Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ: ಪ್ರಧಾನಿ ಮೋದಿ

ನವದೆಹಲಿ: ದೇಶವನ್ನು ಯಶಸ್ವಿಗೊಳಿಸುವ ಹಾಗೂ ದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 21ನೇ ಶತಮಾನದ…

Read More

ಶಿವಾಜಿ ಬಿ.ಎಡ್ ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಓದು ಕಾರ್ಯಕ್ರಮ

ಕಾರವಾರ: ಸ್ವಾತಂತ್ರ‍್ಯ ನಂತರ ಭವ್ಯ ಭಾರತ ನಿರ್ಮಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಿದೆ ಎಂದು ಉಪನ್ಯಾಸಕಿ ಡಾ. ಭಾಗ್ಯಶ್ರಿ ನಾಯಕ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ…

Read More

ಬೇಡ ಜಂಗಮ ಸಮಾಜ ಜಿಲ್ಲಾಧ್ಯಕ್ಷರಾಗಿ ಬಸವರಾಜ ನಂದಿಕೇಶ್ವರ ಮಠ ಆಯ್ಕೆ

ಶಿರಸಿ: ನಗರದ ಸತ್ಕಾರ ಹೋಟೆಲಿನ ಸಭಾಭವನದಲ್ಲಿ ಜು.27ರಂದು ನಡೆದ ಶಿರಸಿ ತಾಲೂಕಾ ಬೇಡ ಜಂಗಮ ಸಮಾಜ ಶಿರಸಿ (ಉ.ಕ) ಸಭೆ ಜರುಗಿದ್ದು ಸದರಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಬೇಡ ಜಂಗಮ ಸಮಾಜದ ನೂತನ ಜಿಲ್ಲಾಘಟಕದ ಪದಾಧಿಕಾರಿಗಳನ್ನು ಜಿಲ್ಲೆಯ…

Read More

ನಗದು ಪುರಸ್ಕಾರಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.…

Read More

ಬೀದಿ ನಾಯಿಗೆ ಜೀವದಾನ ಮಾಡಿದ ಬಸ್ ಚಾಲಕ, ನಿರ್ವಾಹಕಿ

ಅಂಕೋಲಾ: ಮುಖಕ್ಕೆ ಅಂಟಿಕೊoಡಿದ್ದ ಪ್ಲಾಸ್ಟಿಕ್ ಡಬ್ಬ ತೆಗೆಯಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಬೀದಿ ನಾಯಿಗೆ ಬಸ್ ಚಾಲಕ ಹಾಗೂ ನಿರ್ವಾಹಕಿ ಜೀವದಾನ ಮಾಡಿದ ಘಟನೆ ನಡೆದಿದೆ. ಅಂಕೊಲಾದಿoದ ಬೆಳಂಬಾರಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ನಾಯಿಯೊಂದು ಮುಖಕ್ಕೆ ಪ್ಲಾಸ್ಟಿಕ್ ಡಬ್ಬ ಸಿಕ್ಕಿಸಿಕೊಂಡು…

Read More

TSS ನಲ್ಲಿ ಈಗಿರುವ ಆಡಳಿತ ಮಂಡಳಿಯ ವಿರುದ್ಧ ಸ್ಪರ್ಧಿಸಿದ್ದವರು ಆರೋಪ ಮಾಡಿದರೇ ವಿನಃ ದಾಖಲೆಗಳನ್ನು ಒದಗಿಸಿಲ್ಲ..!!

TSS ನಲ್ಲಿ ಈಗಿರುವ ಆಡಳಿತ ಮಂಡಳಿಯ ವಿರುದ್ಧ ಸ್ಪರ್ಧಿಸಿದ್ದವರು ಆರೋಪ ಮಾಡಿದರೇ ವಿನಃ ದಾಖಲೆಗಳನ್ನು ಒದಗಿಸಿಲ್ಲ. ಪ್ರತಿಯಾಗಿ ಟಿಎಸ್‌ಎಸ್‌ ಜಾಹಿರಾತುಗಳ ಮುಖಾಂತರವೇ ತನ್ನನ್ನು ಸಮರ್ಥಿಸಿಕೊಂಡಿದೆ. ಸದಸ್ಯರಿಗೆ ಅಂಕಿ- ಅಂಶಗಳನ್ನು ಪೂರೈಸಿದೆ. 20 ವರ್ಷಗಳ ಅವಲೋಕನವನ್ನು ನೀಡಿದೆ. ವಿದೇಶಿಶಕ್ತಿಗಳು ಭಾರತಕ್ಕೆ…

Read More

ರಾಷ್ಟ್ರ ಮಟ್ಟದಲ್ಲಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ನ್ಯಾಶನಲ್ ಟೀಚರ್ಸ್ ಕೌನ್ಸಿಲ್ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.ಮೂರನೇ ತರಗತಿ ವಿದ್ಯಾರ್ಥಿ ಆರುಷ್ ಭಟ್ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನವನ್ನು ಪಡೆದಿದ್ದು,…

Read More

ಕೋಮುವಾದಿ ಪಕ್ಷಗಳಿಗೆ ತಂಜೀಂ ಬೆಂಬಲವಿಲ್ಲ: ಇಮ್ರಾನ್ ಲಂಕಾ

ಭಟ್ಕಳ: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ- ಹೊನ್ನಾವರ ಕ್ಷೇತ್ರದಲ್ಲಿ ಸದ್ಯಕ್ಕೆ ತಂಜೀಂ ಬೆಂಬಲ ಕೋರಿ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಮೂವರಲ್ಲಿ ಕೋಮುವಾದಿ ಪಕ್ಷಕ್ಕೆ…

Read More

ಲಾರಿ ಪಲ್ಟಿ:ಹೆದ್ದಾರಿಯ ಮೇಲೆ ಡೀಸೆಲ್ ಹೊಳೆ

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.  ದಾಂಡೇಲಿಯಿಂದ ಕೇರಳದ ಕೊಚ್ಚಿಗೆ ಪೇಪರ್ ಲೊಡ್ ಸಾಗಿಸುತ್ತಿದ್ದ ಲಾರಿ ಅರಬೈಲ್ ಘಟ್ಟದ ಯೂಟರ್ನ್ ಬಳಿ ಪಲ್ಟಿಯಾಗಿದೆ. ಚಾಲಕನಿಗೆ…

Read More

ಟೇಸ್ಟಿ ಪಂಚ್: ಉತ್ತಮ ಗುಣಮಟ್ಟದ ಡ್ರೈ ಚಾಟ್ಸ್‌ಗಳಿಗಾಗಿ ಭೇಟಿ ನೀಡಿ-ಜಾಹೀರಾತು

ಟೇಸ್ಟಿ ಪಂಚ್ ಡ್ರೈ ಚಾಟ್ಸ್ ಆತ್ಮೀಯ ಗ್ರಾಹಕ ಮಿತ್ರರೆ, 🆕 ಈವರೆಗೆ ಶಿರಸಿಯ ಅಶ್ವಿನಿ ಸರ್ಕಲ್ ನಲ್ಲಿ ಇರುವ ನಮ್ಮ ಅಂಗಡಿಯನ್ನು ‘ನವ್ಯಶ್ರೀ ಕಾಂಪ್ಲೆಕ್ಸ್, ಯಲ್ಲಾಪುರ ಮುಖ್ಯರಸ್ತೆ, ಶಿರಸಿ (ಗ್ರಾಮೀಣ ಪೊಲೀಸ್ ಠಾಣೆ ರೋಡ್ ಎದುರು)ನಲ್ಲಿ ಸ್ಥಳಾಂತರಿಸಲಾಗಿದೆ. ▶️…

Read More
Back to top