Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS: ಪ್ಲಾಸ್ಟಿಕ್ ಚೇರ್ ‘ಎಕ್ಸ್‌ಚೇಂಜ್ ಆಫರ್’- ಜಾಹಿರಾತು

🎊🎊TSS CELEBRATING 100 YEARS🎊🎊 ಪ್ಲಾಸ್ಟಿಕ್ ಚೇರ್ `’ಎಕ್ಸ್‌ಚೇಂಜ್ ಆಫರ್’💺🪑 ಜೂ.12 ರಿಂದ 17ರವರೆಗೆ ಮಾತ್ರ ಹಳೆಯದನ್ನು ನಮಗೆ ಕೊಡಿ.. ಹೊಸದಕ್ಕೆ ಹೆಚ್ಚುವರಿ 15% ರಿಯಾಯಿತಿ ಪಡೆಯಿರಿ!💺🪑 ಈ ಕೊಡುಗೆ ಸೀಮಿತ ಅವಧಿಗೆ ಮಾತ್ರ ಭೇಟಿ ನೀಡಿ:ಟಿ.ಎಸ್.ಎಸ್. ಸುಪರ್…

Read More

ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಭಟ್ಕಳ: ಮುರುಡೇಶ್ವರದ ಬಸ್ತಿಯ ರೈಲ್ವೆ ಸೇತುವೆ ಬಳಿ ಯುವಕನೊಬ್ಬ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಸ್ತಿಯ ಎಣ್ಣೆಬೋಳೆ ದೇವಿಕಾನ ನಿವಾಸಿ ಗಣೇಶ ನಾಯ್ಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಕೆಲವು ವರ್ಷಗಳಿಂದ ಖಾಸಗಿ ಫೈನಾನ್ಸ್‍ನಲ್ಲಿ ಕೆಲಸ…

Read More

ಸಂಬಾರಬಟ್ಟಲಿಗೆ ಮತ್ತೊಂದು ಗರಿ

ಅಂಕೋಲಾ: ಇಲ್ಲಿನ ಶೆಟಗೇರಿಯ ರೇಣುಕಾ ರಮಾನಂದರ ಮೂರನೆಯ ಕವನ ಸಂಕಲನ ‘ಸಂಬಾರಬಟ್ಟಲ ಕೊಡಿಸು’ ಇದು ಬೆಂಗಳೂರಿನ ಶೂದ್ರ ಹಾಗೂ ನೆಲದಮಾತು ಪ್ರತಿಷ್ಠಾನವು ಜಿ.ಎಸ್.ಶಿವರುದ್ರಪ್ಪನವರ ಹೆಸರಿನಲ್ಲಿಟ್ಟಿರುವ ಈ ವರ್ಷದ ಅತ್ಯುತ್ತಮ ಕವನ ಸಂಕಲನ ಬಹುಮಾನವನ್ನು ತನ್ನ ಮುಡಿಗೇರಿಸಿಕೊಂಡಿದೆ. ಶೂದ್ರ ಪತ್ರಿಕೆಗೆ…

Read More

ಪರಿಸರವಾದಿ ಹೇಮಂತ್ ನಾಯಕ ನಿಧನ

ದಾಂಡೇಲಿ: ಪರಿಸರವಾದಿ, ಚಿಂತಕರು, ವಿಜ್ಞಾನಿಗಳು ಹಾಗೂ ಹೋರಾಟಗಾರರಾಗಿದ್ದ, ನಗರದ ಟೌನಶಿಪ್ ನಿವಾಸಿ ಹೇಮಂತ್ ನಾಯಕ ಅವರು ಮಂಗಳವಾರ ಬೆಂಗಳೂರಿನಲ್ಲಿ ವಿಧಿವಶರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು.ಹೇಮಂತ ನಾಯಕರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರುಮೃತರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರ,…

Read More

ಮುತುವರ್ಜಿಯಿಂದ ಕನ್ನಡ ನುಡಿ ಉಳಿಸುವ ಕೆಲಸವಾಗಬೇಕಾಗಿದೆ: ಜೆ.ಪಿ.ಎನ್.ಹೆಗಡೆ

ಸಿದ್ದಾಪುರ: ಭಾಷೆಯೊಂದು ಬಳಸುವುದು ಮತ್ತು ಬೆಳೆಸುವುದರಿಂದಲೇ ಉಳಿಯ ಬೇಕಾದ ಅನಿವಾರ್ಯತೆ ಇದೆ. ಅನ್ಯ ಭಾಷೆಯ ವ್ಯಾಮೋಹವೆನ್ನುವುದು ಉರುಳಾಗಬಹುದು. ನಮ್ಮ ನುಡಿ ನಮಗೆ ಯಾವತ್ತೂ ಶ್ರೇಷ್ಠವೆ. ಅದನ್ನು ಮರೆತರೆ ಆಪತ್ತು ತಪ್ಪಿದ್ದಲ್ಲ. ಮುತುವರ್ಜಿಯಿಂದ ಕನ್ನಡ ನುಡಿಯನ್ನು ಉಳಿಸುವ ಕೆಲಸವಾಗಬೇಕಾಗಿದೆ ಎಂದು…

Read More

ಖಾಸಗಿ ಕಂಪನಿಯಲ್ಲಿ ನಾನು ಪಾಲುದಾರನಿಲ್ಲ: ಸತೀಶ್ ಸೈಲ್

ಕಾರವಾರ: ನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಯ ಗುತ್ತಿಗೆಯನ್ನು ಪಡೆದಿರುವ ಈಗಲ್ ಇನ್ಫಾಸ್ಟ್ರಕ್ಚರ್ ಕಂಪನಿಯಲ್ಲಿ ನಾನು ಪಾಲುದಾರ ಎಂದು ಶಾಸಕಿ ರೂಪಾಲಿ ನಾಯ್ಕ ಆರೋಪ ಮಾಡಿದ್ದು ಇದು ಸತ್ಯಕ್ಕೆ ದೂರವಾಗಿದ್ದು ನಾನು ಯಾವುದೇ ಪಾಲುದಾರನಲ್ಲ ಎಂದು ಮಾಜಿ ಶಾಸಕ ಸತೀಶ್…

Read More

ಯೋಚನೆ ಉತ್ತಮವಾಗಿದ್ದರೆ ಮಾತ್ರ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ನ್ಯಾ.ರೇಣುಕಾ ರಾಯ್ಕರ್

ಕಾರವಾರ: ಯುವಜನತೆಯ ಯೋಚನೆ ಮತ್ತು ಆಲೋಚನೆಗಳು ಉತ್ತಮವಾಗಿರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಒಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವವನ್ನು ಬೆಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಹೇಳಿದರು.ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ…

Read More

ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಖಂಡಿತ: ಅಪೇಕ್ಷಾ ಪವಾರ್

ಕಾರವಾರ: ವಿದ್ಯಾರ್ಥಿ ಜೀವನದಲ್ಲಿಯೇ ಒಂದು ನಿರ್ದಿಷ್ಟಗುರಿ ಹೊಂದಿರಬೇಕು. ನಮಗೆ ಇಷ್ಟವಾದ ವಿಷಯದಲ್ಲಿಯೇ ಶ್ರದ್ಧೆಯಿಂದ ಕಷ್ಟಪಟ್ಟು ಅಧ್ಯಯನ ಮಾಡಬೇಕು. ಪತ್ರಿಕೆಗಳನ್ನು ಪ್ರತಿನಿತ್ಯ ತಪ್ಪದೇ ಓದಬೇಕು. ಮೊಬೈಲ್‌ನಿಂದ ದೂರವಿರಬೇಕು ಎಂದು ಅಸಿಸ್ಟಂಟ್ ಕಮಿಷನರ್, ಬಾಲಮಂದಿರ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿ ಅಪೇಕ್ಷಾ ಪವಾರ್…

Read More

ಏ. 7ಕ್ಕೆ ‘ನಮ್‌ ನಾಣಿ ಮದ್ವೆ ಪ್ರಸಂಗ’ ಬಿಡುಗಡೆ‌ – ಜಾಹೀರಾತು

ಇದು ನಮ್ಮ ಸಿನೆಮಾ ಅಲ್ಲ …ನಿಮ್ಮ ಸಿನೆಮಾ…‘ನಮ್ ನಾಣಿ ಮದ್ವೆ ಪ್ರಸಂಗ’ ಅಲ್ಲ ನಿಮ್ ನಾಣಿ ಮದ್ವೆ ಪ್ರಸಂಗ …ಉತ್ತರ ಕನ್ನಡದ ಸೊಗಡನ್ನು ಸೊಗಸಾಗಿ ಹೇಳಿರುವ ಹಾಸ್ಯ ಚಿತ್ರ…ನೀವು ನೋಡಲೇ ಬೇಕಾದ ಚಿತ್ರ…,🙏 Worldwide release on APRIL…

Read More

ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟ: ಮನೆಗೆ ಬೆಂಕಿ

ಭಟ್ಕಳ: ತಂದೆಯ ತಿಥಿ ಕಾರ್ಯ ನಡೆಯುತ್ತಿದ್ದ ಮನೆಯೊಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲೆಂಡರ್ ಸೋರಿಕೆಯಾಗಿ ಬೆಂಕಿ ತಗುಲಿದ ಘಟನೆ ಶಿರಾಲಿ ತಟ್ಟಿಹಕ್ಕಲಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಈ ಘಟನೆಯಲ್ಲಿ ಮನೆಯಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೆಂಕಟೇಶ ಲಕ್ಷ್ಮೀನಾರಾಯಣ ಶಾನಭಾಗ ಎನ್ನುವವರ ಮನೆಯಲ್ಲಿ ಈ ಘಟನೆ…

Read More
Back to top