Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಗ್ರಾಮ ಆಡಳಿತಾಧಿಕಾರಿಗಳು ಪ್ರಾಮಾಣಿಕ ಸೇವೆ ಒದಗಿಸಬೇಕು: ಸಚಿವ ವೈದ್ಯ

ಕಾರವಾರ: ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಸಿಬ್ಬಂದಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ…

Read More

ವಿಶ್ವ ಕನ್ನಡ ಹಬ್ಬದ ಪೋಸ್ಟರ್ ಬಿಡುಗಡೆ: ಕಲಾವಿದರನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ವೈದ್ಯ

ಶಿರಸಿ: ನಗರದ ಕೆಡಿಸಿಸಿ ಬ್ಯಾಂಕ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಮಾಂಕಾಳು ವೈದ್ಯ ಸಿಂಗಪೂರ್ ವಿಶ್ವಕನ್ನಡ ಹಬ್ಬಕ್ಕೆ ಜಿಲ್ಲೆಯಿಂದ ಆಯ್ಕೆಗೊಂಡ ಕಲಾವಿದರಾದ ಶಿರಸಿ ರತ್ನಾಕರ್ ಹಾಗೂ ದಿವ್ಯಾ ಶೇಟ್ ಇವರನ್ನು ಅಭಿನಂದಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ…

Read More

50ಕ್ಕೂ ಅಧಿಕ ಕಲಾವಿದರಿಂದ ನವದಿನ ‘ಶ್ರೀರಾಮ ನವರತ್ನಮ್’ ತಾಳಮದ್ದಲೆ

ಶಿರಸಿ: ಇಲ್ಲಿನ ಯಕ್ಷ ಸಂಭ್ರಮ ಟ್ರಸ್ಟ್ ನಡೆಸುವ 9ನೇ ವರ್ಷದ ವಾರ್ಷಿಕ ತಾಳಮದ್ದಳೆ ಸರಣಿ ಶ್ರೀರಾಮ ನವರತ್ನಂ ಸೆಪ್ಟೆಂಬರ್ 9 ರಿಂದ 17ರ ತನಕ ನಡೆಯಲಿದ್ದು, 9 ದಿನ ಶ್ರೀರಾಮನ‌ ಸುತ್ತ ಕಥಾ ಹಂದರ ಬಿಚ್ಚಿಕೊಳ್ಳಲಿದೆ.ಪ್ರಥಮ ದಿನ ಸೆ.9ರಂದು…

Read More

ಚರ್ಮಗಂಟು ರೋಗ; ನಿಯಂತ್ರಣವೇ ಸವಾಲು

ಜೋಯಿಡಾ: ತಾಲೂಕಿನಲ್ಲಿ ಮಹಾಮಾರಿ ಚರ್ಮಗಂಟು ರೋಗ ಕೊರೋನಾದಂತೆ ಗ್ರಾಮದಿಂದ ಗ್ರಾಮಕ್ಕೆ ಹರಡುತ್ತಿದೆ. ರೋಗದ ಈ ಅಲೆ ದನಗಳ ಸಾವಿಗೆ ಕಾರಣವಾಗುತ್ತಿದ್ದು, ಅಘಾತಕಾರಿಯಾಗಿದೆ. ನಿಯಂತ್ರಣವೇ ಪಶುಸಂಗೋಪನೆ ಇಲಾಖೆಗೆ ಸವಾಲಾಗಿದೆ. ಇಲಾಖೆಯಿಂದ ಕೈಗೊಂಡ ವ್ಯಾಕ್ಸಿನೇಶನ್ ತಡವಾಗಿದೆ.ದನಗಣತಿಯ ಪ್ರಕಾರ ತಾಲೂಕಿನಲ್ಲಿ 27469 ದನಗಳಿವೆ.…

Read More

ವಾರಾಂತ್ಯದ ವಿಶೇಷ ರಿಯಾಯಿತಿ ನಿಮ್ಮ TMSನಲ್ಲಿ- ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 21-01-2023…

Read More

ಪಠ್ಯಪುಸ್ತಕಕ್ಕೆ ಅರ್ಜಿ ಆಹ್ವಾನ

ಭಟ್ಕಳ: ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸೇವಾ ಸಂಸ್ಥೆಯ ವತಿಯಿಂದ ಸರಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆದ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ನಾಮಧಾರಿ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ನೀಡಲಾಗುತ್ತದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ 80, ವಾಣಿಜ್ಯ…

Read More

ಅಂಬೇಡ್ಕರ್ ನಾನೊಬ್ಬ ಭಾರತೀಯ ರಾಷ್ಟ್ರೀಯತೆಯ ಪ್ರತಿಪಾದಕ ಎಂದಿದ್ದರು: ಗುರುಪ್ರಸಾದ ಹೆಗಡೆ

ಶಿರಸಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಿಂದ ದೀನದಯಾಳ ಭವನದಲ್ಲಿ ‘ಸಂವಿಧಾನ ಸಮರ್ಪಣಾ ದಿವಸ’ವನ್ನು ಆಚರಿಸಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತಮಾತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್…

Read More

ಜ.2ರಿಂದ ಎಸಿ, ಫ್ರಿಡ್ಜ್ ರಿಪೇರಿ ತರಬೇತಿ

ಕುಮಟಾ: ಏರ್ ಕಂಡೀಶನರ್ ಮತ್ತು ರೆಫ್ರಿಜರೇಟರ್ ರಿಪೇರಿ ತರಬೇತಿ (ಎಲ್ಲಾ ಕಂಪನಿಯ ಎಸಿ ಮತ್ತು ರೆಫ್ರಿಜರೇಟರ್) ಜ.02ರಿಂದ 31ರವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು…

Read More

ಉಮ್ಮಚಗಿಯಲ್ಲಿ ಭಗವದ್ಗೀತಾಧಾರಿತ ಗೀತ- ಚಿತ್ರ- ವ್ಯಾಖ್ಯಾನ

ಯಲ್ಲಾಪುರ: ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಘಟಕ, ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ‘ನವಪಲ್ಲವ ಭಗವದ್ಗೀತಾಧಾರಿತ ಗೀತ, ಚಿತ್ರ, ವ್ಯಾಖ್ಯಾನ’ ನಡೆಯಿತು.ಶ್ರೀಮಾತಾ ಸಂಸ್ಕೃತ ಶಿಕ್ಷಣ ಸಂಸ್ಥೆಯ…

Read More

ಶ್ರೀರಾಮ ಬಿಜೆಪಿಗೆ ಮಾತ್ರ ಸೀಮಿತವಾದ ದೇವರಲ್ಲ: ಕುಮಾರ ಜೋಶಿ

ಶಿರಸಿ: ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಶ್ರೀರಾಮ ಬಿಜೆಪಿಗೆ ಮಾತ್ರ ಸೀಮಿತವಾದ ದೇವರಲ್ಲ.ಸಂಸದರ ಹಿಂದೂತ್ವದ ಪಾಠ ನಮಗೆ ಬೇಕಾಗಿಲ್ಲ ಎಂದು ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕುಮಾರ ಜೋಶಿ ಸೋಂದಾ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ಆಯೊಜಿಸಿ…

Read More
Back to top