Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಯೋಜನೆಯ ಅನುಷ್ಠಾನಕ್ಕೆ ಕೆಲಸದ ವೇಗವನ್ನು ಹೆಚ್ಚಿಸಿಕೊಳ್ಳಲು ಸಭಾಧ್ಯಕ್ಷರಿಂದ ಸೂಚನೆ

ಸಿದ್ದಾಪುರ: ವಾರ್ಷಿಕವಾಗಿ ಮಾಡಬೇಕಾಗಿರುವ ಕೆಲಸ ಕಾರ್ಯಗಳ ಕುರಿತಾಗಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಮುಂದಿನ ದಿನಗಳಲ್ಲಿ ಉದ್ದೇಶಿತ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಾವಕಾಶ ಇಲ್ಲದಾಗುತ್ತದೆ. ಚುನಾವಣೆ, ನೀತಿಸಂಹಿತೆ ಮೊದಲಾದವು ಎದುರಾಗುತ್ತವೆ. ಈಗಲೆ ಅರ್ಧ ವರ್ಷ ಮುಗಿದಿದೆ. ಯೋಜನೆಯ ಅನುಷ್ಠಾನಕ್ಕೆ ಕೆಲಸದ ವೇಗವನ್ನು…

Read More

ಜು.29ಕ್ಕೆ ಜರ್ನಲಿಸ್ಟ್ ಯುನಿಯನ್ ಪತ್ರಿಕಾ ದಿನಾಚರಣೆ

ಯಲ್ಲಾಪುರ : ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಯಲ್ಲಾಪುರ(ಕೆಜೆಯು) ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀಮದ್ ಗಂಗಾಧರೇ0ದ್ರ ಸರಸ್ವತಿ ಸ್ವಾಮೀಜಿ ಸಭಾಭವನದಲ್ಲಿ ಜು. 29ರಂದು ಬೆಳಿಗ್ಗೆ 10. 30ಕ್ಕೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.…

Read More

ಕಾರವಾರದಲ್ಲಿ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ: ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಾರವಾರ: ಜಿಲ್ಲಾ ಪೊಲೀಸ್ ಮೈದಾನದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ…

Read More

ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡು ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವನೀತಿ ರಚನಾ ಸಮಿತಿಯ ಅಧ್ಯಕ್ಷರಾದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಸಿದ್ದಪಡಿಸಿರುವ ಕರಡನ್ನು ಸಚಿವ ಡಾ.ನಾರಾಯಣಗೌಡ ಅವರು…

Read More

ದಾಂಡೇಲಿಯಲ್ಲಿ ನಾಗರ ಪಂಚಮಿ ಸಂಭ್ರಮ

ದಾಂಡೇಲಿ: ನಾಗರಪಂಚಮಿ ಹಬ್ಬವನ್ನು ನಗರದಲ್ಲಿ ಸಂಭ್ರಮ, ಸಡಗರ ಹಾಗೂ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ನಗರದ ಜನರು ಮನೆಯಲ್ಲಿ ಹಾಗೂ ವಿವಿಧ ನಾಗಾದೇವತಾ ಕಟ್ಟೆ, ನಾಗದೇವತಾ ದೇವಸ್ಥಾನ ಹಾಗೂ ವಿವಿಧ ದೇವಸ್ಥಾನಗಳ ಆವರಣದಲ್ಲಿರುವ ನಾಗದೇವತಾ ಕಟ್ಟೆಗಳ ದರ್ಶನವನ್ನು ಪಡೆದು ನಾಗದೇವರಿಗೆ ಹಾಲಿನ…

Read More

ವಸತಿ ಶಾಲೆಯ ರಸ್ತೆ ಕೂಡಲೆ ಸರಿಪಡಿಸಲು ಸಚಿವ ಪೂಜಾರಿ ಸೂಚನೆ

ಅಂಕೋಲಾ: ತಾಲೂಕಿನ ಬೆಳಸೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ರಸ್ತೆಯನ್ನು ಕೂಡಲೆ ಸರಿಪಡಿಸಲು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಮೆರೆಗೆ ತಾಲೂಕಾಡಳಿತ ತಾತ್ಕಾಲಿಕವಾಗಿ…

Read More

ಆಸ್ತಿ ವಿವರ ಡಿಜಿಟಲೀಕರಣಕ್ಕೆ ದಾಖಲೆಗಳ ಸಲ್ಲಿಕೆಗೆ ಸೂಚನೆ

ಕಾರವಾರ: ನಗರಸಭೆ ವ್ಯಾಪ್ತಿಯ ಆಸ್ತಿಗಳ ಆಸ್ತಿ ಕಣಜ ತಂತ್ರಾಂಶದಲ್ಲಿ ದಾಖಲಿಸಿ ಡಿಜಿಟಲೀಕರಣ ಮಾಡಲಾಗುತ್ತಿದ್ದು, ಈ ಪ್ರಕ್ರಿಯೆಗೆ ಆಸ್ತಿ ಮಾಲೀಕರು, ಅನುಭೋಗದಾರರು ವಿವಿಧ ದಾಖಲೆಗಳನ್ನು ನಗರಸಭೆಗೆ ಕೂಡಲೇ ಸಲ್ಲಿಸಿ, ಆಸ್ತಿ ವಿವರ ಡಿಜಿಟಲೀಕರಣಕ್ಕೆ ಸಹಕರಿಸುವಂತೆ ಸೂಚಿಸಲಾಗಿದೆ. ತಮ್ಮ ಭಾವಚಿತ್ರ, ಕಟ್ಟಡ…

Read More

ದಾಂಡೇಲಿಯಲ್ಲಿ ಅದ್ದೂರಿ ಗಣರಾಜ್ಯೋತ್ಸವ

ದಾಂಡೇಲಿ : ನಗರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಡಿ ಹಳೆ ನಗರಸಭೆ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಗರಸಭೆಯ ಪೌರಾಯುಕ್ತರಾದ ಆರ್ ಎಸ್ ಪವಾರ್ ಧ್ವಜಾರೋಹಣವನ್ನು…

Read More

ಎಸ್ಪಿ ವರ್ಗಾವಣೆಗೆ ಇಂಜಿನಿಯರ್ಸ್’ಗಳಿಂದ ವಿರೋಧ

ಅಂಕೋಲಾ: ನಮ್ಮ ಜಿಲ್ಲೆಯ ಹೆಮ್ಮೆಯ ಮತ್ತು ಜನಾನುರಾಗಿ, ದಕ್ಷ ಅಧಿಕಾರಿ ಡಾ.ಸುಮನ ಪೆನ್ನೇಕರ್‌ರವರ ವರ್ಗಾವಣೆ ತೆರೆಮರೆಯಲ್ಲಿ ನಡೆಯುತ್ತಿರುವುದಕ್ಕೆ ಅಸೋಸಿಯೇಶನ್ ಆಫ್ ಇಂಜಿನಿಯರ್ಸ್ ಉತ್ತರ ಕನ್ನಡ ಅಂಕೋಲಾ ಹಾಗೂ ನಾಗರಿಕ ವೇದಿಕೆ ಅಂಕೋಲಾ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸಂಘದ…

Read More

ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಭರತ್ ಹೆಗಡೆ ಆಯ್ಕೆ

ಸಿದ್ದಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಪೋಲಂಡ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾನೆ.ಗುಜರಾತಿನಲ್ಲಿ ನಡೆದ 23ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು…

Read More
Back to top