Slide
Slide
Slide
previous arrow
next arrow

ಮಳೆಯಾರ್ಭಟಕ್ಕೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ಅಂಗಡಿಗಳು

300x250 AD

ಹೆದ್ದಾರಿಯಲ್ಲಿ ಭಾರೀ ಅವಾಂತರ: ಕೊಚ್ಚಿಹೋದ ಟ್ಯಾಂಕರ್

ಅಂಕೋಲಾ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದ್ದು, ಘಟನೆಯಲ್ಲಿ ಹಲವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ.

300x250 AD

ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಲಾರಿ ಮತ್ತಿತರ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ . ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾದ ಪರಿಣಾಮ ಗಂಗಾವಳಿ ನದಿ ಪಾತ್ರದ ಆಚೆ ದಡದ ಮನೆಗಳಿಗೂ ಹಾನಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇeಕಿದೆ.

Share This
300x250 AD
300x250 AD
300x250 AD
Back to top