Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನೂತನ ಡಯಾಲಿಸಿಸ್ ಯಂತ್ರ ಲೋಕಾರ್ಪಣೆ

ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಗೆ ಅತೀ ಅಗತ್ಯವಾಗಿ ಬೇಕಾಗಿದ್ದ ನೂತನ ಡಯಾಲಿಸಿಸ್ ಯಂತ್ರವನ್ನು ಶಾಸಕರಾದ ಆರ್.ವಿ. ದೇಶಪಾಂಡೆ ಲೋಕಾರ್ಪಣೆಗೊಳಿಸಿದರು.ಹಳಿಯಾಳದ ವಿ.ಆರ್.ಡಿ.ಎಂ ಟ್ರಸ್ಟ್ ವತಿಯಿಂದ ಸರಿ ಸುಮಾರು ರೂ :8 ಲಕ್ಷ ಮೊತ್ತದ ಈ ಡಯಾಲಿಸಿಸ್ ಯಂತ್ರವನ್ನು ಕೊಡುಗೆಯಾಗಿ ನೀಡಲಾಗಿದೆ.…

Read More

ಶಿರಸಿಯಲ್ಲಿ ಪಕ್ಷೇತರ ಅಭ್ಯರ್ಥಿ ಗೋಪಾಲ ದೇವಾಡಿಗ ಮತಯಾಚನೆ

ಶಿರಸಿ: ಹಿಂದೂ ಮಹಾಸಭಾ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾದ ಗೋಪಾಲ ದೇವಾಡಿಗ ಶಿರಸಿ ನಗರದ ಮಾರಿಕಾಂಬಾ ದೇವಸ್ಥಾನದ ಬೀದಿ, ಮರಾಟಿ ಕೊಪ್ಪ, ಐದು ರಸ್ತೆ, ಶ್ರದ್ಧಾನಂದ ಗಲ್ಲಿ ಸೇರಿದಂತೆ ನಗರದ ವಿವಿಧ ಬೀದಿಗಳಲ್ಲಿ ಅಂಗಡಿ, ಮನೆ ಮನೆಗಳಿಗೆ ತೆರಳಿ ಪ್ರಚಾರ…

Read More

ಕನ್ನಡ ಭಾಷೆಯ ಉಳಿವಿಗಾಗಿ ಒಂದಾಗಬೇಕು: ಡಾ.ಶ್ರೀಧರ ನಾಯ್ಕ

ಕುಮಟಾ: ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲ ಕನ್ನಡಿಗರೂ ಬೇಧ ಭಾವ ಮರೆತು ಒಂದಾಗಬೇಕು ಎಂದು ಡಾ.ಶ್ರೀಧರ ನಾಯ್ಕ ಕರೆ ನೀಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು. ಕನ್ನಡ ಭಾಷೆ ಬೆಳೆದು…

Read More

ಇಂದಿನಿಂದ ಪಿಯು ಪರೀಕ್ಷೆ, ಹಿಜಾಬ್‌ಗಿಲ್ಲ ಅವಕಾಶ: ಬಿ.ಸಿ.ನಾಗೇಶ್

ಬೆಂಗಳೂರು: ಈ ಬಾರಿಯೂ ಕಳೆದ ಸಾಲಿನಂತೆ ದ್ವಿತೀಯ ಪಿಯು ಪರೀಕ್ಷೆಗೆ ಸಮವಸ್ತ್ರ ನೀತಿ ಜಾರಿಯಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ…

Read More

ಜಿಎಸ್‌ಬಿ ಸೇವಾ ಟ್ರಸ್ಟ್ ಶಿಷ್ಯವೇತನ ವಿತರಣೆ

ಕುಮಟಾ: ಇತ್ತೀಚಿಗೆ ಶ್ರೀಶಾಂತಿಕಾಂಬಾ ಸಭಾಭವನ ಹೊಳೆಗದ್ದೆಯಲ್ಲಿ ಜಿ.ಎಸ್.ಬಿ ಸೇವಾ ಟ್ರಸ್ಟ್ ಹೊಳೆಗದ್ದೆ ಇದರ 11ನೇ ವರ್ಷದ ಶಿಷ್ಯವೇತನ ಮತ್ತು ವೈದ್ಯಕೀಯ ಸಹಾಯಧನ ವಿತರಣಾ ಸಮಾರಂಭ ನಡೆಯಿತು.ಈ ಕಾರ್ಯಕ್ರಮವನ್ನು ನವಮಿ ಎಂಟರ್ಪ್ರೈಸಸ್ ಬೆಂಗಳೂರಿನ ಮಾಲಕರಾದ ಸುಪ್ರಭಾ ಜೀವನ ಮಲ್ಯ ಉದ್ಘಾಟಿಸಿದರು.…

Read More

Bharat Matrimony’s Latest Ad Peddles Propaganda Against Holi

Bharat Matrimony, the famous matrimonial service provider has come up with an advertisement which it shows the  Hindu festival of Holi in a negative light. The ad shows…

Read More

ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಸಿರಸಿ; ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ಅ.2 ರವಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 118 ನೇ ಜನ್ಮದಿನಾಚರಣೆಯನ್ನು ಬನವಾಸಿ ಬ್ಲಾಕ್…

Read More

2023- 24ನೇ ಸಾಲಿನ ದಾಂಡೇಲಿ ನಗರಸಭೆಯ ಬಜೆಟ್ ಮಂಡನೆ

ದಾಂಡೇಲಿ: ನಗರಸಭೆಯಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಮಂಡನಾ ಸಭೆಯು ಗುರುವಾರ ಜರುಗಿತು.ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್ ಅವರು 2023-24ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆ ಮಾಡಿದರು. ಒಟ್ಟು…

Read More

ಅನ್ಯ ಭಾಷೆಯ ನಾಮಫಲಕಗಳ ತೆರವು: ವರ್ತಕರು,ಕರವೇ ಕಾರ್ಯಕರ್ತರ ನಡುವೆ ವಾಗ್ವಾದ

ದಾಂಡೇಲಿ : ನಗರಸಭೆಯ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಸಹಕಾರ ಹಾಗೂ ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ನಗರದಲ್ಲಿ ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಮಂಗಳವಾರ ಚಾಲನೆಯನ್ನು ನೀಡಲಾಗಿದೆ. ನಗರದ ಜೆ.ಎನ್.ರಸ್ತೆಯಿಂದ ಅನ್ಯ ಭಾಷೆಯ ನಾಮಫಲಕ ತೆರವು ಕಾರ್ಯವನ್ನು ಆರಂಭಿಸಲಾಯಿತು. ಅನ್ಯ…

Read More

3 ನೇ ದಿನದ ಪಾದಯಾತ್ರೆ; ಅನಂತಮೂರ್ತಿ ಹೆಗಡೆಗೆ ಶಿವಾನಂದ ಕಡತೋಕಾ ಸೇರಿದಂತೆ ಗಣ್ಯರ ಬೆಂಬಲ

ಶಿರಸಿ: ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಎರಡು ಮೆಡಿಕಲ್ ಕಾಲೇಜು ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಶನಿವಾರ ಮುಂಜಾನೆ ದೇವಿಮನೆಯಿಂದ ಮೂರನೇ ದಿನಕ್ಕೆ ಪಾದಾರ್ಪಣೆ ಮಾಡಿದೆ. ಪಾದಯಾತ್ರೆಯ 2 ದಿನವಾದ ಶುಕ್ರವಾರ ಕೋಳಗೀಬೀಸ್‌ನಿಂದ…

Read More
Back to top