Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಿರಸಿ ಅರ್ಬನ್ ಬ್ಯಾಂಕ್ ನಿರ್ದೇಶಕ ಟಿ.ಎಸ್. ಬಾಲಮಣಿಗೆ ಸನ್ಮಾನ

ದಾಂಡೇಲಿ : ಶಿರಸಿ ಅರ್ಬನ್ ಬ್ಯಾಂಕಿನ ದಾಂಡೇಲಿ, ಬೆಂಗಳೂರು, ಹಾಗೂ ಹುಬ್ಬಳ್ಳಿ ವಿಭಾಗದಿಂದ ಅವಿರೋಧವಾಗಿ ಆಯ್ಕೆಯಾದ ನಗರದ ಉದ್ಯಮಿ ಹಾಗೂ ಬಿಜೆಪಿ ಮುಖಂಡರಾದ ಟಿ. ಎಸ್. ಬಾಲಮಣಿ ಅವರನ್ನು ನಗರದ ಗೆಳೆಯರ ಬಳಗದವರು ಸನ್ಮಾನಿಸಿ ಗೌರವಿಸಿದರು. ಬಾಲಮಣಿಯವರಿಗೆ ಶಾಲು ಹೊದಿಸಿ…

Read More

ಕಲಾಪದ ವೇಳೆ ಅಶ್ರುವಾಯು ಸಿಡಿಸಿದ ಇಬ್ಬರು ವಶಕ್ಕೆ

ನವದೆಹಲಿ: ಲೋಕಸಭೆ ಪ್ರವೇಶಿಸಿ ಇದ್ದಕ್ಕಿದ್ದಂತೆಯೇ ಅಶ್ರುವಾಯು ಸಿಡಿಸಿ ಆತಂಕ ಸೃಷ್ಟಿಸಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾದ ಘಟನೆ ವರದಿಯಾಗಿದೆ. ಇಬ್ಬರು ಯುವಕರು ಗ್ಯಾಲರಿಯಿಂದ ಜಿಗಿದು ಅನಿಲ ಹೊರಸೂಸುವಂಥ ವಸ್ತುವನ್ನು ಎಸೆದಿದ್ದಾರೆ. ಇದರಿಂದಾಗಿ ಆತಂಕ ಸೃಷ್ಟಿಯಾಗಿದ್ದು, ಮಧ್ಯಾಹ್ನ 2 ಗಂಟೆಗೆ…

Read More

ದೇಶಭಕ್ತಿ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ರಾಘವೇಂದ್ರ ಮಠದಲ್ಲಿ ಆ.13, ಭಾನುವಾರದಂದು ಮಾರುತಿ ಸೇವಾ ಸಂಸ್ಥೆ ಗಣೇಶ ನಗರ ಶಿರಸಿ , ಮಾರಿಕಾಂಬಾ ಆಸ್ಪತ್ರೆ ಮತ್ತು ಡಯಾಗ್ನೋಟಿಕ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ತಾಲೂಕಾ ಮಟ್ಟದ ದೇಶಭಕ್ತಿ ಸ್ಪರ್ಧೆಯಲ್ಲಿ…

Read More

ಆಟೋ‌ ನಿಲ್ದಾಣದಲ್ಲಿ ಸಂಚಾರಿ ನಿಯಮಗಳ‌ ಬಗ್ಗೆ ಜಾಗೃತಿ

ದಾಂಡೇಲಿ: ಆಟೋ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಐ.ಆರ್.ಗಡ್ಡೇಕರ್ ಎಚ್ಚರಿಕೆ ನೀಡಿದರು. ಅವರು ಬುಧವಾರ ನಗರದ‌ ಬರ್ಚಿ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಸಂಚಾರಿ ನಿಯಮ ಜಾಗೃತಿ…

Read More

ಮಹಾಗಣಪತಿ ಜ್ಯೋತಿಷ್ಯಂ: ಯಾವುದೇ ಸಮಸ್ಯೆಗೆ ಪರಿಹಾರ ಇಲ್ಲಿದೆ- ಜಾಹೀರಾತು

ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಗಂಟೆಯಲ್ಲಿ ಪರಿಹಾರ 100% ಶಾಶ್ವತ ಪರಿಹಾರ ಇವರು ಕೇರಳ, ಕೊಳ್ಳೆಗಾಲ, ಕಾಶಿ, ಅಘೋರಿ ನಾಗಸಾಧುಗಳ ವಿದ್ಯೆಯನ್ನು ಸತತ 21 ವರ್ಷ ಅಧ್ಯಯನ ಮಾಡಿ ಲಕ್ಷಾಂತರ…

Read More

ಗೋಕರ್ಣದ ರಾಮತೀರ್ಥ ಬತ್ತಿ ಹೋಗಿರುವುದಕ್ಕೆ ಬೋರ್‍ವೆಲ್ ಕಾರಣ !

ಗೋಕರ್ಣ: ಐತಿಹಾಸಿಕ ಹಿನ್ನೆಲೆಯುಳ್ಳ ರಾಮತೀರ್ಥದ ನೀರು ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಇದರಿಂದ ಪ್ರವಾಸಿಗರ ಮನಸ್ಸಿಗೆ ನೋವುಂಟಾಗಿದೆ. ಆದರೆ ಈ ನೀರು ಬತ್ತಿ ಹೋಗಲು ಮೂಲ ಕಾರಣ ಬರದಿಂದಲ್ಲ. ಬದಲಾಗಿ ಅಕ್ರಮವಾಗಿ ಮೇಲ್ಭಾಗದಲ್ಲಿ ರೆಸಾರ್ಟ್‍ನವರು ಎರಡು ಬೋರ್‍ವೆಲ್ ಹೊಡೆದಿದ್ದರಿಂದಾಗಿ ರಾಮತೀರ್ಥದ…

Read More

ಬಾವಿಗೆ ಬಿದ್ದು ಚಿರತೆ ಸಾವು

ಶಿರಸಿ: ತಾಲೂಕಿನ ಬಿಕ್ನಳ್ಳಿ ಗ್ರಾಮದ ಬಾವಿಯಲ್ಲಿ ಚಿರತೆಯೊಂದು ಬಿದ್ದು ಪ್ರಾಣ ಕಳೆದುಕೊಂಡಿದೆ. ಶಿರಸಿ ವಲಯದ ಉಂಚಳ್ಳಿ ಬಿಕ್ನಳ್ಳಿ ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಇದು ಆಹುತಿಯಾಗಿದೆ. ಇದು ಆಹಾರ ಅರಿಸಿ ಜನವಸತಿ ಪ್ರದೇಶಕ್ಕೆ ಬಂದು ಆಯತಪ್ಪಿ ಬಾವಿಗೆ…

Read More

ಕುಡಿಯುವ ನೀರು ಪೂರೈಕೆಗೆ 61 ಕೋ. ರೂ ಮಂಜೂರು: ಆರ್.ವಿ. ದೇಶಪಾಂಡೆ

ದಾಂಡೇಲಿ: ನಗರದ ಜನತೆಯ ಬಹುವರ್ಷಗಳ ಬೇಡಿಕೆಯಂತೆ, ನಗರಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ ಕಾಳಿ ನದಿಯಿಂದ ದಿನದ 24 ಗಂಟೆ ಕುಡಿಯುವ ನೀರು ಪೋರೈಸಲು ಅಮೃತ 2.0 ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು 61 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ…

Read More

ಮಳೆ ರಜೆ ಸದ್ವಿನಿಯೋಗಿಸಿಕೊಂಡು ವಾಟರ್ ಪಂಪ್ ಮಾದರಿ ತಯಾರಿಕೆ

ಹೊನ್ನಾವರ: ತಾಲೂಕಿನ ಮಾಗೋಡ್ ಕೊಡ್ಲಗದ್ದೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಆಕಾಶ್ ನಾಯ್ಕ್, ಕಳೆದ ವಾರದಲ್ಲಿ ಸುರಿದ ಅತಿಯಾದ ಮಳೆಯ ರಜೆಯಲ್ಲಿ ಮನೆಯಲ್ಲೇ ಕುಳಿತು, ನಿರುಪಯುಕ್ತ ವಸ್ತುಗಳನ್ನು ಬಳಸಿ ವಾಟರ್ ಪಂಪ್ ಮಾದರಿ ತಯಾರಿಸಿ ಎಲ್ಲರ ಗಮನ ಸೆಳೆದಿದ್ದಾನೆ.…

Read More

ಚೇತನಾ ಸಹಕಾರಿ ಮುದ್ರಣಾಲಯ, ಶಿರಸಿ – ಜಾಹಿರಾತು

🔷🔶 ಮದುವೆ, ಉಪನಯನ ಹಾಗೂ ಇನ್ನಿತರ ಎಲ್ಲ ಬಗೆಯ ಆಮಂತ್ರಣ ಪತ್ರಿಕೆಗಳಿಗಾಗಿ ಅವಶ್ಯ ಭೇಟಿ ನೀಡಿ👈 💠 ರೂ 2 ರಿಂದ 200ರವರೆಗಿನ  ಆಮಂತ್ರಣ ಪತ್ರಿಕೆಗಳು ನಿಮ್ಮ ಚೇತನಾ ಸಹಕಾರಿ ಸಂಸ್ಥೆಯಲ್ಲಿ.💠 ನವನವೀನ ವಿನ್ಯಾಸ ಗಳ ಆಮಂತ್ರಣಗಳು.💠 2⃣4⃣…

Read More
Back to top