Slide
Slide
Slide
previous arrow
next arrow

ಮೈಸೂರು ದಸರಾ ಯುವ ಕವಿಗೋಷ್ಠಿಯಲ್ಲಿ ಡಾ. ಅಜಿತ್ ಹರೀಶಿ

300x250 AD

ಸಿದ್ದಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಆಯೋಜಿಸಿರುವ ಯುವ ಕವಿಗೋಷ್ಠಿಯಲ್ಲಿ ಡಾ. ಅಜಿತ್ ಹರೀಶಿ ಪಾಲ್ಗೊಂಡು ಕವನ ವಾಚನ ಮಾಡಲಿದ್ದಾರೆ.
ಸೆ. 30 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ಖ್ಯಾತ ಕವಿಗಳಾದ ಡಾ.ಎಚ್.ಎಸ್.ವೆಂಕಟೇಶ ಮೂರ್ತಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಕವನ ವಾಚನ ನಡೆಯುತ್ತದೆ ಎಂದು ದಸರಾ ಕವಿಗೋಷ್ಠಿಯ ಕಾರ್ಯಾಧ್ಯಕ್ಷ ಪ್ರೊ. ಎಂ. ಜಿ. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top