Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಾಗೇರಿಯವರ ಜನ್ಮದಿನ: ಅಭಿಮಾನಿಗಳಿಂದ ರಕ್ತದಾನ ಶಿಬಿರ

ಸಿದ್ದಾಪುರ: ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯ ರಕ್ತ ಕೇಂದ್ರ ಹಾಗೂ ಸಿದ್ದಾಪುರದ ಶ್ರೇಯಸ್ ಆಸ್ಪತ್ರೆ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿಮಾನಿಗಳ ಬಳಗ ಸಹಯೋಗದಲ್ಲಿ ಮಾಜಿ ಸ್ಪೀಕರ್ ವೀಶ್ವೇಶ್ವರ ಹೆಗಡೆ ಕಾಗೇರಿಯವರ ಜನುಮ ದಿನದ…

Read More

ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಅಂದಾಜು 35 ರಿಂದ 40 ವರ್ಷ ವಯಸ್ಸಿನವರಾಗಿದ್ದಾರೆ. ಈತ ಮುರ್ಡೇಶ್ವರದ ರೈಲ್ವೆ ಸ್ಟೇಷನ್ ಪ್ಲಾಟ್…

Read More

ರುಚಿಯಾದ ಎರೆಯಪ್ಪ ಮಾಡಿ ಸವಿಯಿರಿ

ಅಡುಗೆ ಮನೆ: ಬೇಕಾಗುವ ಸಾಮಗ್ರಿಗಳು: ಮೊದಲಿಗೆ ಅರ್ಧ ಕಪ್ ಅಕ್ಕಿ ತೆಗೆದುಕೊಳ್ಳಿ, ಕಾಲು ಕಪ್ ತೆಂಗಿನಕಾಯಿ ತುರಿ, 3 ದೊಡ್ಡ ಚಮಚ ದಪ್ಪ ಅವಲಕ್ಕಿ, ಹಾಗೇ ಕಾಲು ಕಪ್ ಬೆಲ್ಲ, 3 ದೊಡ್ಡ ಚಮಚ ನೀರು, ಏಲಕ್ಕಿ 3,…

Read More

ದೇಶಪಾಂಡೆಗೆ ಮುಖ್ಯಮಂತ್ರಿ ಪದವಿ ನೀಡುವಂತೆ ಆರ್.ಪಿ.ನಾಯ್ಕ ಮನವಿ

ದಾಂಡೇಲಿ: 9ನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿರುವ ಆರ್.ವಿ.ದೇಶಪಾಂಡೆಯವರಿಗೆ ಈ ಬಾರಿ ಮುಖ್ಯಮಂತ್ರಿ ಪದವಿ ನೀಡುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಆರ್.ಪಿ.ನಾಯ್ಕ ಅವರು ರಾಜ್ಯದ ಕೆಪಿಸಿಸಿ ಮತ್ತು ಎಐಸಿಸಿಗೆ ಮನವಿ ಮಾಡಿದ್ದಾರೆ.ಅಭಿವೃದ್ಧಿಗೆ ಮತ್ತೊಂದು ಹೆಸರೆ ಆರ್.ವಿ.ದೇಶಪಾಂಡೆಯವರು. ಅವರ ದೂರದೃಷ್ಟಿ…

Read More

ಕನ್ನಡದ ಅಸ್ಮಿತೆಯನ್ನು ಕಾಪಿಟ್ಟುಕೊಳ್ಳಿ:ಬಿ.ಎನ್.ವಾಸರೆ ಕಿವಿಮಾತು

ಹಳಿಯಾಳ: ನೀವು ಇಂದಿನ ವಿದ್ಯಾರ್ಥಿಗಳು ನಾಳಿನ ಪ್ರಜೆಗಳು. ರಾಜ್ಯ ಅಥವಾ ಹೊರರಾಜ್ಯ ಅಥವಾ ಹೊರದೇಶದಲ್ಲೂ ಉದ್ಯೋಗ ಅರಸಿ ಹೋಗುವವರು ಎಲ್ಲಾದರೂ ಇರಿ, ಎಂತಾದರೂ ಇರಿ, ಎಂದೆಂದಿಗೂ ಕನ್ನಡದ ಅಸ್ಮಿತೆಯನ್ನು ನಿಮ್ಮ ಎದೆಯಲ್ಲಿ ಕಾಪಿಟ್ಟುಕೊಳ್ಳಿ. ಇಂದು ನಿಮ್ಮನ್ನು ಕನ್ನಡಕ್ಕೆ ನೂರಕ್ಕೆ…

Read More

ಹಾರ್ನ್ಬಿಲ್ ಹಕ್ಕಿ ಹಬ್ಬ: ದಂಡಕಾರಣ್ಯದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಸ್ಪರ್ಧೆ

ದಾಂಡೇಲಿ: ಅರಣ್ಯ ಇಲಾಖೆಯ ಆಶ್ರಯದಲ್ಲಿ ಫೆಬ್ರುವರಿಯಲ್ಲಿ ನಡೆಯಲಿರುವ ಹಾರ್ನ್ಬಿಲ್ ಹಬ್ಬದ ನಿಮಿತ್ತವಾಗಿ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ನಗರದ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು.ಸರಿಸುಮಾರು 450ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ…

Read More

ಹಳಿಯಾಳದಲ್ಲಿ‌ ಪರಿಸ್ಥಿತಿ ಉದ್ವಿಗ್ನ: ಸೆಕ್ಷನ್ 144 ಜಾರಿ

ಹಳಿಯಾಳ: ಪಟ್ಟಣದಲ್ಲಿ ನಡೆದ ಹಿಂದು ಸಂಘಟನೆ ಕಾರ್ಯಕರ್ತರ ಉಗ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ತಹಶಿಲ್ದಾರ್ ಪ್ರಕಾಶ ಗಾಯಕವಾಡ ಆದೇಶ. ಹೊರಡಿಸಿದ್ದಾರೆ. ಹಳಿಯಾಳ ನಗರದ ಮರಡಿಗುಡ್ಡ ಸಮೀಪ ಒಂದು ಕಿ.ಮೀ. ಅಂತರದಲ್ಲಿ 144 ಸೆಕ್ಷನ್…

Read More

ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿಗಾಗಿ ನಾಟಕ ಪ್ರದರ್ಶನ

ಅಂಕೋಲಾ: ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಕುರಿತು ತಾಲೂಕಿನಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕ ಪಂಚಾಯತ, ಹಾಗೂ ವಿವಿಧ ಇಲಾಖೆಯ…

Read More

ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಿದ ಅರಣ್ಯ ಇಲಾಖೆ

ಕಾರವಾರ: ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಹೆಚ್ಚಿನ ಗಿಡಗಳನ್ನ ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ.ರಾಜ್ಯದಲ್ಲಿ ಕಳೆದ…

Read More

ಸಾಕಿ ಬೆಳೆಸಿದ ತಂದೆಯನ್ನೇ ಕೊಲೆಗೈದ ಮಗ!

ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ…

Read More
Back to top