Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿದ್ಯುದ್ದೀಕರಣಗೊಂಡ ಕೊಂಕಣ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ವಿದ್ಯುದ್ದೀಕರಣಗೊಂಡ ಮಹಾರಾಷ್ಟ್ರದ ರೋಹಾ ಹಾಗೂ ಮಂಗಳೂರಿನ ತೋಕೂರು ನಡುವಿನ 740 ಕಿ.ಮೀ. ಉದ್ದದ ಕೊಂಕಣ ರೈಲು ಮಾರ್ಗದಲ್ಲಿ ವಿದ್ಯುತ್ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಸೋಮವಾರ ಹಸಿರು ನಿಶಾನೆ ತೋರಿದರು. ಬೆಂಗಳೂರು ಕೊಮ್ಮಘಟ್ಟದಲ್ಲಿ ಕೊಂಕಣ…

Read More

NSS ಶಿಬಿರವು ಸೇವಾ ಮನೋಭಾವದ ಜೊತೆ ಶಿಸ್ತು‌ ಕಲಿಸುತ್ತದೆ: ಎಂ.ಎಸ್.ಹೆಗಡೆ

ಹೊನ್ನಾವರ: ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಜರುಗಿತು.ಖರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಭವಾನಿ ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಾಹಾರೈಸಿದರು. ಶಾಲಾಭಿವೃದ್ದಿ ಸಮಿತಿ ಸದಸ್ಯ ಎಂ.ಎಸ್.ಹೆಗಡೆ ಕಣ್ಣಿ ಮಾತನಾಡಿ, ಎನ್.ಎಸ್.ಎಸ್ ಶಿಬಿರವು…

Read More

ಮಕ್ಕಳಲ್ಲಿ ವ್ಯಾಪಾರ ವಹಿವಾಟುಗಳ ಜ್ಞಾನ ತುಂಬಲು ಮಕ್ಕಳ ಸಂತೆ ಸಹಕಾರಿ

ಅಂಕೋಲಾ: ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಅತ್ಯಂತ ಆಕರ್ಷಣೆಯಿಂದ ಜರುಗಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ ಗಾಂವಕರ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಶುಭ ಹಾರೈಸಿ, ಪ್ರೋತ್ಸಾಹ ನೀಡಿದ ಶಿಕ್ಷಕ…

Read More

ಮೀಟಿಂಗ್‌ಗೆ ಅವಕಾಶ ನೀಡದ ಜಿಎಂ ವಿರುದ್ಧ ಆಕ್ರೋಶ

ಭಟ್ಕಳ: ಪಟ್ಟಣದ ಅಭ್ಯುದಯ ಮಹಿಳಾ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ ನೂತನ ಪದಾಧಿಕಾರಿಗಳಿಗೆ ಮಿಟಿಂಗ್ ನೋಟಿಸ್ ನೀಡಿ ಮೀಟಿಂಗ್ ನಡೆಸಲು ಅವಕಾಶ ನೀಡದ ಪ್ರಧಾನ ವ್ಯವಸ್ಥಾಪಕರ ನಡೆಗೆ ಆಡಳಿತ ಮಂಡಳಿ ಅಧ್ಯಕ್ಷರ ಬಣದ ನಿರ್ದೇಶಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.…

Read More

ಭತ್ತಕ್ಕೆ ಕೊಳವೆ ಹುಳು ಬಾಧೆ; ನಿಯಂತ್ರಣಕ್ಕೆ ಸಲಹೆ

ಹೊನ್ನಾವರ: ತಾಲೂಕಿನ ಎಲ್ಲ ಭಾಗಗಳಲ್ಲಿ ಭತ್ತದ ಕೊಳವೆ (ಸುರುಳಿ ಹುಳ) ಹುಳುಬಾಧೆ ಕಾಣಿಸಿಕೊಂಡಿದೆ. ಸಸಿ ಮಡಿಗಳಿಂದ ಶುರುವಾಗಿ ನಾಟಿ ಮಾಡಿದ ಗದ್ದೆಗಳಲ್ಲಿ 45 ರಿಂದ 50 ದಿನಗಳವರೆಗೆ (ಆಗಸ್ಟನಿಂದ ಅಕ್ಟೋಬರ್‌ವರೆಗೆ) ಇವುಗಳ ಬಾಧೆ ಹೆಚ್ಚಾಗಿರುತ್ತದೆ ಎಂದು ಕೃಷಿ ಇಲಾಖೆ…

Read More

ಸುವಿಚಾರ

ಅಕರುಣತ್ವಮಕಾರಣವಿಗ್ರಹಃ ಪರಧನೇ ಪರಯೋಷಿತಿ ಚ ಸ್ಪೃಹಾಸುಜನಬಂಧುಜನೇಷ್ವಸಹಿಷ್ಣುತಾ ಪ್ರಕೃತಿಸಿದ್ಧಮಿದಂ ಹಿ ದುರಾತ್ಮನಾಮ್ || ಕರುಣೆಯಿಲ್ಲದಿರುವಿಕೆ, ಅಕಾರಣವಾಗಿ ತಂದುಕೊಳ್ಳುವ ವೈಮನಸ್ಸು, ಇನ್ನೊಬ್ಬರ ಹಣ ಮತ್ತು ಇನ್ನೊಬ್ಬರ ಹೆಂಡತಿಯಲ್ಲಿ ಆಸಕ್ತಿ, ಸಜ್ಜನರು ಮತ್ತು ಸ್ವಬಾಂಧವರಲ್ಲಿ ಅಸಹಿಷ್ಣುತೆಯ ಭಾವ –ಇವಿಷ್ಟು ದುರಾತ್ಮರಾದವರಿಗೆ ಸ್ವತಃ ಸಿದ್ಧವಾಗಿ…

Read More

ನವದುರ್ಗಿಯರಾಗಿ ಕಂಗೊಳಿಸಿದ ವಿದ್ಯಾರ್ಥಿನಿಯರು

ಕುಮಟಾ: ಇಲ್ಲಿಯ ನೆಹರೂನಗರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಶಾರದಾ ಪೂಜೆ ಕಾರ್ಯಕ್ರಮ ವೈಶಿಷ್ಟ್ಯ ಪೂರ್ಣವಾಗಿ ನೆರವೇರಿತು. ಎಲ್ಲಾ ವಿದ್ಯಾರ್ಥಿನಿಯರು ನವದುರ್ಗೆಯರ ವೇಷಭೂಷಣದಿಂದ ಅಲಂಕೃತರಾಗಿ ಶೃಂಗಾರಗೊಂಡು ದರ್ಶನ ನೀಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಾಧ್ಯಾಪಕಿ ಶೈಲಾ ಗುನಗಿ,…

Read More

ಫೆ.20ರಿಂದ ಶ್ರೀ ಕಾನೇಶ್ವರಿ ದೇವಿ ಜಾತ್ರೆ

ಶಿರಸಿ : ತಾಲೂಕಿನ ದಾಸನಕೊಪ್ಪ ರಂಗಾಪುರ ಹಾಗೂ ಬದನಗೋಡ ಗ್ರಾಮದ ಶ್ರೀ ಕಾನೇಶ್ವರಿ ದೇವಿಯ ಜಾತ್ರೆಯು ಫೆ.20 ದಿಂದ 22 ರವರೆಗೆ ನಡೆಯಲಿದೆ. ಫೆ.20 ರಂದು ಬೆಳಿಗ್ಗೆ ಬ್ರಾಹ್ಮಿ ಮೂಹುರ್ತದಲ್ಲಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಹಾಗೂ ಮಹಾಪೂಜೆ, ಮಹಾಮಂಗಳಾರತಿ…

Read More

ಅ.31ಕ್ಕೆ ಶಿಕ್ಷಕರಿಗಾಗಿ ಕಾರ್ಯಾಗಾರ : ಮಹೇಶ ಕಲ್ಯಾಣಪುರ

ಹೊನ್ನಾವರ: ಹೊಸ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ಹಾಗೂ ಸೃಜನಶೀಲ ಕಲಿಕಾ ಬೋಧನೆಯ ಕುರಿತು ಕಾರವಾರ ಶೈಕ್ಷಣಿಕ ಜಿಲ್ಲೆಯ ಐದು ತಾಲೂಕುಗಳ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಅ.31ರಂದು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್…

Read More

ದೇಶದ ಏಳಿಗೆಗೆ ದೇವ ಮಾನವ ಮೋದಿ ಶ್ರಮಿಸುತ್ತಿದ್ದಾರೆ: ಶಾಸಕಿ ರೂಪಾಲಿ

ಕಾರವಾರ: ವಿಶ್ವದಲ್ಲಿಯೇ ಭಾರತ ಶ್ರೇಷ್ಠ ದೇಶವಾಗಿದೆ. ದೇಶದ ಏಳಿಗೆಗೆ ನಮ್ಮ ಹೆಮ್ಮೆಯ ಪ್ರಧಾನಿ, ದೇವ ಮಾನವ ನರೇಂದ್ರ ಮೋದಿಯವರು ಹಗಲು- ರಾತ್ರಿ ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ದೇಶದ ಏಳಿಗೆಗೆ ಅವರೊಟ್ಟಿಗೆ ನಿಲ್ಲಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಕರೆನೀಡಿದರು.ಬಿಜೆಪಿ ನಗರ…

Read More
Back to top