Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ

ಅಂಕೋಲಾ: 67ನೇ ಕನ್ನಡ ರಾಜ್ಯೋತ್ಸವವನ್ನು ತಾಲೂಕಿನಲ್ಲಿ ಸಂಭ್ರಮದಿಂದ ಆಚರಿಸಲಾಗಿದ್ದು, ಪಟ್ಟಣದಲ್ಲಿನ ಆಯಾ ಶಾಲೆಗಳ ಸ್ಥಬ್ಧ ಚಿತ್ರಗಳು ಸೇರಿದಂತೆ ಸ್ಥಳೀಯ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ ಪಟ್ಟಣದಲ್ಲಿ ನಡೆಯಿತು. ತಹಶೀಲ್ದಾರ ಉದಯ ಕುಂಬಾರ ರಾಜ್ಯೋತ್ಸವದ ಪಥಸಂಚಲನಕ್ಕೆ ಚಾಲನೆ ನೀಡಿದರು. ಸ್ಥಳೀಯ…

Read More

ಮೇ.18ಕ್ಕೆ ಕರಸುಳ್ಳಿ ಕೆರೆ ಲೋಕಾರ್ಪಣೆ

ಶಿರಸಿ: ಜೀವಜಲ ಕಾರ್ಯಪಡೆಯಿಂದ ಪುನರುಜ್ಜೀವನಗೊಂಡ ತಾಲೂಕಿನ ಕರಸುಳ್ಳಿ ಕೆರೆ ಸಮರ್ಪಣಾ ನಾಮಫಲಕ ಅನಾವರಣ ಹಾಗೂ ನಾಗರಿಕ ಸಮ್ಮಾನ ಕಾರ್ಯಕ್ರಮವನ್ನು ಮೇ.18, ಗುರುವಾರ ಬೆಳಿಗ್ಗೆ 11 ಗಂಟೆಗೆ ಕರಸುಳ್ಳಿ ಕೆರೆ ಆವಾರದಲ್ಲಿ ಆಯೋಜಿಸಲಾಗಿದೆ. ಪುನರುಜ್ಜೀವನಗೊಂಡ 2ಎಕರೆ 3ಗುಂಟೆ ಕೆರೆಯನ್ನು ಖ್ಯಾತ…

Read More

‘ವ್ಯಕ್ತಿ ಶಕ್ತಿ’ ಕೇವಲ ಕೃತಿಯಲ್ಲ, ಆಕೃತಿ ಹಾಗೂ ಒಂದು ದರ್ಶನ : ಉಮಾಕಾಂತ ಭಟ್ಟ

ಪತ್ರಕರ್ತ ರಾಜು ಅಡಕಳ್ಳಿ ಅವರ ‘ವ್ಯಕ್ತಿ ಶಕ್ತಿ’ ಅಂಕಣಗಳ‌ ಸಂಕಲನ ಬಿಡುಗಡೆ ಶಿರಸಿ: ವ್ಯಕ್ತಿ ಶಕ್ತಿ ಕೇವಲ ಕೃತಿಯಲ್ಲ, ಅದೊಂದು ಆಕೃತಿ ಹಾಗೂ ಒಂದು ದರ್ಶನವಾಗಿದೆ ಎಂದು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೇಕೈ ಬಣ್ಣಿಸಿದರು. ಅವರು ಬುಧವಾರ ನಗರದ…

Read More

ಎಸ್ಸಿ-ಎಸ್ಟಿಗಳ ಹಕ್ಕು ಕಸಿಯಬೇಡಿ; ಸದನದಲ್ಲಿ ಶಾಂತಾರಾಮ ಸಿದ್ದಿ

ಯಲ್ಲಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ಅನ್ಯ ಯೋಜನೆಗಳಿಗೆ ಬಳಸದೆ ಸಂಪೂರ್ಣ ಅನುದಾನ ಎಸ್ಸಿ-ಎಸ್ಟಿಗಳ ಅಭಿವೃದ್ಧಿ ಯೋಜನೆಗೆ ಬಳಕೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ…

Read More

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾಧಿಕಾರಿಗಳ ಕಾರ್ಯಾಲಯವು ಜಿಲ್ಲಾ ವಿಜತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ…

Read More

ರಾಮನಗುಳಿಯಲ್ಲಿ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ

ಅಂಕೋಲಾ: “2024 ಮತ್ತೊಮ್ಮೆ ಮೋದಿ” ಗೋಡೆ ಬರಹ ಅಭಿಯಾನ ಸೋಮವಾರ ತಾಲೂಕಿನ ರಾಮನಗುಳಿಯಲ್ಲಿ ನಡೆಯಿತು. ಡೊಂಗ್ರಿ ಮತ್ತು ವೈದ್ಯಹೆಗ್ಗಾರ ಭೂತ್‌ಗಳಲ್ಲಿ ಗೋಡೆ ಬರಹ ಅಭಿಯಾನ ಜಿಲ್ಲಾ ಸಂಚಾಲಕರಾದ ರಾಜೇಂದ್ರ ನಾಯ್ಕ “2024 ಮತ್ತೊಮ್ಮೆ ಮೋದಿ”  ಗೋಡೆ ಬರಹ ಅಭಿಯಾನಕ್ಕೆ…

Read More

ವೈಜ್ಞಾನಿಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕಾರವಾರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ 2022- 23ನೇ…

Read More

ಬಾವಿಗೆ ಬಿದ್ದು ಮಹಿಳೆ ಸಾವು

ಭಟ್ಕಳ: ಬಾವಿಯಿಂದ ನೀರು ಸೇದುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ ಬಾವಿಯಲ್ಲಿ ನೀರನ್ನು ಸೇದಿ ಕೊಡವನ್ನು…

Read More

ಭಾರತ ಡಿಜಿಟಲ್ ಮಿಷನ್ ಮೂಲಕ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ:‌ ನಿರ್ಮಲಾ

ನವದೆಹಲಿ: ಭಾರತವು ಸ್ವಾವಲಂಬಿ ಆರ್ಥಿಕತೆಯ ಹಾದಿಯತ್ತ ಮುನ್ನಡೆಯಲು ಪ್ರಾರಂಭಿಸಿದೆ ಮತ್ತು ಇದರಿಂದ ಸಾಂಕ್ರಾಮಿಕ ರೋಗದ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಾಹ್ಯ ಬೆದರಿಕೆಗಳ ಹೊರತಾಗಿಯೂ, ಪ್ರಮುಖ…

Read More

ಜಿಲ್ಲೆಯ 170 ವಿದ್ಯಾರ್ಥಿಗಳಿಗೆ ವಿದ್ಯಾಪೋಷಕದಿಂದ ಧನ ಸಹಾಯ

ಶಿರಸಿ: ಯಾರಿಂದ ಏನನ್ನು ಪಡೆದಿರುತ್ತೇವೆಯೋ ಅದನ್ನು ಮರಳಿ ಕೊಟ್ಟಾಗ ಜೀವನ ಉಜ್ವಲವಾಗುತ್ತದೆ ಎಂದು ಕೆ.ಬಿ.ಲೋಕೇಶ ಹೆಗಡೆ ಅಭಿಪ್ರಾಯಪಟ್ಟರು. ಇಲ್ಲಿನ ಪೂಗಭವನದಲ್ಲಿ ನಡೆದ ವಿದ್ಯಾಪೋಷಕದ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣ ಹೆಗಡೆ ವಿದ್ಯಾಪೋಷಕದ ಒಡನಾಟವನ್ನು ಹಂಚಿಕೊಂಡು, ನಮ್ಮ…

Read More
Back to top