Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಟಿ.ಎಂ.ಎಸ್. ಸಭಾಭವನದಲ್ಲಿ ಯಕ್ಷ ಪಂಚಾಮೃತ ಯಕ್ಷೋತ್ಸವ: ಜಾಹೀರಾತು

ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ (ರಿ.) ಹಾಗೂ ಶ್ರೀಪ್ರಭಾ ಸ್ಟುಡಿಯೋ ಇವರು ಸೆಪ್ಟೆಂಬರ್ 23 ರಿಂದ 27 ರವರೆಗೆ ಯಕ್ಷ ಪಂಚಾಮೃತ 5 ದಿನಗಳ ಅದ್ದೂರಿ ಪೌರಾಣಿಕ‌ ಯಕ್ಷೋತ್ಸವವನ್ನು ಶಿರಸಿಯ ಟಿ.ಎಂ.ಎಸ್. ಸಭಾಭವನದಲ್ಲಿ  ಆಯೋಜಿಸಿದ್ದಾರೆ.  ಪ್ರತಿದಿನ ಸಂಜೆ ‌6.30…

Read More

ಶಾಸಕ‌ ಸೈಲ್ ನೇತೃತ್ವದಲ್ಲಿ ಪ್ರತಿಭಟನೆ: ಹಟ್ಟಿಕೇರಿ ಟೋಲ್ ಬಂದ್

ಅಂಕೋಲಾ: ಕಾರವಾರ- ಅಂಕೋಲಾ ಶಾಸಕ ಸತೀಶ ಸೈಲ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಹಟ್ಟಿಕೇರಿ ಟೋಲ್ ಪ್ಲಾಜಾ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಐ.ಆರ್.ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದ ಹತ್ತಾರು ಅವಾಂತರ ಹಾಗೂ ಅವಘಡಗಳನ್ನು ಉದಾಹರಿಸಿದ ಪ್ರತಿಭಟನಾಕಾರರು…

Read More

TSS: ಗುರುವಾರದ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 11-05-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಕವಡಿಕೆರೆಯಲ್ಲಿ ಗಮನ ಸೆಳೆದ ರಾಮಾಂಜನೇಯರ ರಂಗೋಲಿ

ಯಲ್ಲಾಪುರ ತಾಲೂಕಿನ ಕವಡಿಕೆರೆ ದುರ್ಗಾದೇವಿ ದೇವಸ್ಥಾನದಲ್ಲಿ ಕವಡಿಕೆರೆಯ ನಾಗರಾಜ ಭಟ್ಟ ಅವರು ಚಿತ್ರಿಸಿದ ರಾಮ-ಆಂಜನೇಯರ ರಂಗೋಲಿ ಗಮನ ಸೆಳೆಯಿತು.

Read More

ರಾಜ್ಯ ಬಜೆಟ್: ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಬಜೆಟ್’ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದು, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ಸಾಲ ನೀಡುವುದಾಗಿ ಹೇಳಿದ್ದಾರೆ. ಅದಲ್ಲದೆ ರೈತರಿಗೆ 5 ಲಕ್ಷ ಸಾಲ ಒದಗಿಸುವುದರ ಜೊತೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ…

Read More

ಮಾ.28, 29ಕ್ಕೆ ಭ್ರಷ್ಟಾಚಾರ ವಿರೋಧಿ ಪಾದಯಾತ್ರೆ

ಕಾರವಾರ: ಭ್ರಷ್ಟಾಚಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜನಶಕ್ತಿ ವೇದಿಕೆಯಿಂದ ಮಾ.28, 29ರಂದು ಕಾರವಾರದಿಂದ ಅಂಕೋಲಾದವರೆಗೆ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯ್ಕ ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಾ.28ರಂದು…

Read More

ಅಂಬೇಡ್ಕರವರನ್ನು ಒಂದೇ ಜಾತಿಗೆ ಸೀಮಿತ ಮಾಡಿರುವುದು ದುರಂತ: ಯಲ್ಲಪ್ಪ ಜೋಗಿಹಳ್ಳಿ

ಕಾರವಾರ: ಜಗತ್ತಿನ ಮಹಾನಾಯಕ ಸಂವಿಧಾನ ಶಿಲ್ಪಿ ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಒಂದೇ ಜಾತಿಗೆ ಸೀಮಿತ ಮಾಡಿರುವುದು ದುರಂತ ಎಂದು ಕಾರವಾರ ಎಲ್.ಐ.ಸಿ ವಿಭಾಗದ ಬ್ರಾಂಚ್ ಮ್ಯಾನೇಜರ್ ಯಲ್ಲಪ್ಪ ಜೋಗಿಹಳ್ಳಿ ಹೇಳಿದರು.ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ…

Read More

TSS: ಉತ್ತಮ‌ ಗುಣಮಟ್ಟದ ರೇಷ್ಮೆ ಸೀರೆಗಳು ಲಭ್ಯ- ಜಾಹಿರಾತು

ಟಿಎಸ್ಎಸ್ ಸೂಪರ್ ಮಾರ್ಕೆಟ್ ವಿವಿಧ ವಿನ್ಯಾಸದ ಉತ್ತಮ‌ ಗುಣಮಟ್ಟದ ರೇಷ್ಮೆ ಸೀರೆಗಳು ಲಭ್ಯ ಭೇಟಿ ನೀಡಿಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ 

Read More

ವಿವಿಧ ಸ್ಪರ್ಧೆಗಳಲ್ಲಿ ವಾನಳ್ಳಿ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇತ್ತೀಚಿಗೆ ದಾಂಡೇಲಿಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ  ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯ ಸ್ವಾತಿ ಗಣಪತಿ ಭಟ್ ಕನ್ನಡ ಭಾಷಣದಲ್ಲಿ ಪ್ರಥಮ, ಪೂರ್ಣ ದತ್ತಾತ್ರೇಯ ವೈದ್ಯ ರಂಗೋಲಿಯಲ್ಲಿ ಪ್ರಥಮ ಸ್ಥಾನ…

Read More

ಲಕ್ಕಿ ಡ್ರಾ ವಿಜೇತರಿಗೆ ಆಕರ್ಷಕ ಬಹುಮಾನ ವಿತರಣೆ

ಶಿರಸಿ: ಡೆವಲಪಮೆಂಟ್ ಸೊಸೈಟಿ ಹಾಗೂ ಲಕ್ಷ್ಮೀ ಟ್ರೇಡ್ ಲಿಂಕ್ ಅವರ ಸಹಯೋಗದಲ್ಲಿ ಡೆವಲಪಮೆಂಟ್ ಪೆಟ್ರೋಲ್ ಬಂಕಿನಲ್ಲಿ ಸಂಕ್ರಾಂತಿಯಿಂದ ಯುಗಾದಿ ತನಕ ನಡೆಸಲಾದ ಕಾರಿಗೆ 2000 ರೂ., ಬೈಕಿಗೆ 600 ರೂ ಪೆಟ್ರೋಲ್ ತುಂಬಿಸಿಕೊಂಡವರಿಗೆ ನೀಡಲಾದ ಲಕ್ಕಿ ಡ್ರಾ ಕೂಪನ್ನಲ್ಲಿ…

Read More
Back to top