Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅತಿಕ್ರಮಣದಾರರಿಗೆ ಮೂಲಭೂತ ಸೌಕರ್ಯ ಕುರಿತು ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ ಸ್ಪೀಕರ್ ಕಾಗೇರಿ

ಶಿರಸಿ: ಬಹಳ ವರ್ಷಗಳಿಂದ ಅರಣ್ಯ ಅತಿಕ್ರಮಣ ಮಾಡಿ, ಅರಣ್ಯ ಪ್ರದೇಶದಲ್ಲೇ ವಾಸ ಮಾಡುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅನುಕೂಲವಾಗುವಂತೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವ ವಿಷಯದ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸೌಧದಲ್ಲಿ ಅರಣ್ಯ ಸಚಿವ…

Read More

ಎಸ್.ಟಿ.ನಾಯ್ಕ- ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು

ವಿನಾಯಕ ಕರ್ಮ ವಿಘ್ನಸಿದ್ಯರ್ಥಂ ವಿನಿಯೋಜಿತಃ|ಗಣಾನಾಂ ಅಧಿಪತ್ಯೇ ಚ ರುದ್ರೇಣ ಬ್ರಹ್ಮಣಾ ತಥಾ || ಸರ್ವರಿಗೂ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ಸಕಲಜೀವರಾಶಿಗಳಿಗೂ ವಿಘ್ನೇಶ್ವರನು ಸನ್ಮಂಗಳವನ್ನುಂಟುಮಾಡಲಿ ಎಂದು ಶುಭ ಕೋರುವವರು ಶ್ರೀ ಎಸ್.ಟಿ.ನಾಯ್ಕಉಪಾಧ್ಯಕ್ಷರು, ದೇವಗಿರಿ ಗ್ರಾ.ಪಂ, ಕುಮಟಾ

Read More

ಗುರು-ಶಿಷ್ಯರ ಬಾಂಧವ್ಯ ಸರ್ವಶ್ರೇಷ್ಠ: ರಾಘವೇಶ್ವರ ಶ್ರೀ

ಗೋಕರ್ಣ: ಶಿಷ್ಯರ ಆತ್ಮೋದ್ಧಾರ ಗುರುಗಳ ಕಾರ್ಯ; ಗುರುಸೇವೆ ಶಿಷ್ಯನ ಕರ್ತವ್ಯ. ಗುರು- ಶಿಷ್ಯರ ಬಾಂಧವ್ಯ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಪರಮಪೂಜ್ಯರು…

Read More

ಕೋಲ್ಡ್ರಿಂಕ್ಸ್ ವಾಹನದಲ್ಲಿ ಮದ್ಯ ಸಾಗಾಟ; ಈರ್ವರ ಬಂಧನ

ಕುಮಟಾ: ಕೋಲ್ಡ್ರಿಂಕ್ಸ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿರುವಾಗ ಗಿಬ್ ಸರ್ಕಲ್ ಬಳಿ ದಾಳಿ ಮಾಡಿದ ಪೊಲೀಸರು, ಅಕ್ರಮ ಗೋವಾ ಮದ್ಯದ ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನ ಹರ್ಕಡೆ ನಿವಾಸಿ ಕೃಷ್ಣ ಗೌಡ ಮತ್ತು ಮೂರೂರು ಕೋಟೆಹಕ್ಕಲ ನಿವಾಸಿ…

Read More

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ: ಕುಮಟಾದ ಅನುರಾಧ ದ್ವಿತೀಯ

ಕುಮಟಾ: ತಾಲೂಕಿನ ಕೂಜಳ್ಳಿ ಶಾಲೆಯಲ್ಲಿ 5ನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಅನುರಾಧ ಕುಮಟಾ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಕಾರವಾರ  ಕುಮಟಾ ಅಂಕೋಲಾ ಹೊನ್ನಾವರ ಭಟ್ಕಳ ಹೀಗೆ ಐದು…

Read More

ಯಲ್ಲಾಪುರ ಅರಣ್ಯಾಧಿಕಾರಿಗಳಿಂದ ಕಲಘಟಗಿಯಲ್ಲಿ ಐವರು ಅರಣ್ಯಗಳ್ಳರ ಬಂಧನ

ಯಲ್ಲಾಪುರ: ಇಲ್ಲಿನ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಐವರು ಕುಖ್ಯಾತ ಅಂತಾರಾಜ್ಯ ಕಾಡುಪ್ರಾಣಿಗಳ ಹಂತಕರು ಹಾಗೂ ಅರಣ್ಯಗಳ್ಳರನ್ನ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಯಲ್ಲಾಪುರ ಅರಣ್ಯ ವಿಭಾಗದ ಮಂಚಿಕೇರಿ ವಲಯದ ಜಕ್ಕೊಳ್ಳಿ ಬೀಟ್‌ನಲ್ಲಿ…

Read More

‘ನಮ್ಮ ಸಂಕಲ್ಪ ವಿಕಸಿತ ಭಾರತ’ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ತಾಲೂಕಿನ ಕಡ್ಲೆ ಗ್ರಾಮಪಂಚಾಯತ್ ಕಾರ್ಯಾಲಯದ ಹತ್ತಿರ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ದಿನಕರ ಶೆಟ್ಟಿ ಮೋದೀಜಿ ಸರ್ಕಾರ ಕಳೆದ ಒಂಬತ್ತುವರೆ ವರ್ಷಗಳಲ್ಲಿ ಜಾರಿಗೆ ತಂದಿರುವ…

Read More

ಜೆಡಿಎಸ್ ರಾಜ್ಯ ವಕ್ತಾರರಾಗಿ ರೋಷನ್ ಬಾವಾಜಿ ನೇಮಕ

ದಾಂಡೇಲಿ: ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರನ್ನಾಗಿ ನಗರಸಭೆಯ ಮಾಜಿ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿದ್ದ ರೋಷನ್ ಬಾವಾಜಿಯವರನ್ನು ನೇಮಕ ಮಾಡಲಾಗಿದೆ. ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯ ವಕ್ತಾರರನ್ನಾಗಿ ನೇಮಿಸಿ, ಅಧಿಕೃತ ಆದೇಶ ಪತ್ರವನ್ನು ನೀಡಿ,…

Read More

ಹೋಟೆಲ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಹೊನ್ನಾವರ: ಪಟ್ಟಣದ ಹೋಟೆಲ್ ಒಂದರಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದಾನೆ.ಚಾಮರಾಜನಗರ ಯಳಂದೂರು ಮೂಲದ ಅಂಜನಕುಮಾರ (31) ಆತ್ಮಹತ್ಯೆ ಮಾಡಿಕೊಂಡಾತ. ಈತ ಬೆಡ್ ಶೀಟನ್ನೇ ನೇಣು ಮಾಡಿಕೊಂಡು ಹೋಟೆಲ್‌ನ ಬಾತ್‌ರೂಂನಲ್ಲಿ ನೇಣು ಹಾಕಿಕೊಂಡಿದ್ದಾನೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ರಾಘು ದೀವಗಿ ವೀರವಿಠ್ಠಲ ಮಠಕ್ಕೆ ಭೇಟಿ

ಅಂಕೋಲಾ: ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ಥ್ರೋ ಡೌನ್ ಪರಿಣಿತ ರಾಘು ದೀವಗಿ ತಾಲೂಕಿನ ವೀರ ವಿಠ್ಠಲ ಮಠಕ್ಕೆ ಭೇಟಿ ನೀಡಿ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ವಡೇರ ಅವರ ಆಶೀರ್ವಾದ ಪಡೆದರು. ವಿಶ್ವಕಪ್ ಕ್ರಿಕೆಟ್…

Read More
Back to top