Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

CET ಫಲಿತಾಂಶ 20 ದಿನದಲ್ಲಿ ಪ್ರಕಟ; ಸಚಿವ ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (  KECT-2021 Exam ) ಸುಸೂತ್ರವಾಗಿ ನಡೆಯುತ್ತಿದ್ದು 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಅವರು ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ…

Read More

ಶಿರಸಿ ಲಯನ್ಸ್ ಕ್ಲಬ್: ನೂತನ ಅಧ್ಯಕ್ಷರಾಗಿ ಲ.ಅಶೋಕ ಹೆಗಡೆ ನೇಮಕ

ಶಿರಸಿ: ಶಿರಸಿ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಶಿರಸಿ ಹಾಗೂ ಲಿಯೊ ಕ್ಲಬ್ ಶ್ರೀನಿಕೇತನ ಇವುಗಳ 2023-24 ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಲಯನ್ಸ್ ಭವನದಲ್ಲಿ ನೆರವೇರಿತು. ಅಧ್ಯಕ್ಷರಾಗಿ ಲ.ಅಶೋಕ ಹೆಗಡೆ, ಲ.ಜ್ಯೋತಿ ಅಶ್ವಥ ಹೆಗಡೆ ಕಾರ್ಯದರ್ಶಿಯಾಗಿ, ಲ.…

Read More

ಜಾಹೀರಾತು, ಸರಕು ವ್ಯಾಮೋಹದಿಂದ ಭ್ರಮೆ ಸೃಷ್ಟಿ: ನಾಗೇಶ ಹೆಗಡೆ

ಕುಮಟಾ: ಜಾಹೀರಾತು ಮೋಹ ಹಾಗೂ ಸರಕು ವ್ಯಾಮೋಹ ಇಂದು ನಮ್ಮನ್ನು ಭ್ರಮಾತ್ಮಕ ಜೀವನದತ್ತ ಕೊಂಡೊಯ್ಯುತ್ತಿದೆ ಎಂದು ಖ್ಯಾತ ಪರಿಸರ ಚಿಂತಕ ನಾಗೇಶ ಹೆಗಡೆ ಆತಂಕ ವ್ಯಕ್ತಪಡಿಸಿದರು.ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಗತ್ತು ಎದುರಿಸುತ್ತಿರುವ ಪರಿಸರದ ಬಿಕ್ಕಟ್ಟಿನ ಕುರಿತು…

Read More

ಹಣ ನೀಡಿ ಅರ್ಜಿ ತುಂಬಿದವರಿಗೆ ಶಾಕ್ ನೀಡಿದ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ

ಕುಮಟಾ: ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೇಟ್ ನಿರೀಕ್ಷೆಯಲ್ಲಿರುವವರಿಂದ ಅರ್ಜಿ ಹಾಕಿಸಿಕೊಂಡಿದೆ. ಇದಲ್ಲದೇ ಅರ್ಜಿ ಹಾಕಿದವರಿಗೆ ಮಾತ್ರ ಟಿಕೇಟ್ ನೀಡಲಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ನಾಯಕರುಗಳಿಗೆ ಅರ್ಜಿ ಹಾಕದಿದ್ದರೂ ಟಿಕೇಟ್ ನೀಡಲಾಗುತ್ತದೆ ಎಂಬ ಕೆಪಿಸಿಸಿ…

Read More

ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ: ಡಾ. ವೆಂಕಟರಮಣ ಹೆಗಡೆ ಸಲಹೆ

ಶಿರಸಿ: ಶಿಕ್ಷಣ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಂಡಾಗ ಸಾಧನೆ ಸಾಧ್ಯ ಎಂದು ನಿಸರ್ಗ ಮನೆಯ ಪ್ರಸಿದ್ಧ ವೈದ್ಯ, ವೈದ್ಯ ಅಂಕಣಕಾರ ಡಾ. ವೆಂಕಟರಮಣ ಹೆಗಡೆ ಹೇಳಿದರು. ರವಿವಾರ ಅವರು ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಹಮ್ಮಿಕೊಂಡ ಕಲಾ ಭಾರತಿ ಗೊಂಬೆಯಾಟಕ್ಕೆ…

Read More

ಶಾಲಾ ಬಸ್, ಲಗೇಜ್ ವಾಹನ ನಡುವೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಹೊನ್ನಾವರ: ತಾಲೂಕಿನ ಚಂದ್ರಾಣಿ ಸಮೀಪ ವಿಜಯಪುರದ ಶಾಲಾ ಬಸ್ ಹಾಗೂ ಲಗೇಜ್ ವಾಹನ ನಡುವೆ ಡಿಕ್ಕಿ ಸಂಭವಿಸಿ ಲಗೇಜ್ ವಾಹನ ಪಲ್ಟಿಯಾದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ. ಅರೇಅಂಗಡಿ ಮಾರ್ಗದಿಂದ ಹೊನ್ನಾವರ ಕಡೆ ತೆರಳುತ್ತಿದ್ದ  ಲಗೇಜ್ ವಾಹನವು  ಚಂದ್ರಾಣಿ ಬಳಿ…

Read More

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಅರಿವು

ಜೋಯಿಡಾ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ ನೇತೃತ್ವದಲ್ಲಿ ಆಯೋಜಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ, ಈ ಅಭಿಯಾನದ ಬಗ್ಗೆ ಮಾತನಾಡುತ್ತಾ, ವಿಶೇಷವಾಗಿ…

Read More

Bill Gates Exposed

Bill Gates Exposed! Rockefeller Funds Fertility Vaccine Scam. Discover the Real Bill Gates and Corporate Mafia with The String @StringReveals #jambootalks @SMaRT4Bharat https://youtu.be/KjenO23nDeU

Read More

ವಿಜೃಂಭಣೆಯಿಂದ ನಡೆಯುತ್ತಿರುವ ಕಲಕೊಪ್ಪ ಮಾರಿಕಾಂಬಾ ಜಾತ್ರೆ

ಸಿದ್ದಾಪುರ: ತಾಲೂಕಿನ ಕಲಕೊಪ್ಪ ಗ್ರಾಮದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾಮಹೋತ್ಸವ ಮಾ.12ರಿಂದ ಪ್ರಾರಂಭವಾಗಿದ್ದು ಜಾತ್ರಾಗದ್ದುಗೆಯಲ್ಲಿ ಶ್ರೀ ಮಾರಿಕಾಂಬಾ ದೇವಿ ವಿರಾಜಮಾನಳಾಗಿ ಭಕ್ತರನ್ನು ಹರಸುತ್ತಿದ್ದಾಳೆ. ಪ್ರತಿ ಏಳು ವರ್ಷಕ್ಕೊಮ್ಮೆ ಈ ಜಾತ್ರಾಮಹೋತ್ಸವ ನಡೆಯಲಿದ್ದು ಸಿದ್ದಾಪುರ, ಶಿರಸಿ, ಸಾಗರ ಮತ್ತಿತರ ತಾಲೂಕಿನ…

Read More

ಓಣಿ ವಿಘ್ನೇಶ್ವರ ದೇವಸ್ಥಾನ ಹುಂಡಿ ಕದ್ದೊಯ್ದ ಖದೀಮರು

ಶಿರಸಿ: ತಾಲೂಕಿನ ಓಣಿ ವಿಘ್ನೇಶ್ವರ ದೇವಸ್ಥಾನದ ಹುಂಡಿಯನ್ನು ಕಳ್ಳರು ಕದ್ದೊಯ್ದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿಗಳನ್ನು ಖದೀಮರು ಕಳ್ಳತನ ಮಾಡಿದ್ದು, ಕಳ್ಳರ ಶೋಧನೆಗೆ ಪೊಲೀಸರು ತೀವೃ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ…

Read More
Back to top