Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನ.1ರಂದು ಮಾತೃವಂದನಾ ಕಾರ್ಯಕ್ರಮ

ಸಿದ್ದಾಪುರ: ಕನ್ನಡಿಗರ ಮಾತೆ ಎಂಬ ಖ್ಯಾತಿ ಪಡೆದಿರುವ ತಾಲೂಕಿನ ಶ್ರೀಕ್ಷೇತ್ರ ಭುವನಗಿರಿಯ ಶ್ರೀ ಭುವನೇಶ್ವರೀ ಮಾತೆಯ ಸನ್ನಿಧಿಯಲ್ಲಿ ನ.1ರಂದು ಮಾತೃವಂದನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪ್ರಾರಂಭದಲ್ಲಿ ಭುವನೇಶ್ವರೀ ಮಾತೆಗೆ ಪೂಜೆ, ಕನ್ನಡ ಧ್ವಜಾರೋಹಣ ನಂತರ ಸಭಾ ಕಾರ್ಯಕ್ರಮವನ್ನು ನಡೆಸಿಕೊಂಡು…

Read More

ಸಮಸ್ತ‌ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು – ಶಂಭುಲಿಂಗ ಹೆಗಡೆ

ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು ಶುಭಕೃತ್ ಸಂವತ್ಸರವು ಎಲ್ಲರಿಗೂ ಶುಭವನ್ನುಂಟುಮಾಡಲಿ ಶಂಭುಲಿಂಗ ಹೆಗಡೆ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರು, ಅಧ್ಯಕ್ಷರು, ಕದಂಬ ಮಾರ್ಕೆಟಿಂಗ್, ಶಿರಸಿ ಹಾಗೂ ಮುಖ್ಯಕಾರ್ಯನಿರ್ವಾಹಕರು,ಆಡಳಿತ ಮಂಡಳಿಯ ಸರ್ವಸದಸ್ಯರು, ಕದಂಬ ಮಾರ್ಕೆಟಿಂಗ್, ಶಿರಸಿ.

Read More

ಟೇಸ್ಟಿ ಪಂಚ್: ಉತ್ತಮ ಗುಣಮಟ್ಟದ ಡ್ರೈ ಚಾಟ್ಸ್‌ಗಳಿಗಾಗಿ ಭೇಟಿ ನೀಡಿ-ಜಾಹೀರಾತು

ಟೇಸ್ಟಿ ಪಂಚ್ ಡ್ರೈ ಚಾಟ್ಸ್ ಆತ್ಮೀಯ ಗ್ರಾಹಕ ಮಿತ್ರರೆ, 🆕 ಈವರೆಗೆ ಶಿರಸಿಯ ಅಶ್ವಿನಿ ಸರ್ಕಲ್ ನಲ್ಲಿ ಇರುವ ನಮ್ಮ ಅಂಗಡಿಯನ್ನು ‘ನವ್ಯಶ್ರೀ ಕಾಂಪ್ಲೆಕ್ಸ್, ಯಲ್ಲಾಪುರ ಮುಖ್ಯರಸ್ತೆ, ಶಿರಸಿ (ಗ್ರಾಮೀಣ ಪೊಲೀಸ್ ಠಾಣೆ ರೋಡ್ ಎದುರು)ನಲ್ಲಿ ಸ್ಥಳಾಂತರಿಸಲಾಗಿದೆ. ▶️…

Read More

ಜನಸಾಮಾನ್ಯರಿಗೆ ತಲುಪುವಂಥ ಸಾಹಿತ್ಯ ನಿರ್ಮಾಣವಾಗಲಿ: ಜಸ್ಟಿಸ್ ಎನ್. ಕುಮಾರ್

ಕೇವಲ ಪಂಡಿತವರ್ಗಕ್ಕೆ ಮಾತ್ರವಲ್ಲದೆ ಜನಸಾಮಾನ್ಯರಿಗೂ ತಲುಪುವಂಥ ಸಾಹಿತ್ಯ ನಿರ್ಮಾಣ ಇಂದಿನ ಅಗತ್ಯ. ಸಾಹಿತಿಗಳು ಸಮಾಜದ ಬಗ್ಗೆ ಯೋಚನೆ ಮಾಡಬೇಕು. ಅತ್ಯಂತ ಸರಳವಾದ ಕನ್ನಡದಲ್ಲಿ ಕೃತಿಗಳನ್ನು ರಚಿಸಿ ಅದನ್ನು ಸಮಾಜದ ತಳಮಟ್ಟದವರೆಗೂ ತಲುಪಿಸುವ ಕೆಲಸ ಆಗಬೇಕು. ಇದರಿಂದ ಭಾರತೀಯ ಪ್ರಜ್ಞೆಯನ್ನು…

Read More

ಸಾಂಬಾರು ಉತ್ಪನ್ನ ಮರಗಳ ಕೃಷಿ ಮತ್ತು ಭವಿಷ್ಯದ ಸಾಧ್ಯತೆಗಳು: ಸಂವಾದ- ಜಾಹೀರಾತು

‘ಸಾಂಬಾರು ಉತ್ಪನ್ನ ನೀಡುವ ಮರಗಳ ಕೃಷಿ ಮತ್ತು ಭವಿಷ್ಯದ ಸಾಧ್ಯತೆಗಳು’ ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ಮತ್ತು ಗೋಷ್ಠಿ ಶ್ರೀ ಕಮಲಾಕರ ಹೆಗಡೆ ಲಿಂಗದಕೋಣಪ್ರಗತಿಪರ ಕೃಷಿಕರುವಿಷಯ : ಜಾಯಿಕಾಯಿ ಕೃಷಿ ಮತ್ತು ಗುಣಮಟ್ಟದ ಸಂಸ್ಕರಣೆ ಶ್ರೀ ಬಾಲಚಂದ್ರ ಸಾಯಿಮನೆವಿಜ್ಞಾನಿಗಳು ಹಾಗೂ…

Read More

ಅಥ್ಲೆಟಿಕ್ಸ್:ಪ್ರಗತಿ ವಿದ್ಯಾಲಯದ ಸುಪ್ರಿಯಾ ಗೌಡ ರಾಷ್ಟ್ರ ಮಟ್ಟಕ್ಕೆ

ಕುಮಟಾ: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14 ವರ್ಷದೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಇಲ್ಲಿನ ಸುಪ್ರಿಯಾ ಗೌಡ ಗೆಲುವು ದಾಖಲಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಮೈಸೂರಿನ ಚಾಮುಂಡೇಶ್ವರಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14…

Read More

ಸಂಶೋಧನೆಗೆ ಒತ್ತು ನೀಡಲು ಸರ್ಕಾರ ಸೌಲಭ್ಯ ಒದಗಿಸಬೇಕು: ಶಾಸಕ ದಿನಕರ ಶೆಟ್ಟಿ

ಕುಮಟಾ: ಕಾಲೇಜು ಶಿಕ್ಷಣ ಹಂತದಲ್ಲಿ ಸಂಶೋಧನೆಗೆ ಒತ್ತು ನೀಡಲು ಸರ್ಕಾರ ಕನಿಷ್ಟ ಸೌಲಭ್ಯಗಳನ್ನು ಒದಗಿಸಬೇಕಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಆರಂಭವಾದ ಪದವಿ ಶಿಕ್ಷಣ ಹಂತದಲ್ಲಿ ಸಂಶೋಧನೆಗೆ ಒತ್ತು ನೀಡುವ…

Read More

ಬನವಾಸಿಗೆ ಹೆಬ್ಬಾರ್ ಭೇಟಿ: ಮಧುಕೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ

ಶಿರಸಿ : ತಾಲೂಕಿನ ಬನವಾಸಿ ಪುರಾಣ ಪ್ರಸಿದ್ದವಾದ ಶ್ರೀ ಮಧುಕೇಶ್ವರ ದೇವಾಲಯಕ್ಕೆ ನೂತನ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಧುಕೇಶ್ವರ ದೇವಾಲಯದ ಆಡಳಿತ ಮಂಡಳಿಯ…

Read More

TSS: ರೇಷ್ಮೆ ಸೀರೆಗಳ ಮೇಲೆ ಭರ್ಜರಿ ಡಿಸ್ಕೌಂಟ್: ಜಾಹೀರಾತು

✨✨ TSS CELEBRATING 100 YEARS✨✨ ರೇಷ್ಮೆ‌ ಸೀರೆಗಳಿಗಾಗಿ ಅಲ್ಲಿಲ್ಲಿ‌ ಅಲೆಯಬೇಕಿಲ್ಲ‌…ಎಲ್ಲವೂ ನಿಮ್ಮ‌ ಟಿಎಸ್ಎಸ್’ನಲ್ಲೇ‌ ಲಭ್ಯ🌟⭐ ಮದುವೆಯ ಸೊಬಗಿಗೆ ರೇಷ್ಮೆಯ ಮೆರುಗು ರೇಷ್ಮೆ ಸೀರೆಗಳಿಗೆ 30% ವರೆಗೆ ರಿಯಾಯತಿ🎊🎉 ಕೊಡುಗೆಯ ಅವಧಿ‌ ಏಪ್ರಿಲ್ 01 ರಿಂದ 06ರವರೆಗೆ ಮಾತ್ರ🎉…

Read More

ಭಾರತಕ್ಕೆ 13ನೇ ಚಿನ್ನ : ಶಾಟ್ಪುಟ್‌ನಲ್ಲಿ ಸ್ವರ್ಣ ಗೆದ್ದ ‘ತಜಿಂದರ್ಪಾಲ್ ಸಿಂಗ್ ತೂರ್’

ಹ್ಯಾಂಗ್ಝೌನ್ : ಏಷ್ಯನ್ ಗೇಮ್ಸ್ 2023 ರ ಪುರುಷರ ಶಾಟ್ಪುಟ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ತಜಿಂದರ್ಪಾಲ್ ಸಿಂಗ್ ತೂರ್ ಚಿನ್ನ ಗೆದ್ದಿದ್ದು, ಈ ಮೂಲಕ ದೇಶಕ್ಕೆ 13 ನೇ ಚಿನ್ನದ ಪದಕ ಸೇರಿದೆ. ಇನ್ನು ಇದಕ್ಕು ಮುನ್ನ…

Read More
Back to top