Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ರಾಘು ದೀವಗಿ ವೀರವಿಠ್ಠಲ ಮಠಕ್ಕೆ ಭೇಟಿ

ಅಂಕೋಲಾ: ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ಥ್ರೋ ಡೌನ್ ಪರಿಣಿತ ರಾಘು ದೀವಗಿ ತಾಲೂಕಿನ ವೀರ ವಿಠ್ಠಲ ಮಠಕ್ಕೆ ಭೇಟಿ ನೀಡಿ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ವಡೇರ ಅವರ ಆಶೀರ್ವಾದ ಪಡೆದರು. ವಿಶ್ವಕಪ್ ಕ್ರಿಕೆಟ್…

Read More

ಆ.3 ರಂದು ಸಿದ್ದಾಪುರದಲ್ಲಿ ‘ನೋ ವ್ಯಾಕ್ಸಿನ್’

ಸಿದ್ದಾಪುರ: ಆ.3, ಮಂಗಳವಾರ ತಾಲೂಕಿನಲ್ಲಿ ಯಾವುದೇ ಕೊವಿಡ್ ಲಸಿಕೆ ಲಭ್ಯವಿರುವುದಿಲ್ಲ. ಕಾರಣ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ ಎಂದು ಸಿದ್ದಾಪುರ ತಾಲೂಕಾ ಆರೋಗ್ಯಾಧಿಗಳ ಕಛೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಜ.27ಕ್ಕೆ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ

ಕಾರವಾರ: ಜಿಲ್ಲಾ ಭವಿಷ್ಯ ನಿಧಿ ಕಾರ್ಯಾಲಯವು ಜ.27ರಂದು ಬೆಳಿಗ್ಗೆ 11 ಗಂಟೆಗೆ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾನ್ಫರೆನ್ಸ್ ಹಾಲ್‌ನಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮವನ್ನು ಆಯೋಜಿಸಿದೆ.ಜಿಲ್ಲೆಯ ಎಲ್ಲಾ ಉದ್ಯೋಗಿಗಳು, ಕಾರ್ಮಿಕರು, ಉದ್ಯೋಗದಾತರು, ಉದ್ಯೋಗದಾತರ ಸಂಘಗಳು, ಕಾರ್ಮಿಕ ಸಂಘಗಳು, ಎನ್‌ಜಿಒಗಳು…

Read More

ಸಂವಿಧಾನ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಶ್ರಮಿಸಿ: ಕುಲಕರ್ಣಿ

ಸಿದ್ದಾಪುರ: ಪಟ್ಟಣದ ನೆಹರೂ ಮೈದಾನದಲ್ಲಿ ಸಾರ್ವತ್ರಿಕ ಗಣರಾಜ್ಯೋತ್ಸವನ್ನು ಸಡಗರದಿಂದ ಆಚರಿಸಲಾಯಿತು. ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿ, ಭಾರತದ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಈಡೇರಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಜಾಪ್ರಭುತ್ವ…

Read More

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ.ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತೆ ಒಂದೇ ರೀತಿಯ ಸಮವಸ್ತ್ರ ನೀತಿ ಜಾರಿಗೆ ತರಲಾಗುವುದು. ಒಂದೇ…

Read More

ಟೇಬಲ್ ಟೆನ್ನಿಸ್: ಎಸ್‌ಡಿಎಂ ಮಹಿಳಾ ತಂಡ ಚಾಂಪಿಯನ್

ಹೊನ್ನಾವರ: ಭಟ್ಕಳದ ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಮಹಾವಿದ್ಯಾಲಯಗಳ ತೃತೀಯ ವಲಯ ಮಹಿಳೆಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪಟ್ಟಣದ ಎಸ್.ಡಿ.ಎಂ. ಮಹಾವಿದ್ಯಾಲಯದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಾಲೇಜಿನ ಬಿ.ಸಿ.ಎ 2 ಸೆಮ್‌ನ…

Read More

ಗೌರಿ ಗಣೇಶ ಹಬ್ಬದ ಶುಭಾಶಯಗಳು: ಶ್ರೀಪಾದ ಹೆಗಡೆ, ಕಡವೆ

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು ವಿಘ್ನನಿವಾರಕ ಗಣಪತಿಯು ತಮ್ಮೆಲ್ಲರಿಗೂ ಶುಭವನ್ನುಂಟು ಮಾಡಲಿ ಶ್ರೀಪಾದ ಹೆಗಡೆ, ಕಡವೆರಾಜ್ಯ ಕಾರ್ಯದರ್ಶಿಕಿಸಾನ್ ಕಾಂಗ್ರೆಸ್ ಸಮಿತಿ,ಕರ್ನಾಟಕ

Read More

ಪುನೀತ್‌ ಪುಣ್ಯತಿಥಿ: ಸಿಎಂ ಸೇರಿದಂತೆ ಗಣ್ಯರಿಂದ ಗೌರವ ನಮನ

ಬೆಂಗಳೂರು: ನಟ ಪುನೀತ್‌ ರಾಜ್‌ ಕುಮಾರ್‌ ಅವರ ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಟ್ವಿಟ್‌ ಮಾಡಿರುವ ಮುಖ್ಯಮಂತ್ರಿಗಳು, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ…

Read More

ವಿದ್ಯುತ್ ವ್ಯತ್ಯಯ: ಹೆಸ್ಕಾಂ ನೀಡಿದ ಮಾಹಿತಿ ಇಲ್ಲಿದೆ..

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಹಾಗೂ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಅ.18, ಬುಧವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆ ವರೆಗೆ…

Read More

ಫೆ .12ರ ಮಾರ್ಕೆಟ್ ಹಕೀಕತ್

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More
Back to top