Slide
Slide
Slide
previous arrow
next arrow

ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ದೇಗುಲ ಸ್ವಚ್ಛತಾ ಕಾರ್ಯ

300x250 AD

ಹಳಿಯಾಳ : ಜನವರಿ 22 ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆ ಮಾಜಿ ಶಾಸಕರಾದ ಸುನೀಲ್ ಹೆಗಡೆ ನೇತೃತ್ವದಲ್ಲಿ 6ನೇ ದಿನವಾದ ಶನಿವಾರವೂ ಪಟ್ಟಣದ ಕಿಲ್ಲಾ ಕೋಟೆ ಮಾರ್ಗದಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಆವರಣವನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದ ಸಂಚಾಲಕರಾದ ಸಂತೋಷ ಘಟಕಾಂಬಳೆ, ಪುರಸಭೆ ಸದಸ್ಯರಾದ ಉದಯ ಹೂಲಿ, ಚಂದ್ರಕಾಂತ ಕಮ್ಮಾರ, ಶಾಂತಾ ಹಿರೇಕರ, ಪ್ರಮುಖರಾದ ಮಂಜುನಾಥ ಪಂಡಿತ, ವಿಲಾಸ ಯಡವಿ, ಉಲ್ಲಾಸ ಬೀಡಿಕರ, ಪ್ರದೀಪ ಹಿರೆೇಕರ, ಉದಯ ಜಾಧವ, ತುಕಾರಾಮ ಪಟ್ಟೇಕರ, ಶ್ರೀನಿವಾಸ ದೊಡ್ಡಮನಿ, ಶಿವಾನಂದ ಶೆಟ್ಟರ, ಮೋಹನ ಮೌಳಂಗಿ, ಆಕಾಶ ಉಪ್ಪಿನ, ಸುನೀಲ್ ‌ಬಾಗಳೆ, ಸುಭಾಸ ಹೊಂಡದಕಟ್ಟಿ, ರಾಜು ಹಳ್ಳುಕರ, ಜಯಲಕ್ಷ್ಮೀ ಚವ್ಹಾಣ, ಮಾಲಾ ಹುಂಡೇಕರ, ರಘುನಾಥ ಮಾದರ, ಮೊದಲಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top