Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.7ಕ್ಕೆ ಶ್ರೀರಾಮ್ ಫೈನಾನ್ಸ್ ನೂತನ ಶಾಖೆ ಉದ್ಘಾಟನೆ

ದಾಂಡೇಲಿ: ನಗರದ ಇ.ಎಸ್.ಐ ಆಸ್ಪತ್ರೆಯ ಹಿಂಭಾಗದ ಜೆ.ಎನ್. ರಸ್ತೆಯಲ್ಲಿದ್ದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ಶಾಖಾ ಕಚೇರಿಯು ನಗರದ ಸಂಡೆ ಮಾರ್ಕೆಟ್ ಎದುರುಗಡೆ ಇರುವ ತಾಜ್ ಹೋಂ ಅಪ್ಲೈಯನ್ಸಸ್ ಕಟ್ಟಡದ ಮೊದಲನೇ ಮಹಡಿಗೆ ಸ್ಥಳಾಂತರ ಗೊಂಡಿದೆ. ಸ್ಥಳಾಂತರಗೊಂಡ ಕಟ್ಟಡದಲ್ಲಿ…

Read More

ಕೊನೆಗೂ ಸಿಕ್ಕಿಬಿದ್ದ ಸಾವಿನ ನಾಟಕವಾಡಿದ ಮಹಿಳೆ ನಿವೇದಿತಾ

ಕುಮಟಾ: ತನ್ನ ಕರಳು ಬಳ್ಳಿಯಿಂದ ಹುಟ್ಟಿದ್ದ ಎರಡು ಮಕ್ಕಳನ್ನ ನಡು ರಸ್ತೆಯಲ್ಲಿ ಬಿಟ್ಟು ಸಮುದ್ರದಲ್ಲಿ ಮುಳುಗಿದ ನಾಟಕವಾಡಿದ ಕುಮಟಾ ತಾಲೂಕಿನ ಸಾಂತಗಲ್ ಗ್ರಾಮದ ನಿವೇದಿತಾ ಭಂಡಾರಿ ಹೊನ್ನಾವರದ ಬಾಡಿಗೆ ಮನೆಯಲ್ಲಿರುವಾಗ ಪೊಲೀಸರ ಕೈಗೆ ಸಿಕ್ಕಿ ಬಿದಿದ್ದಾಳೆ. ಕುಮಮಟಾದ ಸಾಂತಗಲ್‌…

Read More

ಆ.23ಕ್ಕೆ ದೀವಗಿಯಲ್ಲಿ ‘ಕನಕಾಂಗಿ ಕಲ್ಯಾಣ’ ಯಕ್ಷಗಾನ

ಕುಮಟಾ: ಶ್ರೀ ರಾಮಾನಂದ ಅವಧೂತರ ದ್ವಿತೀಯ ಆರಾಧನೆಯ ಅಂಗವಾಗಿ ಆ.23, ಬುಧವಾರ ಸಂಜೆ 4.30 ರಿಂದ ತಾಲೂಕಿನ ದೀವಗಿ ಮಠದಲ್ಲಿ ‘ಕನಕಾಂಗಿ ಕಲ್ಯಾಣ’ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ ಸರ್ವೇಶ್ವರ ಹೆಗಡೆ ಮೂರೂರು, ಗಜಾನನ ಭಂಡಾರಿ ಬೋಳ್ಗೆರೆ, ಗಜಾನನ…

Read More

ಶಿಕ್ಷಕರ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ: ಸರ್ಕಾರಿ ಪ್ರೌಢಶಾಲೆ ಗ್ರೇಡ್ -1 ಸಂಗೀತ ನೃತ್ಯ ಮತ್ತು ನಾಟಕ ಶಿಕ್ಷಕರ ರಾಜ್ಯ ಮಟ್ಟದ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯನ್ನು ದಿನಾಂಕ: 01.01.2023ರಲ್ಲಿದ್ದಂತೆ ಇಲಾಖಾ ವೆಬ್‌ಸೈಟ್: http://www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್- 1 ಸಂಗೀತ…

Read More

ಕಿಡಿಗೇಡಿಗಳಿಂದ ಹೆಸರು ದುರ್ಬಳಕೆ: ಕಠಿಣಕ್ರಮದ ಎಚ್ಚರಿಕೆ ನೀಡಿದ ಭೀಮಣ್ಣ ನಾಯ್ಕ್

ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು‌ ಕಾಂಗ್ರೆಸ್ ನೂತನ…

Read More

ಟ್ಯಾಂಕರ್‌ಗೆ ಬೆಂಕಿ: ತಪ್ಪಿದ ಅನಾಹುತ

ದಾಂಡೇಲಿ: ತಾಲೂಕಿನ ಹಳಿಯಾಳ – ದಾಂಡೇಲಿ ರಸ್ತೆಯಲ್ಲಿ ಬರುವ ಕರ್ಕಾ ಕ್ರಾಸ್ ಬಳಿಯ ಆಲೂರು ಹತ್ತಿರ ಟ್ಯಾಂಕರಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದೃಷ್ಟವಶಾತ್ ಅನಾಹುತವೊಂದು ತಪ್ಪಿದ ಘಟನೆ ಶುಕ್ರವಾರ ನಡೆದಿದೆ. ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಫರ್ನಿಶ್ ಆಯಿಲ್’ನ್ನು…

Read More

TSS ಸೂಪರ್ ಮಾರ್ಕೆಟ್:ಬಟ್ಟೆಗಳ ಮೇಲೆ ರಿಯಾಯಿತಿ: ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಶಿರಸಿ ಹೊಸ ಬಟ್ಟೆಯೊಂದಿಗೆ ಹಬ್ಬ ಆಚರಿಸಿ ದೀಪಾವಳಿಯ ಭರ್ಜರಿ ಸೇಲ್ FLAT 10% OFF ರಿಯಾಯಿತಿ ಪಡೆದು ಸಡಗರ ಹೆಚ್ಚಿಸಿ ಭೇಟಿ ನೀಡಿ ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಎಪಿಎಂಸಿ ಯಾರ್ಡ್ಶಿರಸಿ

Read More

ವಿವಿಧ ಕೋರ್ಸ್ ಗಳ ಪ್ರವೇಶ ಆರಂಭ

ಸಿದ್ದಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿಗೆ ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಬಿ.ಎ.ಹಾಗೂ ಬಿ.ಎಸ್ಸಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊAಡಿದೆ.ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ…

Read More

ಕಲಭಾಗ- ಊರಕೇರಿ ರಸ್ತೆಯ ಮರುಡಾಂಬರೀಕರಣಕ್ಕೆ ಚಾಲನೆ

ಕುಮಟಾ: ತಾಲೂಕಿನ ಕಲಭಾಗ- ಬಗ್ಗೋಣ- ಊರಕೇರಿ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ 75 ಲಕ್ಷ ರೂ. ಮಂಜೂರಾಗಿದ್ದು, ಶಾಸಕ ದಿನಕರ ಶೆಟ್ಟಿ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು.ತಾಲೂಕಿನ ವಾಲಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 2.25 ಕಿ.ಮೀ ರಸ್ತೆಯು ಮರುಡಾಂಬರೀಕರಣಗೊಳ್ಳುತ್ತಿದ್ದು,…

Read More

ಪಾರ್ಕಿಂಗ್‌ಗೆ ಶುಲ್ಕ; ನಿರ್ಧಾರ ಹಿಂಪಡೆಯಲು ವ್ಯಾಪಾರಸ್ಥರ ಆಗ್ರಹ

ಕಾರವಾರ: ವಾಹನಗಳ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವುದನ್ನು ನಗರಸಭೆ ಹಿಂಪಡೆಯುವಂತೆ ಆಗ್ರಹಿಸಿ ಅಂಗಡಿಕಾರರು ಕಾರವಾರ ನಗರಸಭೆಯೆದುರು ಜಮಾಯಿಸಿ ಒತ್ತಾಯಿಸಿದ್ದಾರೆ. ಇಲ್ಲಿನ ನಗರಸಭೆಯಿಂದ ಪಾರ್ಕಿಂಗ್ ಶುಲ್ಕ ವಿಧಿಸಲು ಯೋಜನೆ ರೂಪಿಸಲಾಗಿದ್ದು, ಇದರಲ್ಲಿ ವ್ಯಾಪಾರಸ್ಥರುಗಳನ್ನೂ ಸೇರಿಸಲಾಗಿದೆ. ಅಂಗಡಿಗೆ ಬರಲು ದಿನನಿತ್ಯ ವಾಹನ ಬಳಕೆ…

Read More
Back to top