Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ್ 29ರಿಂದ ಹೇರಲಾಗಿದ್ದ ನೀತಿ ಸಂಹಿತೆಯನ್ನು ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಮೇ.15ರಂದು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ…

Read More

ಶಿಕ್ಷಣವಿದ್ದಲ್ಲಿ ದಾರಿದ್ರ್ಯವಿಲ್ಲ: ಪ್ರಸನ್ನನಾಥ ಸ್ವಾಮೀಜಿ

ಕುಮಟಾ: ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಹಾಲಕ್ಕಿ ಒಕ್ಕಲಿಗರ ಪ್ರತಿಭಾ ಪುರಸ್ಕಾರ ಹಾಗೂ ನಾಡಪ್ರಭು ಕೆಂಪೇಗೌಡರವರ ಜಯಂತೋತ್ಸವ ಕಾರ್ಯಕ್ರಮ ಆದಿಚುಂಚನಗಿರಿ ಮಠದ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.ನಾಡಪ್ರಭು ಕೆಂಪೇಗೌಡರವರ ಜಯಂತೋತ್ಸವ ನಿಮಿತ್ತ…

Read More

ಯುಗಾದಿ ಉತ್ಸವ: ಗಮನ ಸೆಳೆದ ಭರತನಾಟ್ಯ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ನಡೆದ ಯುಗಾದಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿದ್ದು, ನಾದಶ್ರೀ ಕಲಾ ಕೇಂದ್ರದ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಪಟ್ಟಣದ ಮಣಕಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ ಯುಗಾದಿ ಉತ್ಸವದ ವೇದಿಕೆ ಕಾರ್ಯಕ್ರಮದ…

Read More

ಅರಬೈಲ್ ಗ್ರಾಮ ಸುತ್ತುತ್ತಿರುವ ಮಾನಸಿಕ ಅಸ್ವಸ್ಥ:ಸುರಕ್ಷಿತ ಸ್ಥಳದ ವ್ಯವಸ್ಥೆ ಕಲ್ಪಿಸಲು ಆಗ್ರಹ

ಯಲ್ಲಾಪುರ: ಕಳೆದ ಒಂದು ತಿಂಗಳಿನಿಂದ ಆರಬೈಲ್ ಗ್ರಾಮದಲ್ಲಿ 35ರಿಂದ 40 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವ ಅರೆನಗ್ನನಾಗಿ ಗ್ರಾಮವನ್ನು ಸುತ್ತುತ್ತಿದ್ದಾನೆ. ಹಿಂದಿ ಮತ್ತು ಬಂಗಾಳಿ ಭಾಷೆಯನ್ನು ಮಾತನಾಡುತ್ತಾನೆ ಎಂದು ಹೇಳಲಾದ ವ್ಯಕ್ತಿ ಕಳೆದ ಒಂದು ತಿಂಗಳಿನಿಂದ ಅರಬೈಲ್ ಗ್ರಾಮದ…

Read More

ಭಟ್ಕಳ: ಕಾಂಗ್ರೆಸ್ ಮುನ್ನಡೆ

ಭಟ್ಕಳ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮತ ಎಣಿಕೆಯ 17ನೇ ಸುತ್ತಿನಲ್ಲಿ ಬಿಜೆಪಿ 57880 ಮತ ಹಾಗೂ ಕಾಂಗ್ರೆಸ್ 77948 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Read More

ಅಭಿವೃದ್ಧಿ ವಿಷಯದಲ್ಲಿ ಸ್ಪರ್ಧೆ, ಸಂಘರ್ಷ ಇರಬಾರದು: ರಾಘವೇಶ್ವರ ಶ್ರೀ

ಸಿದ್ದಾಪುರ: ಉತ್ಸವ ಸಂಘಟಿಸಿದಂತೆ ಊರನ್ನು ಕಟ್ಟಿ ಬೆಳೆಸುವ ಕಾರ್ಯ ಮಾಡಬೇಕು. ಊರಿನ ಅಭಿವೃದ್ಧಿ ವಿಷಯ ಬಂದಾಗ ಸ್ಪರ್ಧೆ, ಸಂಘರ್ಷ ಇರಬಾರದು ಎಂದು ರಾಮಚಂದ್ರಾಪುರದ ರಾಘವೇಶ್ವರ ಭಾರತೀ ಮಹಾಸ್ವಾ ಮಿಗಳು ಹೇಳಿದರು.ಅವರು ಮೂರುದಿನಗಳ ಕಾಲ ಜರುಗಿದ ಸಿದ್ದಾಪುರ ಉತ್ಸವದ ಕೊನೆಯ…

Read More

‘ನಾದೋಪಾಸನೆ’: ಗಾಯನ, ಸನ್ಮಾನ ಕಾರ್ಯಕ್ರಮ ಯಶಸ್ವಿ

ಸಾಗರ: ನಗರದ ಶ್ರೀ ಸದ್ಗುರು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ ವೇದನಾದ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಆಯೋಜಿಸಿದ್ದ ‘ನಾದೋಪಾಸನೆ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಗೊಂಡಿತು. ಕಾರ್ಯಕ್ರಮವನ್ನು ಪಂಡಿತ್ ಮೋಹನ್ ಹೆಗಡೆ ಹುಣಸೆಕೊಪ್ಪ ಉದ್ಘಾಟಿಸಿ…

Read More

ಡೆವೆಲಪ್‌ಮೆಂಟ್ ಸೊಸೈಟಿ ಚುನಾವಣೆ: ಆಡಳಿತ ಮಂಡಳಿ ಸದಸ್ಯರ ಅವಿರೋಧ ಆಯ್ಕೆ

ಶಿರಸಿ: ಇಲ್ಲಿನ ದಿ ಆ‍ಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವೆಲಪ್‌ಮೆಂಟ್ ಕೋ-ಆಪ್ ಸೊಸೈಟಿಯ 2023-24 ರಿಂದ ಮುಂದಿನ 5 ವರ್ಷಗಳ ಅವಧಿಗೆ ನಿಗದಿಯಾಗಿದ್ದ ಆಡಳಿತ ಮಂಡಲಿ ಚುನಾವಣೆಯಲ್ಲಿ 15 ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ, ಸಹಕಾರ ಸಂಘ…

Read More

ಪರಂಪರೆಯ ಸಂಕೇತವಾದ ಪ್ರಾದೇಶಿಕ ಭಾಷೆ ಬಳಸಲು ಕೀಳರಿಮೆ ಬೇಡ: ಮನು ಹಂದಾಡಿ

ಅಂಕೋಲಾ: ಜನಾಂಗೀಯ ಭಾಷೆಯಾಗಲಿ ಅಥವಾ ಪ್ರಾದೇಶಿಕ ಭಾಷೆಯಾಗಲಿ ಅದು ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಸಂಕೇತವಾಗಿದೆ. ಅದನ್ನು ಬಳಸಲು ಯಾವುದೇ ಕೀಳರಿಮೆ ಬೇಡ. ನಮ್ಮ ಭಾವನಾ ಪ್ರಪಂಚದೊಂದಿಗೆ ವಿಹರಿಸುವ ನಮ್ಮ ಎದೆಯ ಭಾಷೆಯನ್ನು ಹೆಚ್ಚೆಚ್ಚು ಬಳಸುವ ಮೂಲಕ ನಮ್ಮತನವನ್ನು…

Read More

ಡಿ.೧೭ ರಂದು ವಿವಿಧ ಜಾನಪದ ತಂಡದೊಂದಿಗೆ ಶಿರಸಿಯಲ್ಲಿ ಅರಣ್ಯವಾಸಿಗಳಿಂದ ಬೃಹತ್ ರ‍್ಯಾಲಿ

ಶಿರಸಿ: ಬಗೆಹರಿಯದ ಅರಣ್ಯ ಭೂಮಿ ಹಕ್ಕು ವಂಚಿತರ ಹಕ್ಕಿನ ನಿರೀಕ್ಷೆ ಹಾಗೂ ಸುಪ್ರಿಂ ಕೋರ್ಟಿನ ಆದೇಶ ಆಗುವ ಆತಂಕದಲ್ಲಿ ಡಿಸೆಂಬರ್ ೧೭ ರಂದು ಶಿರಸಿಯಲ್ಲಿ ಸಮಸ್ಯೆಗಳನ್ನ ಮುಂದಿಟ್ಟು ಹೆಚ್ಚಿನ ಒತ್ತಡ ಹೇರುವ ತಂತ್ರಗಾರಿಕೆಯ ಮೇರೆಗೆ ರಾಜ್ಯ ಮಟ್ಟದ ಅರಣ್ಯವಾಸಿಗಳ…

Read More
Back to top