Slide
Slide
Slide
previous arrow
next arrow

ಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮ

300x250 AD

ಶಿರಸಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಫಂದನಾ ಸಾಂಸ್ಕ್ರತಿಕ ವೇದಿಕೆಯ ಆಶ್ರಯದಲ್ಲಿ ಶಿರಸಿಯಲ್ಲಿ ನವೆಂಬರ್ ೧೧, ಶುಕ್ರವಾರ ಸಾಯಂಕಾಲ ನಗರ ಸಭೆಯ ರಂಗಮಂದಿರದಲ್ಲಿ ಕನ್ನಡ ನಾಡು ನುಡಿ ನಮನ ಮತ್ತು ಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಕಲಾತಂಡದೊಂದಿಗೆ ಮೆರವಣಿಗೆ, ವೇದಿಕೆ ಕಾರ್ಯಕ್ರಮ, ಕನ್ನಡ ನಾಡು ನುಡಿ ಮತ್ತು ಪ್ರತಿಭೆಗಳಿಗೆ ಪುರಸ್ಕಾರ, ನೃತ್ಯದೊಂದಿಗೆ ಪುನೀತ್ ರಾಜಕುಮಾರಗೆ ನಮಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

300x250 AD

ಕಾರ್ಯಕ್ರಮಕ್ಕೆ ಭಾಗವಹಿಸಲು ಇಚ್ಛಿಸುವವರು ಸಂಘಟಕರಿಗೆ ಸಂಪರ್ಕಿಸಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top