Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಆದ್ಯತೆ: ಸಂತೋಷ್ ಜಿಗಳೂರು

ಯಲ್ಲಾಪುರ: ಕ್ರಿಕೆಟ್‌ ಆಟಗಾರರು ಕೇವಲ ಕ್ರಿಕೆಟ್‌ ಒಂದನ್ನೇ ಅಭ್ಯಾಸ ಮಾಡುವುದಿಲ್ಲ. ಇದರೊಂದಿಗೆ ಫುಟ್‌ಬಾಲ್‌, ಸ್ಕಿಪ್ಪಿಂಗ್‌ ಇತ್ಯಾದಿಗಳಲ್ಲಿಯೂ ತೊಡಗಿಕೊಳ್ಳುತ್ತಾರೆ. ಇದು ಕ್ರಿಕೆಟ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪೂರಕವಾಗಿರುತ್ತವೆ. ಅಂತೆಯೇ, ಪುಸ್ತಕಗಳಲ್ಲಿರುವ ಪಾಠಗಳಿಗೆ ಪೂರಕವಾಗುವಂತೆ ಸರ್ಕಾರಿ ಶಾಲೆಗಳಲ್ಲಿ ಮೆಟ್ರಿಕ್ ಮೇಳ, ವಿಜ್ಞಾನ ಮೇಳ,…

Read More

ಪಕ್ಷಿಧಾಮದಲ್ಲಿ ಹಿಂದಿನ ದಾಖಲೆ ಮುರಿದ ಜುಲೈ ತಿಂಗಳ ಮಳೆ

ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಸೋಂದಾ ಗ್ರಾಮದಲ್ಲಿರುವ ಮುಂಡಿಗೆ ಕೆರೆ ಪಕ್ಷಿಧಾಮದಲ್ಲಿ ಜುಲೈ ತಿಂಗಳ 1 ರಿಂದ 31ರವರೆಗೆ ಬಿದ್ದ ಒಟ್ಟೂ ಮಳೆ 1057.2 ಮಿ ಮೀ ಆಗಿರುತ್ತದೆ. ಸೋಂದಾ ಜಾಗೃತ ವೇದಿಕೆಯು 2015 ರಿಂದ ಈ ಪಕ್ಷಿ…

Read More

ಬೆಳಕೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಅಭಿವೃದ್ಧಿಗೆ ಎಲ್ಲರೂ ಸಹಕರಿಸಿ: ರಾಘವೇಶ್ವರ ಶ್ರೀ

ಭಟ್ಕಳ: ಬೆಳಕೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮುಂದೊಂದು ದಿನ ಪ್ರಸಿದ್ಧ ಕ್ಷೇತ್ರವಾಗಲಿದೆ. ದೇವಸ್ಥಾನದ ಅಭಿವೃದ್ಧಿಗೆ ಸ್ಥಳೀಯರ ಸೇರಿದಂತೆ ಎಲ್ಲರ ಸಹಕಾರ ಪಡೆಯಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಹೇಳಿದರು. ಅವರು ತಾಲ್ಲೂಕಿನ ಬೆಳಕೆಯ…

Read More

ಸರ್ಕಾರದ ವಿರುದ್ಧ ಟೆಂಪೋ,ಟ್ರ್ಯಾಕ್ಸ್ ಮಾಲಕ-ಚಾಲಕರ ಪ್ರತಿಭಟನೆ

ಮುಂಡಗೋಡ: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದರ ವಿರುದ್ಧ ಖಾಸಗಿ ಟೆಂಪೊ ಹಾಗೂ ಟ್ರ‍್ಯಾಕ್ಸ್ ಮಾಲಿಕರು ಹಾಗೂ ಚಾಲಕರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು.ಪಟ್ಟಣದ ಪ್ರವಾಸ ಮಂದಿರದಿoದ ಟೆಂಪೊ ಹಾಗೂ ಟ್ರ‍್ಯಾಕ್ಸ್ ಮಾಲಕ- ಚಾಲಕರು…

Read More

ನಮ್ಮ ನೇತಾರರಿಗೆ ತಾಕತ್ತಿದ್ದರೆ ಗೋವಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಲಿ: ಮೋಹನ ಹೆಗಡೆ

ಕುಮಟಾ : ಮೂರು ಲಕ್ಷ ಕೋಟಿ ಬಜೆಟಿನ ಮೂರರ ಒಂದು ಅಂಶ ಗೋವಿಗಾಗಿ ಸಿಕ್ಕಿದರೂ 3000 ಕೋಟಿ ಗೋವಿನ ಸಂರಕ್ಷಣೆಗೆ ವಿನಿಯೋಗವಾಗಲಿದೆ. ನಮ್ಮ ನೇತಾರರು ಈ ಕುರಿತಾಗಿ ಹೋರಾಟ ಮಾಡಬಲ್ಲವರಾದರೆ, ಆ ತಾಕತ್ತು ಅವರಿಗಿದ್ದರೆ ಗೋ ಬಜೆಟ್ ಮಂಡಿಸಲಿ…

Read More

ಸಾಧಕರನ್ನು ಗುರುತಿಸಿ, ಗೌರವಿಸುವ ಕಾರ್ಯ ಹೆಚ್ಚಾಗಲಿ: ರಾಘವೇಂದ್ರ ಬೆಟ್ಟಕೊಪ್ಪ

ಸಿದ್ದಾಪುರ: ಸಾಧಕರನ್ನು ಗುರುತಿಸಿ ಗೌರವಿಸದಿದ್ದರೆ ಸಾಧನೆಯ ಮಾರ್ಗವನ್ನು ಅರಸುವವರ ಸಂಖ್ಯೆ ವಿರಳವಾಗುತ್ತದೆ. ಆದ್ದರಿಂದ ಸಮಾಜದಲ್ಲಿರುವ ಸಾಧಕರನ್ನು ಗುರುತಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಪತ್ರಕರ್ತ ರಾಘವೇಂದ್ರ ಹೆಗಡೆ ಬೆಟ್ಟಕೊಪ್ಪ ಹೇಳಿದರು. ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ಸುಷಿರ ಸಂಗೀತ ಪರಿವಾರದ…

Read More

ಮಧು ಬಿ ನರ್ಸರಿಗೆ ದೇಶಮಟ್ಟದ ಅತ್ಯುತ್ತಮ ಪ್ರದರ್ಶನ ಪ್ರಶಸ್ತಿ

ಶಿರಸಿ: ದೇಶಮಟ್ಟದ ಕೃಷಿ ಸ್ಟಾರ್ಟ ಅಪ್ ಸಮಾವೇಶದಲ್ಲಿ ಅತ್ಯುತ್ತಮ ಪ್ರದರ್ಶನ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ ತಾರಗೋಡ ಕಲ್ಲಳ್ಳಿ‌ಮನೆಯ ಜೇನು‌ಕೃಷಿ ಸಾಧಕ‌ ಮಧುಕೇಶ್ವರ ಹೆಗಡೆ ಅವರ ಮಧು ಬಿ ನರ್ಸರಿಗೆ ಲಭಿಸಿದೆ.ಬಾಗಲಕೋಟೆಯ ತೋಟಗಾರಿಕಾ ವಿಶ್ವ ವಿದ್ಯಾಲಯದ ಆವರಣದಲ್ಲಿ…

Read More

ಭಾರತವು ಡಿಜಿಟಲ್ ಆರೋಗ್ಯ ನಾಯಕನಾಗಲಿದೆ: ಜಿತೇಂದ್ರ ಸೀಂಗ್

ನವದೆಹಲಿ: ವಿಶ್ವದ ಅತ್ಯುತ್ತಮ ತಾಂತ್ರಿಕ ಮಾನವಶಕ್ತಿ ಮತ್ತು ಅಗ್ಗದ ಡೇಟಾದೊಂದಿಗೆ ಭಾರತವು ಡಿಜಿಟಲ್ ಆರೋಗ್ಯ ನಾಯಕನಾಗಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ಮೊದಲ ಗ್ಲೋಬಲ್ ಡಿಜಿಟಲ್ ಹೆಲ್ತ್ ಶೃಂಗಸಭೆ, ಎಕ್ಸ್‌ಪೋ ಮತ್ತು…

Read More

‘ಕಥಾಸಾಗರಿ’ ಕೃತಿ ವಾಸ್ತವಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಸುಲಭದಲ್ಲಿ ಅರ್ಥವಾಗುವಂತಿದೆ: ಮೀನಾ ಎಚ್.ವಿ.

ಶಿರಸಿ: ಸಾಹಿತ್ಯಕ್ಕೆ ತನ್ನದೆ ಆದ ವಿಶೇಷತೆ ಇದೆ.ಸಮಾಜಕ್ಕೆ ಸಾಹಿತ್ಯ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಶ್ರೀಕುಮಾರ ಸಮೂಹ ಸಂಸ್ಥೆಯ ಮಾಲೀಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಹೇಳಿದರು.ಅವರು ಶುಕ್ರವಾರ ನಗರದ ಅಪೋಲೋ ಇಂಟರ್ನ್ಯಾಷನಲ್ ಹೊಟೇಲ್’ನಲ್ಲಿ ನಡೆದ ನಾಗವೇಣಿ ಹೆಗಡೆ ಹೆಗ್ಗರ್ಸಿಮನೆಯವರ…

Read More

ಫಾರ್ಮಾ ಕ್ಷೇತ್ರದ ಸ್ವಾವಲಂಬನೆಗೆ 25 ವರ್ಷದ ರೂಪುರೇಷೆ ಅಗತ್ಯ; ಸಚಿವ ಮನ್ಸುಖ್ ಮಾಂಡವಿಯಾ

ನವದೆಹಲಿ: ಭಾರತವನ್ನು ಫಾರ್ಮಾ ಕ್ಷೇತ್ರದಲ್ಲಿ ಸ್ವಾವಲಂಬಿ ಮಾಡಲು ಮುಂದಿನ 25 ವರ್ಷಗಳಿಗೆ ರೂಪುರೇಷೆ ರೂಪಿಸುವ ಅಗತ್ಯವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಒತ್ತಿ ಹೇಳಿದ್ದಾರೆ. ನವದೆಹಲಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮಾಂಡವೀಯ,…

Read More
Back to top