದಾಗಬೇಕು: ಡಾ.ಶ್ರೀಧರ ನಾಯ್ಕ

ಕುಮಟಾ: ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲ ಕನ್ನಡಿಗರೂ ಬೇಧ ಭಾವ ಮರೆತು ಒಂದಾಗಬೇಕು ಎಂದು ಡಾ.ಶ್ರೀಧರ ನಾಯ್ಕ ಕರೆ ನೀಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು. ಕನ್ನಡ ಭಾಷೆ ಬೆಳೆದು…

Read More

TSS: ಸುಲಭದಲ್ಲಿ ವಾಹನ ವಿಮೆ ಮಾಡಿ- ಜಾಹಿರಾತು

ಟಿಎಸ್ಎಸ್‌ ಲಿಮಿಟೆಡ್ ಶಿರಸಿ ವಾಹನ ವಿಮೆ ಮಾಡಿಸುವುದು ಈಗ ಇನ್ನಷ್ಟು ಸರಳ ಹೊಸ ವಿಮೆ ಮಾಡಿಸುವುದಿರಲಿ, ಕಂತು ತುಂಬುವುದಿರಲಿ, ಟಿ.ಎಸ್.ಎಸ್.ನಲ್ಲಿ ರಿಯಾಯತಿಯ ಲಾಭ ಪಡೆಯಿರಿ.ಅಲ್ಲದೇ, ವಿಮಾ ಸಂಬಂಧಿ ಎಲ್ಲ ಸೇವೆಗಳನ್ನೂ ಸೂಕ್ತ ಸಮಯದಲ್ಲಿ ತ್ವರಿತವಾಗಿ ಪಡೆಯಿರಿ.. ⏩ ಸ್ವಯಂ…

Read More

ಒಕ್ಕೂಟ ಸರಕಾರದ ಅಕ್ಕಿ ನಿರಾಕರಣೆಗೆ ಸಿಪಿಐಎಂ ಖಂಡನೆ

ಕಾರವಾರ: ಕರ್ನಾಟಕ ಸರಕಾರ ಜುಲೈ ಒಂದರಿ0ದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಈಗ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ. ಆದರೆ ಒಕ್ಕೂಟ ಸರಕಾರವು…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 20-04-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More
Back to top