Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಕ್ಷಿಣದ ಬಾರ್ಡೋಲಿ ಬಿರುದಾಂಕಿತ ಸಿದ್ಧಾಪುರಕ್ಕೆ ಇತಿಹಾಸದಲ್ಲಿ ಮುಖ್ಯ ಸ್ಥಾನ: ಕೆಕ್ಕಾರ ನಾಗರಾಜ ಭಟ್ಟ

ಸಿದ್ದಾಪುರ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅತ್ಯಧಿಕ ಯೋಧರು ತೊಡಗಿಕೊಂಡು ವಿಧಾಯಕ ಕಾರ್ಯಕ್ರಮಗಳನ್ನು ನಡೆಸಿದ್ದು ಸಿದ್ದಾಪುರ ತಾಲೂಕಿನಿಂದ. ಸಂಘಟನಾತ್ಮಕವಾಗಿ, ಧೈರ್ಯದಿಂದ ಬ್ರಿಟಿಷ್ ಅಧಿಕಾರಿಗಳ ಹಂಚಿಕೆಯನ್ನು ಬಗ್ಗುಬಡಿಯುವ ಮೂಲಕ ಮಹಾತ್ಮ ಗಾಂಧೀಜಿಯವರಿoದ ‘ದಕ್ಷಿಣದ ಬಾರ್ಡೋಲಿ’ ಎಂದು ಬಿರುದು ಗಳಿಸಿದ ಸಿದ್ದಾಪುರ ತಾಲೂಕು…

Read More

ಶ್ರೀ ಹೋಮ್ ಕೇರ್, ಶಿರಸಿ – ಜಾಹೀರಾತು

“ಕೋವಿಡ್ 19” ನ ಲಾಕ್ ಡೌನ್ ಸಂದರ್ಭದಲ್ಲಿ ಅತ್ಯಂತ ಚುರುಕು ಮತ್ತು ವಿಶ್ವಾಸಪೂರ್ಣ ವೈದ್ಯಕೀಯ  ಸೇವೆಯನ್ನು ನೀಡಿ ಶಿರಸಿ ಜನರ  ಮೆಚ್ಚುಗೆಗೆ ಪಾತ್ರವಾದ ಏಕೈಕ ಸೇವಾ ಸಂಸ್ಥೆ ಶ್ರೀ ಹೋಮ್ ಕೇರ್ (ರಿ ) ಶಿರಸಿ. ವೈದ್ಯಕೀಯ ಕ್ಷೇತ್ರದ…

Read More

ಸರಿಯಾದ ಪೌಷ್ಟಿಕ ಆಹಾರದಿಂದ ಮಕ್ಕಳ ಭವಿಷ್ಯ ಉತ್ತಮವಾಗಿಸಲು ಸಾಧ್ಯ:ಸ್ಪೀಕರ್ ಕಾಗೇರಿ

ಸಿದ್ದಾಪುರ:ಪಟ್ಟಣದ ಅಡಕೆ ಭವನದಲ್ಲಿ ಅ. ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಮಂಜೂರಿಯಾದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಗರ್ಭಿಣಿಯರು ಹಾಗೂ…

Read More

ಇಸ್ರೇಲ್‌ನಲ್ಲಿ ಕಾರವಾರದ ಮಹಿಳೆ; ಪತಿ ಆತಂಕ

ಕಾರವಾರ: ಇಸ್ರೇಲ್‌ನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಉದ್ಯೋಗಕ್ಕೆಂದು ಅಲ್ಲಿಗೆ ತೆರಳಿದ್ದ ಪತ್ನಿಯ ಸ್ಥಿತಿಯನ್ನು ನೆನೆದು ನಗರದ ಆಟೋ ಚಾಲಕನೋರ್ವ ಬೇಸರ ವ್ಯಕ್ತಪಡಿಸಿದ್ದಾನೆ. ಬೈತ್‌ಕೋಲ್ ನಿವಾಸಿಯಾಗಿರುವ ಆಟೋ ಚಾಲಕ ರೋಝಾರ್ ಲೂಪಿಜ್‌ನ ಪತ್ನಿ ಕ್ರಿಸ್ತ್ಮಾ ಇಸ್ರೇಲ್‌ನ ತೆಲವಿಯಲ್ಲಿ ಕಳೆದ 7…

Read More

ಇತಿಹಾಸ ಮನೋರಂಜನೆಯ ವಸ್ತುವಾಗದೆ, ಸಾಧಕರ ಸಾಧನೆ ಅರ್ಥೈಸಿಕೊಳ್ಳಿ: ಸುನೀಲ ನಾಯ್ಕ

ಹೊನ್ನಾವರ: ಇತಿಹಾಸ ಮನೋರಂಜನೆಯ ವಸ್ತುವಲ್ಲ. ಇತಿಹಾಸದಲ್ಲಿ ಹಲವು ಸಾಧಕರ ಸಾಧನೆ ನಮಗೆ ಪ್ರೇರಣೆಯಾಗಿದ್ದು, ಅದನ್ನು ನಾವು ಅರ್ಥೈಸಿಕೊಳ್ಳಬೇಕಿದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.ಪಟ್ಟಣದ ಪೊಲೀಸ್ ಮೈದಾನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ಯುವ ಪ್ರಶಸ್ತಿ ಪ್ರದಾನ ಸಮಾರಂಭ…

Read More

ಫೆ.5ಕ್ಕೆ ‘ಕಲಾ ಅನುಬಂಧ’ ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಯೋಗಮಂದಿರದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನ ಪ್ರತಿ ತಿಂಗಳ ಮೊದಲ ಸೋಮವಾರ ನಡೆಸುತ್ತಿರುವ ಗುರು ಅರ್ಪಣೆ ಕಲಾ ಅನುಬಂಧ ಸಂಗೀತ ಕಾರ್ಯಕ್ರಮ ಫೆ.5 ಸಂಜೆ 5.30 ಕ್ಕೆ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮವನ್ನು ಶಿರಸಿ ಸಂಜೀವಿನಿ ಕ್ಲಿನಿಕ್…

Read More

ಗೋಪಾಲಕೃಷ್ಣ ದೇವರ ವನಭೋಜನ ಸಂಪನ್ನ

ಹೊನ್ನಾವರ: ತಾಲೂಕಿನ ಮಾವಿನಕುರ್ವಾದ ಆಮ್ರಪುರಾಧೀಶ ಗೋಪಾಲಕೃಷ್ಣ ದೇವರ ವನಭೋಜನ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು, ಸೋಮವಾರ ಶ್ರದ್ಧಾ ಭಕ್ತಿಯಿಂದ ಸಂಪನ್ನವಾಯಿತು.ಮಾವಿನಕುರ್ವಾದ ಬಯಲು ಪ್ರದೇಶದಲ್ಲಿ ನೆಲೆ ನಿಂತಿರುವ ಗೋಪಾಲಕನ ಮಹಿಮೆ ಅಪಾರವಾದದು. ಅಂತೇಯೇ ಇಲ್ಲಿ ವೈಕುಂಠ ಚತುರ್ದಶಿ ಸಂದರ್ಭಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ…

Read More

ಕಲರವೋತ್ಸವ-2022: ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ

ಶಿರಸಿ: ತಾಲೂಕಿನ ಭೈರುಂಬೆಯ ಕಲರವ ಸೇವಾ ಸಂಸ್ಥೆಯ ವತಿಯಿಂದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ ಕಲರವೋತ್ಸವ 2022 ಕಾರ್ಯಕ್ರಮವನ್ನು ಭೈರುಂಬೆಯ ಹುಳಗೋಳ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.ಯಾವುದೇ ವಯಸ್ಸಿನ ಮಿತಿಯಿಲ್ಲದೇ, ಪ್ರವೇಶ ಶುಲ್ಕವಿಲ್ಲದೇ…

Read More

ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜ.01ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ…

Read More

ಹಣಕ್ಕಾಗಿ ವ್ಯಕ್ತಿಯ ಅಪಹರಣ; ಆರು ಮಂದಿಯ ಬಂಧನ

ಜೋಯಿಡಾ: ತಾಲ್ಲೂಕಿನ ತಿನೈಘಾಟ- ಬರಲಕೋಡನ ಜ್ಞಾನೇಶ್ವರ ಗಾಂವಕರ ಎಂಬುವರನ್ನು ಅಪಹರಿಸಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಆರು ಮಂದಿಯನ್ನು ರಾಮನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಳಗಾವಿ ಮೂಲದ ಶುಭಂ, ಮೋಹನ, ಸಾಗರ, ಸ್ವಪ್ನಿಲ,…

Read More
Back to top