Slide
Slide
Slide
previous arrow
next arrow

ಅರಣ್ಯ ಸಚಿವ ಕತ್ತಿ ನಿಧನಕ್ಕೆ ಹೋರಾಟಗಾರರ ವೇದಿಕೆಯ ಸಂತಾಪ

300x250 AD

ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ.

ಬೆಳಗಾಂವ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಹಮ್ಮಿಕೊಂಡಂತಹ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಹಾಗೂ ಪ್ರಸಕ್ತ ವರ್ಷದ ಫೆಬ್ರುವರಿ ಮೂರನೇ ವಾರದಂದು ಬೆಂಗಳೂರು ವಿಧಾನ ಸೌಧದಲ್ಲಿ ಜರುಗಿದ ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸಿ ಜರುಗಿದ ಉನ್ನತ ಮಟ್ಟದ ಸಭೆಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಮಂಡಿಸಲು ಹಾಗೂ ಸಮಸ್ಯೆಗಳನ್ನ ಬಗೆಹರಿಸುವ ದಿಶೆಯಲ್ಲಿ ಆಸಕ್ತಿ ವಹಿಸಿದ್ದರು ಈ ಸಂದರ್ಭದಲ್ಲಿ ರವೀಂದ್ರ ನಾಯ್ಕ ಅವರನ್ನು ಸ್ಮರಿಸಿಕೊಂಡರು.

300x250 AD
Share This
300x250 AD
300x250 AD
300x250 AD
Back to top