Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಎನ್‌.ಎಚ್‌.ಎ.ಐ, ಐ.ಆರ್‌.ಬಿ ಸ್ಪಂದಿಸುತ್ತಿಲ್ಲ: ಡಿಸಿ

ಕಾರವಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಕಷ್ಟು ಅವ್ಯವಸ್ಥೆಗಳಿದ್ದರೂ ಅದನ್ನ ಸರಿಪಡಿಸುವ ನೇತೃತ್ವ ವಹಿಸಬೇಕಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಮ್ಮ ನಿಯಂತ್ರಣಕ್ಕೆ ಬರುತ್ತಿಲ್ಲ. ಗುತ್ತಿಗೆ ಕಂಪನಿ ಐಆರ್‌ಬಿ ಕಡೆಯಿಂದಲೂ ಯಾವುದೇ ನಿರೀಕ್ಷಿತ ಸ್ಪಂದನೆ ಸಿಗದಿರುವುದು ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗುವಂತಾಗಿದೆ…

Read More

RANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು

RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…

Read More

ಮತದಾನ ಜಾಗೃತಿಗಾಗಿ ಶಿರಸಿಯಲ್ಲಿ ದೀಪಾರಾಧನೆ

ಶಿರಸಿ: 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ಬಗ್ಗೆ ಜಾಗೃತೆ ಮೂಡಿಸಲು ನಗರಸಭೆಯಿಂದ ದೇವಿಕೆರೆ ಬಳಿ ಸಂಜೆ ಸುಮಾರಿಗೆ ದೀಪಾರಾಧನೆ ಮಾಡಲಾಯಿತು. ನಗರಸಭೆಯ ಸಿಬ್ಬಂದಿಗಳೆ ದೇವಿಕೆರೆಯ ಭೂತೇಶ್ವರ ಕಟ್ಟೆಯ ಪಕ್ಕದಲ್ಲಿ ರಂಗೋಲಿ ಹಾಕಿ ಅದರ ಮೇಲೆ ದೀಪ ಹಚ್ಚಿ…

Read More

ಪಿ.ಎಮ್.ಹೈಸ್ಕೂಲ್’ನಲ್ಲಿ ಸುಭಾಷ್‌ಚಂದ್ರ ಭೋಸ್ ಜನ್ಮ ದಿನಾಚರಣೆ

ಅಂಕೋಲಾ: ಕೆನರಾ ವೆಲಫೆರ್ ಟ್ರಸ್ಟಿನ ಪಿ.ಎಮ್.ಹೈಸ್ಕೂಲ್ ಅಂಕೋಲಾದಲ್ಲಿ ಅಪ್ಪಟ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಭೋಸ್ ಅವರಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ಎಮ್.ಎ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಎನ್.ಸಿ.ಸಿ.ಕಮಾಂಡರ್ ಜಿ.ಆರ್.ತಾಂಡೇಲ ಪ್ರಾಸ್ತಾವಿಕವಾಗಿ ಮಾತನಾಡಿ…

Read More

ಶ್ರದ್ಧೆಯ ಧರ್ಮ‌ಕಾರ್ಯದಿಂದ ಆತ್ಮತೃಪ್ತಿ ಸಿಗಲು ಸಾಧ್ಯ: ಪರ್ತಗಾಳಿ ಶ್ರೀ

ದಾಂಡೇಲಿ: ಶ್ರದ್ಧಾ ಮನಸ್ಸಿನಿಂದ ಮಾಡುವ ಪೂಜೆ ಹಾಗೂ ಧರ್ಮ ಕಾರ್ಯಗಳಿಂದ ಆತ್ಮತೃಪ್ತಿ ಸಿಗಲು ಸಾಧ್ಯ.‌ ಅಂತರಂಗ ಶುದ್ಧಿಯಿಂದ ದೇವರ ಅನುಗ್ರಹವಾಗುತ್ತದೆ ಎಂದು ಪರ್ತಗಾಳಿ‌ ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರು ನುಡಿದರು. ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ…

Read More

‘ವ್ಯಕ್ತಿ ಶಕ್ತಿ’ ಕೇವಲ ಕೃತಿಯಲ್ಲ, ಆಕೃತಿ ಹಾಗೂ ಒಂದು ದರ್ಶನ : ಉಮಾಕಾಂತ ಭಟ್ಟ

ಪತ್ರಕರ್ತ ರಾಜು ಅಡಕಳ್ಳಿ ಅವರ ‘ವ್ಯಕ್ತಿ ಶಕ್ತಿ’ ಅಂಕಣಗಳ‌ ಸಂಕಲನ ಬಿಡುಗಡೆ ಶಿರಸಿ: ವ್ಯಕ್ತಿ ಶಕ್ತಿ ಕೇವಲ ಕೃತಿಯಲ್ಲ, ಅದೊಂದು ಆಕೃತಿ ಹಾಗೂ ಒಂದು ದರ್ಶನವಾಗಿದೆ ಎಂದು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೇಕೈ ಬಣ್ಣಿಸಿದರು. ಅವರು ಬುಧವಾರ ನಗರದ…

Read More

ಲಾರಿಗಳ ನಡುವೆ ಅಪಘಾತ: ಓರ್ವನ ದುರ್ಮರಣ

ಕಾರವಾರ: ಮದ್ಯ ಸಾಗಿಸುತ್ತಿದ್ದ ಲಾರಿಗೆ ಅದಿರು ಸಾಗಾಟ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅದಿರು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು,…

Read More

ಮಹಿಳೆಯರ ವಯೋಸಹಜ ಸಮಸ್ಯೆ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ

ಶಿರಸಿ: ಸೇವಾ ಸಿಂಚನ ಟ್ರಸ್ಟ್ ಅಡಿಯಲ್ಲಿ ನಗರದ ಗಾಂಧಿನಗರ ಪದ್ಮಾವತಿ ಸಮಾಜ ಮಂದಿರದಲ್ಲಿ ಮಹಿಳೆಯರಲ್ಲಿ ಉಂಟಾಗಬಹುದಾದ ವಯೋಸಹಜ ಸಮಸ್ಯೆಗಳ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆಯ ಮಾಜಿ ಅಧ್ಯಕ್ಷೆ ಮೋಹಿನಿ ಬೈಲೂರು ವಹಿಸಿದ್ದರು. ಕಾರ್ಯಕ್ರಮದ…

Read More

ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ದತ್ತ ಜಯಂತಿ

ಹಳಿಯಾಳ : ಪಟ್ಟಣದ ಶ್ರೀದತ್ತಮಂದಿರದಲ್ಲಿ ಶ್ರೀ.ದತ್ತ ಜಯಂತಿ ಉತ್ಸವವನ್ನು ಸಂಭ್ರಮ, ಸಡಗರದಿಂದ ಹಮ್ಮಿಕೊಳ್ಳಲಾಯಿತು. ರುದ್ರಾಭಿಷೇಕ ಪೂಜೆ, ಶ್ರೀ.ಗುರು ಚರಿತ್ರೆ ಪಾರಾಯಣದ ಮುಕ್ತಾಯ, ಶ್ರೀಬ್ರಹ್ಮಸೂಕ್ತ ತಥಾ ರುದ್ರ ಹೋಮ ಹವನ, ತೊಟ್ಟಿಲು ಸೇವೆ ಹಾಗೂ ಮಹಾಪೂಜೆಯ ನಂತರ ಪ್ರಸಾದ ವಿತರಣೆ…

Read More

ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ: ಎರಡು ವರ್ಷದಲ್ಲಿ 1.64 ಕೋಟಿ ವಂಚನೆ

ಕಾರವಾರ: ಇತ್ತೀಚಿಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ಮೂಡಿಸಿದರು ಜನತೆ ವಂಚನೆಗೊಳಗಾವುದು ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯ ಜನತೆ ಸುಮಾರು 1.64 ಕೋಟಿಗೆ ಅಧಿಕ ಹಣ ಸೈಬರ್ ವಂಚನೆಯಿoದ…

Read More
Back to top