Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ್ರಕಟಣೆ: ಹಳವಳ್ಳಿಯಲ್ಲಿ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿ

ಅಂಕೋಲಾ: ಕಿರಣ ಯುವಕ ಸಂಘ ಹಳವಳ್ಳಿ ಹಾಗೂ ಊರನಾಗರಿಕರು ಹಳವಳ್ಳಿ ಇವರ ಆಯೋಜನೆಯಲ್ಲಿ ದಿ. ಭಾಸ್ಕರ್ ಭಟ್ಟ ಸ್ಮರಣಾರ್ಥ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿಯನ್ನು ತಾಲೂಕಿನ ಹಳವಳ್ಳಿಯ ಸಾಧನ‌ ರೈತ‌ಸಭಾಭವನದಲ್ಲಿ ಏರ್ಪಡಿಸಲಾಗಿದೆ.ಪಂದ್ಯದ ನಿಯಮಾವಳಿಗಳು: ಒಂದು ತಂಡಕ್ಕೆ ಅಂದರೆ ಇಬ್ಬರಿಗೆ…

Read More

ಶನಿವಾರದ ಖರೀದಿ TMS ಜೊತೆಗಿರಲಿ- ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 15-04-2023…

Read More

ಜ.23ಕ್ಕೆ ಶಿರಸಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಶಿರಸಿ: ರಾಜ್ಯದ ಬಿಜೆಪಿಯ ನೂತನ ಅಧ್ಯಕ್ಷ ಬಿ.ವೈ.ಎಸ್. ವಿಜಯೇಂದ್ರ ಜ. 23ರಂದು ಶಿರಸಿಗೆ ಆಗಮಿಸಲಿದ್ದಾರೆ. ರಾಜಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ವಿಜಯೇಂದ್ರರಿಗೆ ಜಿಲ್ಲಾ ಬಿಜೆಪಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದೇ ವೇಳೆ ಉತ್ತರಕನ್ನಡ…

Read More

ಪಿ.ಎಂ.ವಿಶ್ವಕರ್ಮ ತರಬೇತಿಯನ್ನು ತಕ್ಷಣ ಆರಂಭಿಸಿ : ಅತುಲ್ ಕುಮಾರ್ ತಿವಾರಿ

ಕಾರವಾರ: ರಾಜ್ಯದಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ತಕ್ಷಣದಲ್ಲಿ ತರಬೇತಿ ಆರಂಭಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರದ ಕೌಶಲ್ಯಾಭಿವೃಧ್ದಿ ಇಲಾಖೆಯ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಸೂಚನೆ ನೀಡಿದರು.…

Read More

ಮನೆಯ ಹಿಂಬದಿಗೆ ಉರುಳಿ ಬಂದ ಬೃಹತ್ ಬಂಡೆಗಲ್ಲು: ತಪ್ಪಿದ ಭಾರಿ ಅನಾಹುತ

ಕುಮಟಾ: ಮಂಗಲ ಕಾರ್ಯ ನಡೆಯಲಿರುವ ಮನೆಯೊಂದಕ್ಕೆ ಗುಡ್ಡ ಕುಸಿತದಿಂದ ಉರುಳಿ ಬಂದ ಬೃಹತ್ ಬಂಡೆಗಲ್ಲು ಹಾನಿ ಉಂಟು ಮಾಡಿದ್ದು, ಕೂದಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದ ಘಟನೆ ಕುಮಟಾ ತಾಲೂಕಿನ ತಂಡ್ರಕುಳಿಯಲ್ಲಿ ನಡೆದಿದೆ.ಕಳೆದ ಎರಡುಮೂರು ದಿನಗಳಿಂದ ಸುರಿಯುತ್ತಿರುವ ಭಾರೀ…

Read More

ನಿವೃತ್ತ ಪ್ರಾಂಶುಪಾಲ ಎಚ್. ಎಲ್. ನಾಯಕ ವಿಧಿವಶ

ಅಂಕೋಲಾ: ತಾಲೂಕಿನ ಕಣಗಿಲ ಮೂಲದ ಹಾಲಿ ವಂದಿಗೆಯ ನಿವಾಸಿ ನಿವ್ರತ್ತ ಪ್ರಾಂಶುಪಾಲ ಎಚ್ ಎಲ್ ನಾಯಕ(72) ನಿಧನರಾಗಿದ್ದಾರೆ ಮೃತರು ತನ್ನ ಸೇವಾ ಅವಧಿಯಲ್ಲಿ ಅತ್ಯುತ್ತಮವಾದ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ನಿವೃತ್ತಿಯ ನಂತರವೂ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.…

Read More

ಉದ್ಯೋಗ ಸಾಹಿತ್ಯ ಪ್ರದರ್ಶನ, ಮಾರ್ಗದರ್ಶನ ನಾಳೆ

ಅಂಕೋಲಾ: ಗೋಖಲೆ ಸೆಂಟಿನರಿ ಕಾಲೇಜ ಹಾಗೂ ಲಯನ್ಸ ಕ್ಲಬ್ ಅಂಕೋಲಾ ಸಿಟಿಯ ಸಹಯೋಗದೊಂದಿಗೆ ದಾದಾಬಾಯಿ ನವರೋಜಿ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.14ರಿಂದ 20ರವರೆಗೆ ಮುಂಜಾನೆ 9.30ರಿಂದ ಸಂಜೆ 5.30ರ ತನಕ ದುಡಿಮೆಯ ನಾನಾ ಮುಖಗಳು ಮತ್ತು ಶಿಕ್ಷಣದ…

Read More

ಸರ್ವಾಧ್ಯಕ್ಷತೆಯ ಗೌರವ ಆನಂದ ತಂದಿದೆ: ಉಸ್ತಾದ್ ಕೆ.ಎಲ್.ಜಮಾದಾರ

ದಾಂಡೇಲಿ : ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ದಾಂಡೇಲಿ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಉಸ್ತಾದ್ ಕೆ.ಎಲ್.ಜಮಾದಾರ್, ಈ ಗೌರವವು ಅತೀವ ಆನಂದ ತಂದಿದೆ ಎಂದಿದ್ದು, ತನ್ನ ಜೀವಮಾನದಲ್ಲಿ ದೊರೆತ ಮಹತ್ವದ ಗೌರವ ಇದಾಗಿದೆ…

Read More

ಕನ್ಯಾದಾನದಿಂದ 21 ತಲೆಮಾರಿನ ಪಾಪಗಳು ನಾಶ: ವಿ. ಉಮಾಕಾಂತ್ ಭಟ್ ಕೆರೆಕೈ

ಶಿರಸಿ : ಕನ್ಯಾದಾನ ಪರಮಶ್ರೇಷ್ಟವಾದುದು. ಈ ದಾನದಿಂದ 21 ತಲೆಮಾರಿನಲ್ಲಿ ಅಂದರೆ ಆ ಕುಟುಂಬದಲ್ಲಿ ಮಾಡಿದ ಪಾಪಗಳೆಲ್ಲ ಹೋಗುತ್ತೇವೆ ಎಂಬುದು ನಾವು ನಮ್ಮ ಪರಂಪರೆಯಿoದ ಕೇಳಿ ತಿಳಿದಿದ್ದೇವೆ. ಇದನ್ನು ಕನ್ಯಾ ಪಿತೃಗಳಿಗೆ ಮಾತ್ರ ಮಾಡಬಹುದಾಗಿದೆ ಎಂದು ಖ್ಯಾತ ವಿದ್ವಾಂಸ…

Read More

ಕಳಪೆ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ

ಹೊನ್ನಾವರ: ತಾಲೂಕಿನ ಮುಗ್ವಾ ಚರ್ಚ್ ಕ್ರಾಸ್‌ನಿಂದ ಕಣ್ಣಿಮನೆ ಬ್ರಿಜ್‌ಗೆ ಹೋಗುವ ರಸ್ತೆಗೆ ಕಳಪೆ ಕಾಮಗಾರಿ ನಡೆಸಿ ಕಾಂಕ್ರೆಟೀಕರಣ ಮಾಡಲಾಗುತ್ತಿದ್ದು, ಈ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳಿಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುಮಟಾ ವಿಧಾನಸಭಾ ಕ್ಷೇತ್ರದ…

Read More
Back to top