Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಾಮಗಾರಿ ಘೋಷಣೆ, ಭೂಮಿ ಪೂಜೆ ಪ್ರಚಾರ ತಂತ್ರ: ರವೀಂದ್ರ ನಾಯ್ಕ

ಶಿರಸಿ: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಹಣ ಮಂಜೂರಿ ಇಲ್ಲದೇ, ಕಾಮಗಾರಿ ಘೋಷಿಸಿ, ಸ್ಥಳೀಯ ಶಾಸಕರು ಭೂಮಿ ಪೂಜೆ ಮಾಡಿರುವುದು ಚುನಾವಣೆ ಪ್ರಚಾರ ತಂತ್ರವಾಗಿದೆ ಎಂದು ಕಾಂಗ್ರೇಸ್ ಧುರೀಣ ರವೀಂದ್ರ ನಾಯ್ಕ…

Read More

ದಾಂಡೇಲಿ ಪೊಲೀಸ್ ಮೈದಾನದಲ್ಲಿ ಸ್ನೇಹ ಸಮ್ಮೇಳನ‌ ಕಾರ್ಯಕ್ರಮ

ದಾಂಡೇಲಿ : ಪೊಲೀಸ್ ಇಲಾಖೆಯ ಆಶ್ರಯದಡಿ ನಗರದ ಪೊಲೀಸ್ ಮೈದಾನದಲ್ಲಿ ಹೊಸ ವರ್ಷದ ನಿಮಿತ್ತ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಕಟಗಿ ಅವರು ಸದಾ ಕೆಲಸದ ಒತ್ತಡದಲ್ಲಿರುವ…

Read More

ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿ: ಸುನೀಲ ಪೈ

ಗೋಕರ್ಣ: ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞನಾದ ವಿಜಯ ಪತಾಕೆ ಹಿಡಿದು ನಿಂತವರು ನಾವು. ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆಯುತ್ತಿದ್ದೇವೆ. ಚಂದ್ರಯಾನ-3 ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾದನಗೇರಿಯ ಮಹಲಸಾ ಸಿದ್ದಿವಿನಾಯಕ ಟೆಂಪಲ್ ಟ್ರಸ್ಟ್ ಧರ್ಮಾಧಿಕಾರಿ ಸುನೀಲ…

Read More

SSLC ಫಲಿತಾಂಶ; ಶಿರಸಿ ಸರ್ಕಾರಿ ಉರ್ದು ಶಾಲೆ ವಿದ್ಯಾರ್ಥಿನಿಯ ಸಾಧನೆ

ಶಿರಸಿ: ಪ್ರಾಥಮಿಕ ಶಾಲೆಯಿಂದ ಉರ್ದು ಮಾಧ್ಯಮದಲ್ಲಿ ಓದಿ ಪ್ರೌಢಶಾಲೆಯಿಂದ ಇಂಗ್ಲಿಷ್ ಮಾಧ್ಯಮ ಆಯ್ಕೆ ಮಾಡಿಕೊಂಡ ಶಿರಸಿಯ ಉರ್ದು ಸರ್ಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಖದೀಜತುಲ್ ಕುಬ್ರಾ 97.12% ಅಂಕ ಗಳಿಸುವ ಮೂಲಕ ಶಾಲೆಯ ಇತಿಹಾಸದಲ್ಲೇ ಅತ್ಯಧಿಕ ಅಂಕ ಪಡೆದು ದಾಖಲೆ…

Read More

ನೇರಗೋಡಿನಲ್ಲಿ ವಾಲಿಮೋಕ್ಷ ತಾಳಮದ್ದಲೆ

ಸಿದ್ದಾಪುರ: ದೊಡ್ಮನೆ ಶ್ರೀಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ತಾಲೂಕಿನ ನೇರಗೋಡಿನ ಬಯಲು ರಂಗಮ0ದಿರದಲ್ಲಿ ಅಣ್ಣಪ್ಪ ಮರಾಠಿ ಇವರ ಸಹಕಾರದೊಂದಿಗೆ ವಾಲಿಮೋಕ್ಷವೆಂಬ ಪೌರಾಣಿಕ ಕಥಾಭಾಗವನ್ನು ಪ್ರದರ್ಶಿಸಲಾಯಿತು.ಹಿಮ್ಮೇಳದಲ್ಲಿ ಗಣಪತಿ ಭಾಗವತ್ ಉಳ್ಳುರಮಠ, ನಾಗರಾಜ ಭಂಡಾರಿ…

Read More

ವಿದ್ಯಾರ್ಥಿಗಳಿಗೆ ಪ್ರೇರಣಾ ತರಗತಿಗಳ ಉದ್ಘಾಟನೆ

ಯಲ್ಲಾಪುರ: ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಕಾರ್ಯಕ್ರಮ…

Read More

ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಗುಂದ ಮಹದೇವ ಕುಟ್ಟಿಕರ ಇವರ ಮನೆಯ ಮುಂಭಾಗದಲ್ಲಿ ಮನೆಯಲ್ಲಿ ಆರೋಗ್ಯ ಭಾರತಿ ಸಮಿತಿ ದಾಂಡೇಲಿ- ಜೊಯಿಡಾ ಹಾಗೂ ಎಕಲ ಅಭಿಯಾನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಜ್ವರ,…

Read More

ಮಗುವಿನ ಸಮಗ್ರ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ: ನೇತ್ರಾವತಿ ನಾಯ್ಕ

ಕುಮಟಾ: ಮಗುವಿನ ಸಮಗ್ರ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ. ಸ್ತನ್ಯಪಾನವು ಮಗು ಮತ್ತು ತಾಯಿಯ ಭಾವನೆಗಳನ್ನು ಬೆಸೆಯುವ ಅನುಭವವೂ ಹೌದು ಎಂದು ಹಿರಿಯ ಆರೋಗ್ಯ ಸಹಾಯಕಿ ನೇತ್ರಾವತಿ ನಾಯ್ಕ ಹೇಳಿದರು. ತಾಲೂಕಿನ ದೀವಗಿಯ ಗ್ರಾ.ಪಂ ಸಭಾಭವನದಲ್ಲಿ ವಿಶ್ವ ಸ್ಥನ್ಯಪಾನ ಸಪ್ತಾಹದ…

Read More

ಸರ್ಕಾರಿ ಶಾಲೆಗಳಿಗೆ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಸಚಿವ ಶ್ರೀನಿವಾಸಪೂಜಾರಿ

ಹೊನ್ನಾವರ: ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಆಡಳಿತ ನಡೆಸುವ ಎಲ್ಲ ವ್ಯವಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ತಾಲೂಕಿನ ಮಂಕಿ ಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.…

Read More

ಹಿಮಪರ್ವತ ಏರಿದ ‘ಧ್ರುವ ಭಟ್ಟ’

ಜೋಯಿಡಾ: ತಾಲೂಕಿನ ಛಾಪಖಂಡ ನಿವಾಸಿ ಧ್ರುವ ಭಟ್ಟ ತಮ್ಮ ಚಿಕ್ಕ ವಯಸ್ಸಿನಲ್ಲೇ ಹಿಮಪರ್ವತ ಏರುವುದರ ಮೂಲಕ ಸಾಧನೆ ಮಾಡಿದ್ದಾರೆ.ಭಾರತದಲ್ಲಿ ಅತಿ ಕಠಿಣ ಹಿಮ ಚಾರಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಪಿನ್ ಪಾರ್ವತಿ ಟ್ರಕ್ ಅನ್ನು ಧ್ರುವ ಭಟ್ಟ ಏರಿದ್ದಾರೆ.…

Read More
Back to top