Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

33 ವರ್ಷಗಳ ಬಳಿಕ ಶ್ರೀನಗರದಲ್ಲಿ ರಾರಾಜಿಸಿದ ಸಿನಿಮಾ‌ ಪೋಸ್ಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಧಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಸಿನಿಮಾಗಳೇ ಪ್ರದರ್ಶನ ಕಾಣದ ಅಲ್ಲಿ ಈಗ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಮಾತ್ರವಲ್ಲ ಬರೋಬ್ಬರಿ 33  ವರ್ಷಗಳ ಬಳಿಕ ಅಲ್ಲಿನ ಬೀದಿಗಳಲ್ಲಿ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿವೆ.  ಯಾವುದೇ ಒಂದು ಚಿತ್ರ…

Read More

ದೇವರ ಸನ್ನಿಧಾನಕ್ಕೆ ಶುದ್ಧ ಮನಸ್ಸಿನಿಂದ ಬಂದರೆ ಉತ್ತಮ ಫಲ: ರಾಘವೇಶ್ವರ ಶ್ರೀ

ಭಟ್ಕಳ: ದೇವರ ಸನ್ನಿಧಾನಕ್ಕೆ ಬರುವಾಗ ಶುದ್ಧ ಮನಸ್ಸು, ಸೇವಾ ಮನೋಭಾವನೆಯಿಂದ ಬಂದರೆ ಖಂಡಿತ ಉತ್ತಮ ಫಲ ಸಿಕ್ಕೇ ಸಿಗುತ್ತದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ನುಡಿದರು.ಕಿತ್ರೆ ಶ್ರೀ ಕ್ಷೇತ್ರ ದೇವಿಮನೆಯ ಶ್ರೀ ದುರ್ಗಾಪರಮೇಶ್ವವರಿ ದೇವಸ್ಥಾನದಲ್ಲಿ ವರ್ಧಂತಿ ಮತ್ತು ಮಹಾರಥೋತ್ಸವದ…

Read More

ಇಂದು ಭೈರುಂಬೆಯಲ್ಲಿ ‘ಸುದರ್ಶನ ವಿಜಯ’ ಯಕ್ಷಗಾನ

ಶಿರಸಿ: ತಾಲೂಕಿನ ಭೈರುಂಬೆಯ ಶ್ರೀಶಾರದಾಂಬಾ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಶ್ರೀ ಶಾರದಾಂಬಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಹುಳಗೋಳ ಸೇವಾ ಸಹಕಾರಿ‌ಸಂಘದ ಸಹಕಾರದಲ್ಲಿ ಫೆ.27,ಸೋಮವಾರ ಸಂಜೆ 6ರಿಂದ ಶ್ರೀಮತಿ ಅನ್ನಪೂರ್ಣ ಭಟ್ಟ, ಗಡಿಗೆಹೊಳೆ  ನಿರ್ದೇಶನದಲ್ಲಿ ‘ಸುದರ್ಶನ ವಿಜಯ’…

Read More

ಮೈತ್ರಿ ಕಲಾ ಬಳಗ ಬೆಳ್ಳಿಹಬ್ಬ: ಸಾಧಕರಿಗೆ ಸನ್ಮಾನ

ಯಲ್ಲಾಪುರ: ತಾಲೂಕಿನ ತೇಲಂಗಾರ ಮೈತ್ರಿ ಕಲಾ ಬಳಗದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಕ್ಷೇತ್ರದ ಸಾಧಕರಾದ ವಿದ್ವಾನ ಕೃಷ್ಣ ಭಟ್ ಸರಳೆಗುಡ್ಡೆ,ನಾರಾಯಣ ಗಾಂವ್ಕಾರ ಗೋಡೆಪಾಲ,ಭಾಸ್ಕರ ಗಾಂವ್ಕಾರ ಬಿದ್ರೆಮನೆ, ಹರಿಹರ ಗಾಂವ್ಕಾರ ಮೂಲೆಮನೆ,ಗಣೇಶ ಭಟ್ಟ ಅಬ್ಬಿತೋಟ,ಮುಂತಾದವರನ್ನು ಶಾಸಕ ಶಿವರಾಮ ಹೆಬ್ಬಾರ ಗೌರವಿಸಿದರು.…

Read More

ನಗೆ ಪ್ರಾಥಮಿಕ ಶಾಲೆಗೆ ಸಿಎಸ್‌ಆರ್ ಯೋಜನೆಯಲ್ಲಿ ಅಗತ್ಯ ಪೀಠೋಪಕರಣ ವಿತರಣೆ

ಕಾರವಾರ : ತಾಲೂಕಿನ ನಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೈಗಾ ಯೋಜನೆಯ ಹಿರಿಯ ಸ್ಥಾನಿಯ ನಿರ್ದೇಶಕರಾದ ಪಿ.ಜಿ. ರಾಯಚೂರು ಹಾಗೂ ಸಿಎಸ್‌ಆರ್ ಕಮೀಟಿಯ ಉಪಾಧ್ಯಕ್ಷರು ಹಾಗೂ ಎಡಿಶನಲ್ ಚೀಪ್ ಇಂಜಿನೀಯರ್ ಎಸ್.ತಿಪ್ಪೆಸ್ವಾಮಿ, ಸಿಎಸ್‌ಆರ್ ಸಮಿತಿಯ ಸಾಯಿನಾಥ…

Read More

ಕರಾವಳಿಯಲ್ಲಿ ಮಳೆ; ರೈಲು ಸಂಚಾರದಲ್ಲಿ ವ್ಯತ್ಯಯ;ಇಲ್ಲಿದೆ ಮಾಹಿತಿ

ಭಟ್ಕಳ: ಭಾರೀ ಮಳೆಯ ಕಾರಣ ಮುರ್ಡೇಶ್ವರ ಮತ್ತು ಭಟ್ಕಳ ರೈಲು ನಿಲ್ದಾಣದ ನಡುವೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು, ಇದರಿಂದಾಗಿ ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಕಾರಣದಿಂದ ಕೆಲವು ರೈಲುಗಳ ಸಂಚಾರವನ್ನು ಕೊಂಕಣ ರೈಲ್ವೆ ರದ್ದುಪಡಿಸಿದ್ದು, ಇನ್ನು…

Read More

ಕಾಂಗ್ರೆಸ್ ಕಾರ್ಯಕರ್ತರಿಂದ ಆರ್.ವಿ.ಡಿ.ಗೆ ಅಭಿನಂದನಾ ಕಾರ್ಯಕ್ರಮ

ಮುಂಡಗೋಡ: ಮುಂಡಗೊಡ ಬ್ಲಾಕ್ ಕಾಂಗ್ರೆಸ್ ವತಿಯಂದ ತಾಲೂಕಿನಲ್ಲಿ ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾಧ್ಯಕ್ಷ ಸಾಯಿನಾಥ ಗಾಂವಕರಗೆ ಅಭಿನಂದನಾ ಕಾರ್ಯಕ್ರಮ ಮತ್ತು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ವಿವಿಧ ಪಕ್ಷಗಳ…

Read More

TSS: ಹಳೆಯ ಪಾತ್ರೆಗಳ ಎಕ್ಸ್‌ಚೇಂಜ್ ಆಫರ್- ಜಾಹೀರಾತು

TSS CELEBRATING 100 YEARS🎊🎊 ಹಳೆಯ ಪಾತ್ರೆಗಳ ಎಕ್ಸ್‌ಚೇಂಜ್ ಆಫರ್🥄🍴🍽️ ವಿನಿಮಯದೊಂದಿಗೆ 10% ಹೆಚ್ಚುವರಿ ರಿಯಾಯತಿ!! ಈ ಕೊಡುಗೆ ಜು. 06 ರಿಂದ ಜು.08 ರವರೆಗೆ ಮಾತ್ರ (ಟಿ.ಎಸ್.ಎಸ್. ಸುಪರ್‌ಮಾರ್ಕೆಟ್ ಹಾಗೂ ಮಿನಿ ಸುಪರ್‌ಮಾರ್ಕೆಟ್‌ಗಳಲ್ಲಿ) ನಿಮ್ಮ ಸ್ಕಾರ್ಟ್ ಕಿಚನ್…

Read More

ಮಾಜಿ ಸೈನಿಕರ ಸಂಘದ ಅಧ್ಯಕ್ಷರಾಗಿ ಸಂತೋಷ ಪುನರಾಯ್ಕೆ

ಜೊಯಿಡಾ: ತಾಲೂಕಾ ಮಾಜಿ ಸೈನಿಕರ ಸಂಘದ ಸುಪಾ ಗ್ರೇಟ್ ವಾರಿಯರ್ಸ್ ಎಕ್ಷ ಸರ್ವಿಸ್ಮೆನ್ ವೆಲ್ಫೇರ್ ಅಸೋಶಿಷನ್ ಜೋಯೀಡಾ ತಾಲೂಕಾ, ಕಳೆದ 4 ವರ್ಷಗಳಿಂದ ಸಂತೋಷ ಸಾವಂತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಮನಗರದಲ್ಲಿ ನಡೆದ ಸಭೆಯಲ್ಲಿ ಸರ್ವ ಸಮ್ಮತಿಯಿಂದ ಪುನರ…

Read More

ಫೆ.14ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ನಗರದಾದ್ಯಂತ  ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ತಾರಗೋಡ, ಚಿಪಗಿ, ಸಂಪಖಂಡ, ದೇವನಳ್ಳಿ, ಕೆಂಗ್ರೆ, ಮಾರಿಗದ್ದೆ, ಬನವಾಸಿ, ಸುಗಾವಿ, ವಾನಳ್ಳಿ, ಸಾಲ್ಕಣಿ ಹಾಗೂ ಹುಲೇಕಲ್  11 ಕೆ.ವಿ ಮಾರ್ಗದಲ್ಲಿ ಫೆ.14 ರಂದು ಬುಧವಾರ…

Read More
Back to top