Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತ ರವೀಂದ್ರ ಭಟ್ಟ ಐನಕೈ

ಸಿದ್ದಾಪುರ: ಯಾವ ರಂಗದಲ್ಲಿದ್ದರೂ ಅಂತರoಗ ಶುದ್ದವಾಗಿರಬೇಕು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಹೇಳಿದರು.ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಾಲಯದಲ್ಲಿ ಶ್ರೀದೇವರ ವಾರ್ಷಿಕೋತ್ಸವದಲ್ಲಿ ‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಯಾವ ಪ್ರಶಸ್ತಿ ಸಿಕ್ಕರೂ ನಮ್ಮ…

Read More

ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ…

Read More

‘ಶಂಕರಗಣ ವಿಲಾಸ’ ನೂತನ ತಾಳಮದ್ದಲೆ ಪ್ರಸಂಗ ಪ್ರದರ್ಶನ

ಶಿರಸಿ: ವಿವೇಕಾನಂದ ನಗರದ ಶ್ರೀವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಆಡಳಿತ ಮಂಡಳಿ, ಮಾತೃ ಮಂಡಳಿ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಹಭಾಗಿತ್ವದಲ್ಲಿ ಪ್ರೊ.ಎಚ್.ಆರ್.ಅಮರನಾಥ ವಿರಚಿತ ‘ಶಂಕರಗಣ ವಿಲಾಸ’ ನೂತನ ತಾಳಮದ್ದಲೆ ಪ್ರಸಂಗ ನೆರವೇರಿತು. ಶಂಕರಚಾರ್ಯರು ತಮ್ಮ ನಾಲ್ವರು ಶಿಷ್ಯರಿಗೆ…

Read More

ಫೆ.9ಕ್ಕೆ ಜಡ್ಡಿಗದ್ದೆಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ

ಶಿರಸಿ: ತಾಲೂಕಿನ ಕೊಡ್ನಗದ್ದೆ ಪಂಚಾಯತದ ಸಮಸ್ತ ಊರ ನಾಗರಿಕರಿಂದ ಫೆ.9,ಶುಕ್ರವಾರದಂದು ‘ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ’ವು ಶ್ರೀ ಮಹಾಗಣಪತಿ ದೇವಸ್ಥಾನದ ಎದುರುಗಡೆಯ ಆವರಣ, ಜಡ್ಡಿಗದ್ದೆಯಲ್ಲಿ ನಡೆಯಲಿದೆ. ಶ್ರೀ ಬಾಲಾಜಿ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಕಾರ್ಯಕ್ರಮ ನಡೆಯುವ ಸ್ಥಳವಾದ ಶ್ರೀ ಮಹಾಗಣಪತಿ ದೇವಸ್ಥಾನದವರೆಗೆ…

Read More

ಪಾಲಕರ ನಿರ್ಲಕ್ಷ್ಯ: ಸ್ವಿಚ್ ಆನ್ ಇದ್ದ ಮೊಬೈಲ್ ಚಾರ್ಜರ್ ಬಾಯಿಗಿಟ್ಟ ಹಸುಗೂಸು ಸಾವು

ಕಾರವಾರ : ತಾಲೂಕಿನ ಸಿದ್ದರದಲ್ಲಿಸಾನಿಧ್ಯ ಎಂಬ 8 ತಿಂಗಳ ಹಸುಗೂಸೊಂದು ಪ್ಲಗ್’ಗೆ ಹಾಕಿದ್ದ ಮೊಬೈಲ್ ಚಾರ್ಜರ್ ಅನ್ನು ಬಾಯಿಗೆ ಇಟ್ಟುಕೊಂಡ ಪರಿಣಾಮ ಶಾಕ್ ಹೊಡೆದು ಸಾವು ಕಂಡ ದುರ್ಘಟನೆ ನಡೆದಿದೆ. ಸಂತೋಷ್ ಕಲ್ಲುಟ್ಕರ್ ಹಾಗೂ ಸಂಜನಾ ಎಂಬುವವರ ಮಗಳು…

Read More

ಸ್ಥಳ ಪರಿಶೀಲಿಸದೆ ಕಟ್ಟಡಗಳಿಗೆ ಪರವಾನಗಿ; ಅಧಿಕಾರಿಗಳ ವಿರುದ್ಧ ಆರೋಪ

ಕಾರವಾರ: ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೇ ಕಟ್ಟಡಗಳಿಗೆ ಪರವಾನಗಿ ನೀಡುತ್ತಿದ್ದು, ಶ್ರೀಮಂತರಿಗೊOದು- ಬಡವರಿಗೊಂದು ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಎನ್.ದತ್ತಾ ಆರೋಪಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸಾಯಿಕಟ್ಟಾದ ಅಚಲ ನಾಯ್ಕ ಎನ್ನುವವರು ಸರ್ವೆ ನಂಬರ್…

Read More

ಅಹಮದಾಬಾದ್ IIMನಲ್ಲಿ ಡಿ.13 ರಿಂದ ಭಗವದ್ಗೀತೆ ಕೋರ್ಸ್ ಪ್ರಾರಂಭಕ್ಕೆ ಸಿದ್ಧತೆ

ನವದೆಹಲಿ: ಅಹಮದಾಬಾದಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಕಾರ್ಪೊರೇಟ್ ವೃತ್ತಿಪರರಿಗೆ ಮ್ಯಾನೇಜ್ಮೆಂಟ್ ಪಾಠಗಳನ್ನು ಕಲಿಸಲು ಭಗವದ್ಗೀತೆಯ ಕೋರ್ಸ್ ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಈ ಕೋರ್ಸ್, ಭಗವದ್ಗೀತೆಯಿಂದ `ಸಮಕಾಲೀನ ನಿರ್ವಹಣೆಯ ಪರಿಕಲ್ಪನೆಗಳು, ಸಂಘರ್ಷಗಳು,…

Read More

ಬಸ್ ಟೆಂಪೋ ನಡುವೆ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಭಟ್ಕಳ:ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪಾಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ…

Read More

ಮೂಲ ಬಿಜೆಪಿಗರ ಕಾಂಗ್ರೆಸ್ ಸೇರ್ಪಡೆ ಆನೆಬಲ ನೀಡಿದೆ: ಮಂಕಾಳ ವೈದ್ಯ

ಭಟ್ಕಳ: ಶಾಸಕ ಸುನೀಲ ನಾಯ್ಕ ದುರ್ವರ್ತನೆಗೆ ಬೇಸತ್ತ ಮೂಲ ಬಿಜೆಪಿಯ ಯುವಕರು ತಂಡೋಪತಂಡವಾಗಿ, ಯಾವುದೇ ಆಡಂಬರ, ಅದ್ಧೂರಿಯ ಪ್ರಚಾರ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದು, ಇದು ನನಗೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ…

Read More

ಸ್ಥಳೀಯರಿಗೆ ಉದ್ಯೋಗ ನೀಡದೇ ಅನ್ಯಾಯ: ನೌಕಾನೆಲೆ ಕಂಪೆನಿಗಳ ವಿರುದ್ಧ ಆಕ್ರೋಶ

ಕಾರವಾರ: ಸ್ಥಳೀಯರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗುತ್ತಿರುವುದನ್ನು ವಿರೋಧಿಸಿ ನೌಕಾನೆಲೆ ಕಂಪೆನಿಗಳ ವಿರುದ್ಧ ವಿವಿಧ ಸಂಘಟನೆಗಳೊಂದಿಗೆ ಹೊರಗುತ್ತಿಗೆ ನೌಕರರು ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆಯ ಕಾಮಗಾರಿ ಗೇಟ್ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಸ್ಥಳೀಯರಿಗೆ ಉದ್ಯೋಗಾವಕಾಶ, ಹೊರಗುತ್ತಿಗೆ ಕಾರ್ಮಿಕರಿಗೆ…

Read More
Back to top