Slide
Slide
Slide
previous arrow
next arrow

ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

300x250 AD

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹತ್ತಿರದ ಹಲಸಗಾರನಲ್ಲಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

ಕೋಲಶಿರ್ಸಿ ಸರಕಾರಿ ಪದವಿಪೂರ್ವ ಕಾಲೇಜಿನ ಜಯಸೂರ್ಯ ನಾಯ್ಕ (17) ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ, ಉತ್ತಮ ಕ್ರೀಡಾಪಟು ಆಗಿದ್ದನು.

300x250 AD

ಭಾನುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈತನಿಗೆ ಕಳೆದ ಮೂರು ತಿಂಗಳುಗಳಿಂದ ವಿಪರೀತ ತಲೆನೋವು ಇತ್ತು ಎನ್ನಲಾಗಿದೆ.

Share This
300x250 AD
300x250 AD
300x250 AD
Back to top