• Slide
    Slide
    Slide
    previous arrow
    next arrow
  • ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭೇಟಿಯಾದ ಆರ್ವಿಡಿ

    ಹಳಿಯಾಳ: ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ಮಾಜಿ ಉಸ್ತುವಾರಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿ, ಶುಭ ಕೋರಿದರು ಎಂದು ಆರ್ವಿಡಿ ಆಪ್ತ ಕಾರ್ಯದರ್ಶಿ ಸತೀಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    Leaderboard Ad
    Back to top