Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಳೆಯ ನಡುವೆಯೂ ರಾಷ್ಟ್ರಗೀತೆಗೆ ನಿಂತ ಮೋದಿ ಕಾರ್ಯಕ್ಕೆ ಜನ ಮೆಚ್ಚುಗೆ

ವಾಷಿಂಗ್ಟನ್‌: ಭಾರೀ ಮಳೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡನೇ ಹಂತದ ಯುಎಸ್ ಪ್ರವಾಸಕ್ಕಾಗಿ ವಾಷಿಂಗ್ಟನ್ ಡಿಸಿಗೆ ಬುಧವಾರ ಬಂದಿಳಿದರು. ಅವರ ಆಗಮನದ ನಂತರ, ವಾಷಿಂಗ್ಟನ್ DC ಯ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಅವರಿಗೆ ವಿಧ್ಯುಕ್ತ…

Read More

ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸಂಸತ್ ಉದ್ಘಾಟನಾ ಸಮಾರಂಭ

ದಾಂಡೇಲಿ: ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಶಾಲಾ ಸಂಸತ್ತು ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ಜನತಾ ವಿದ್ಯಾಲಯದ ಬೆಳ್ಳಿಹಬ್ಬ ಸಭಾಭವನದಲ್ಲಿ ಜರುಗಿತು. ಶಾಲಾ ಸಂಸತ್ತು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಜನತಾ…

Read More

ಸ್ಕೊಡ್‌ವೆಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ

ಶಿರಸಿ: ಪರಿಸರ ಸಂರಕ್ಷಣೆಯು ಒಂದು ದಿನದ ಕಾರ್ಯಕ್ರಮವಾಗದೆ ಅದು ನಿರಂತರವಾಗಿರಬೇಕು ಎಂದು ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಸರಸ್ವತಿ ಎನ್. ರವಿ ಹೇಳಿದರು. ಅವರು ಸ್ಕೊಡ್‌ವೆಸ್ ಸಂಸ್ಥೆ ಶಿರಸಿ,ಪ್ರಜಾವಾಣಿ ಹಾಗೂ ವಿದ್ಯೋದಯ ಪ್ರೌಢಶಾಲೆ ಯಡಳ್ಳಿ ಇವರ ಸಹಯೋಗದಲ್ಲಿ…

Read More

ಕಣ್ಮನ ಸೆಳೆದ ರಾತ್ರಿ ರಾಣಿ ‘ಬ್ರಹ್ಮ ಕಮಲ’

ಯಲ್ಲಾಪುರ:ತಾಲೂಕಿನ ತೇಲಂಗಾರದ ತಾ.ಪಂ.ಮಾಜಿ ಅಧ್ಯಕ್ಷೆ ಅನ್ನಪೂರ್ಣ ಆರ್.ಭಟ್ಟ ಅವರ ಮನೆಯಂಗಳದಲ್ಲಿ ಮಂಗಳವಾರ ರಾತ್ರಿ ರಾತ್ರಿರಾಣಿ ಬ್ರಹ್ಮಕಮಲಗಳು ಅರಳಿ ಗಮನಸೆಳೆದಿವೆ.

Read More

ಯುವಕನ ಅಪಹರಣ: 2 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ದಾಂಡೇಲಿ : ನಗರದ ಯುವಕನನ್ನು ಅಪಹರಿಸಿ ಅವರ ಕುಟುಂಬಕ್ಕೆ 2 ಕೋಟಿರೂ. ಹಣದ ಬೇಡಿಕೆ ಇಟ್ಟಿದ್ದ ಅಪಹರಣಕಾರರಾದ ದಾಂಡೇಲಿಯ ವನಶ್ರೀನಗರದ ಪರಶುರಾಮ ಯಲ್ಲಪ್ಪ ಮೇದಾರ (42), ಶಿರಸಿಯ ಶಾಂತಿನಗರದ ವಿನಾಯಕ ಕೆಂಪಣ್ಣ ಕರ್ನಿಂಗ್ (42), ಭಟ್ಕಳದ ಮದಿನಾ ಕಾಲೋನಿ…

Read More

ಭಾರತೀಯರು ಪ್ರತಿಭಾವಂತರು: ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮತ್ತೊಮ್ಮೆ ಭಾರತವನ್ನು ಹಾಡಿ ಹೊಗಳಿದ್ದಾರೆ. ಭಾರತೀಯರನ್ನು ಪ್ರತಿಭಾವಂತರು ಎಂದಿರುವ ಅವರು, ಭಾರತವು ಅಭಿವೃದ್ಧಿಯ ವಿಷಯದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 4 ರಂದು ರಷ್ಯಾದ…

Read More

ಮಕ್ಕಳು ಗುಣಸಂಪನ್ನರಾಗಲು ಪಾಲಕರು ಒತ್ತಡಮುಕ್ತರಾಗುವುದು ಅವಶ್ಯ: ಬ್ರಹ್ಮಾಕುಮಾರಿ ವೀಣಾಜಿ

ಶಿರಸಿ : ಪ್ರತಿಯೊಂದು ಮಗುವನ್ನು ಶ್ರೀಕೃಷ್ಣನ ಹಾಗೆ ಗುಣ ಸಂಪನ್ನ, ಶಕ್ತಿ ಸಂಪನ್ನ, ವ್ಯಕ್ತರನ್ನಾಗಿ ಮಾಡಲು ಪಾಲಕರು ಒತ್ತಡ ಮುಕ್ತರಾಗಿ ಶಾಂತರಾಗಿರಬೇಕು. ಮನೆ ಮನೆಯಲ್ಲಿಯೂ ದೈವಿಕತೆಯನ್ನು ತುಂಬಿ ಮನೆಯನ್ನು ಗೋಕುಲ ಮಾಡಲು ಶ್ರಮಿಸಬೇಕು, ಎಂದು ಬ್ರಹ್ಮಾಕುಮಾರಿ ವೀಣಾಜಿ ಹೇಳಿದರು. …

Read More

ಸಖತ್ತಾದ ರವಾ ಬರ್ಫಿ ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಗ್ರಿಗಳು: ಬಾಂಬೆ ರವಾ- 1 ಕಪ್, ಸಕ್ಕರೆ 3/4 ಕಪ್, ಪಲಾವ್ ಎಲೆ-3, ಲವಂಗ-5, ಏಲಕ್ಕಿ- ಅರ್ಧ ಟೀ ಸ್ಪೂನ್, ದ್ರಾಕ್ಷಿ, ಗೋಡಂಬಿ, ತುಪ್ಪ-1/4 ಕಪ್, ಫುಡ್ ಕಲರ್, ವೆನಿಲ್ಲಾ ಎಸೆನ್ಸ್, ಟೂಟಿ ಫ್ರೂಟಿ.…

Read More

ಮೇ.23 ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆಗೊಳಿಸಲು ಡಿ.ಸ್ಯಾಮಸನ್ ಆಗ್ರಹ

ದಾಂಡೇಲಿ : ಹೆಚ್. ಕಾಂತರಾಜ್ ರವರ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015 ರಲ್ಲಿ ಸುಮಾರು 170 ಕೋಟಿ ರೂ.ಗಳ ಸಾರ್ವಜನಿಕ ವೆಚ್ಚದಲ್ಲಿ, ಸರ್ಕಾರದ ಸುಪರ್ಧಿಯಲ್ಲಿರುವ 22,180 ಮೇಲ್ವಿಚಾರಕ ಅಧಿಕಾರಿಗಳ ಉಸ್ತುವಾರಿಯಲ್ಲಿ 1,33,140 ನೌಕರ ಗಣತಿದಾರರು ಒಂದು ತಿಂಗಳ…

Read More
Back to top