Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮೌಳಂಗಿ ಇಕೋ ಪಾರ್ಕಿಗೆ ಹರಿದು ಬರುತ್ತಿರುವ ಜನಸಾಗರ

ಜೋಯಿಡಾ : ದಟ್ಟ ಕಾಡಿನ ನಡುವೆ ದುಮ್ಮಿಕ್ಕುವ ಕಾಳಿ ನದಿ. ಅದೇ ಕಾಳಿ ನದಿಯ ತಟದಲ್ಲಿರುವ ಮೌಳಂಗಿ ಇಕೋ ಪಾರ್ಕ್. ಅಂದ ಹಾಗೆ ಈ ಇಕೋ ಪಾರ್ಕ್ ಜೋಯಿಡಾ ತಾಲೂಕು ವ್ಯಾಪ್ತಿಗೊಳಪಟ್ಟರೂ, ದಾಂಡೇಲಿ ತಾಲೂಕಿಗೆ ಹತ್ತಿರದಲ್ಲಿದೆ. ಜೋಯಿಡಾ –…

Read More

ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ, ಪರಾಕ್ರಮದ ಇತಿಹಾಸ: ಗಂಗಾಧರ ಹೆಗಡೆ

ಶಿರಸಿ: ಭಾರತದ ಮೇಲೆ ಆಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು. ಪಟ್ಟಣದಲ್ಲಿ…

Read More

TSS: ಡಿ-ಮ್ಯಾಟ್ ಹಾಗೂ ಟ್ರೇಡಿಂಗ್ ಖಾತೆ ತೆರೆಯಿರಿ-ಜಾಹೀರಾತು

ಟಿ.ಎಸ್.ಎಸ್.ಲಿಮಿಟೆಡ್ ಶಿರಸಿ ತ್ವರಿತವಾಗಿ ಡಿ-ಮ್ಯಾಟ್ ಹಾಗೂ ಟ್ರೇಡಿಂಗ್ ಖಾತೆ ತೆರೆಯಿರಿ ನಿಮ್ಮ ಟಿ.ಎಸ್.ಎಸ್.ನಲ್ಲಿ ಸಂಪರ್ಕಿಸಿಟಿ.ಎಸ್.ಎಸ್.ಲಿಮಿಟೆಡ್ ಶಿರಸಿ Tel:+918792737236,Tel:+918088032805

Read More

ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾಪನೆಯ ನಿಮಿತ್ತ ಭವ್ಯ ಶೋಭಾಯಾತ್ರೆ

ದಾಂಡೇಲಿ: ನಗರದ ಬಸವೇಶ್ವರನಗರದಲ್ಲಿ ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮದ ನಿಮಿತ್ತವಾಗಿ ಮಂಗಳವಾರ ಸಂಜೆ ಗಾಂಧಿನಗರದ ಶ್ರೀ ವಿಘ್ನೇಶ್ವರ ಮಾರುತಿ ದೇವಸ್ಥಾನದಿಂದ ಬಸವೇಶ್ವರನಗರದ ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದವರೆಗೆ…

Read More

TSS : ಎಲ್. ಐ. ಸಿ: ಜಾಹಿರಾತು

ಟಿ.ಎಸ್.ಎಸ್.: ಎಲ್ಐಸಿ ಮನೆಯಿಂದಲೆ ಹಣ‌ ಗಳಿಸಲು ಸುವರ್ಣ ಅವಕಾಶ ನಿಮ್ಮ ಬಿಡುವಿನ ವೇಳೆಯಲ್ಲಿ ಕೆಲಸ ನಿರ್ವಹಿಸಿ, ಆದಾಯ ಗಳಿಸಿ ಇಲ್ಲಿದೆ ನಿಮಗೆ ವಿಪುಲ ಅವಕಾಶ ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಟಿ.ಎಸ್.ಎಸ್. ಹೂಡಿಕೆ ವಿಭಾಗ 9113270495

Read More

ಕಾಶಿಯಲ್ಲಿ ಮೂಲ ಮಠ ಸ್ಥಾಪನೆ: ಶ್ರೀ ವಾಮನಾಶ್ರಮ ಸ್ವಾಮೀಜಿ

ಅಂಕೋಲಾ: ಕಾಶಿಯಿಂದ ಬಂದಿರುವ ವೈಶ್ಯ ಗುರುಪರಂಪರೆಯನ್ನು ಗತವೈಭವಕ್ಕೆ ತರುವ ಮಹದ್ದುದ್ದೇಶದೊಂದಿಗೆ ಕಾಶಿಯಲ್ಲಿ ಮೂಲ ಮಠ ಸ್ಥಾಪನೆ ಮತ್ತು ಸಮಾಜದಲ್ಲಿ ಐಕ್ಯತೆ- ಆಧ್ಯಾತ್ಮಿಕತೆಯ ಜಾಗೃತಿಗಾಗಿ ಶಾಂಕರ ಏಕಾತ್ಮತಾ ಪಾದಯಾತ್ರೆ ಕೈಗೊಂಡಿರುವುದಾಗಿ ಹಳದಿಪುರ ಶ್ರೀ ಶಾಂತಾಶ್ರಮದ ಶ್ರೀ ವಾಮನಾಶ್ರಮ ಸ್ವಾಮೀಜಿ ಹೇಳಿದರು.ಇಲ್ಲಿಯ…

Read More

ಧರೆಗುರುಳಿದ ಮರ : ಕಾರುಗಳೆರಡು ಜಖಂ, ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ದಾಂಡೇಲಿ : ನಗರದ ಕುಳಗಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಮರವೊಂದು  ಉರುಳಿ ಬಿದ್ದು ಕಾರುಗಳೆರಡು ಜಕಂಗೊಂಡಿದ್ದಲ್ಲದೇ, ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ  ಗಂಭೀರ ಗಾಯವಾದ ಘಟನೆ ಘಟನೆ ಶುಕ್ರವಾರ ನಡೆದಿದೆ. ಕುಳಗಿ ರಸ್ತೆಯ…

Read More

ಆಡಳಿತ ಸೌಧದ ಎದುರು ಕಬ್ಬು ಬೆಳೆಗಾರರ ದೀಪಾವಳಿ!

ಹಳಿಯಾಳ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ಕುಳಿತಿರುವ ಕಬ್ಬು ಬೆಳೆಗಾರರು, ದೀಪಾವಳಿ ಹಬ್ಬವನ್ನು ಪಟ್ಟಣದ ಆಡಳಿತ ಸೌಧದ ಎದುರಿನಲ್ಲೇ ಸೋಮವಾರ ಆಚರಿಸಿದ್ದಾರೆ.ನ್ಯಾಯಯುತ ಬೆಲೆ, ಹಿಂದಿನ ಬಾಕಿ ಹಾಗೂ ಕಟಾವು ಮತ್ತು ಸಾಗಾಟ ವೆಚ್ಚ ಪರಿಷ್ಕರಣೆ ಈ ಪ್ರಮುಖ ಮೂರು…

Read More

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಆದ್ಯತೆ: ಸಂತೋಷ್ ಜಿಗಳೂರು

ಯಲ್ಲಾಪುರ: ಕ್ರಿಕೆಟ್‌ ಆಟಗಾರರು ಕೇವಲ ಕ್ರಿಕೆಟ್‌ ಒಂದನ್ನೇ ಅಭ್ಯಾಸ ಮಾಡುವುದಿಲ್ಲ. ಇದರೊಂದಿಗೆ ಫುಟ್‌ಬಾಲ್‌, ಸ್ಕಿಪ್ಪಿಂಗ್‌ ಇತ್ಯಾದಿಗಳಲ್ಲಿಯೂ ತೊಡಗಿಕೊಳ್ಳುತ್ತಾರೆ. ಇದು ಕ್ರಿಕೆಟ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪೂರಕವಾಗಿರುತ್ತವೆ. ಅಂತೆಯೇ, ಪುಸ್ತಕಗಳಲ್ಲಿರುವ ಪಾಠಗಳಿಗೆ ಪೂರಕವಾಗುವಂತೆ ಸರ್ಕಾರಿ ಶಾಲೆಗಳಲ್ಲಿ ಮೆಟ್ರಿಕ್ ಮೇಳ, ವಿಜ್ಞಾನ ಮೇಳ,…

Read More

ಟಿಇಟಿ-ಸಿಇಟಿ ಮೂಲಕ 5ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ; ಸಚಿವ ಬಿ ಸಿ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಟಿಇಟಿ ಮತ್ತು ಸಿಇಟಿ ಮೂಲಕ ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತಷ್ಟು ಸುಧಾರಣೆಯಾಗಲಿವೆ…

Read More
Back to top