Slide
Slide
Slide
previous arrow
next arrow

ಅಹವಾಲು ಸ್ವೀಕರಿಸಿದ ಶಾಸಕ ಭೀಮಣ್ಣ

300x250 AD

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬುಧವಾರ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ‌ ಅಹವಾಲು ಆಲಿಸಿದರು. ರಸ್ತೆ, ಚರಂಡಿ, ವಸತಿ ನಿಲಯಗಳಿಗೆ ಪ್ರವೇಶಾತಿ, ಬಸ್ಸಿನ ಸೌಲಭ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಿದ್ದು, ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವಂತೆ ಶಾಸಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

300x250 AD
Share This
300x250 AD
300x250 AD
300x250 AD
Back to top