Slide
Slide
Slide
previous arrow
next arrow

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ: ಪ್ರತಿಭಾ ಪುರಸ್ಕಾರ

300x250 AD

ಸಿದ್ದಾಪುರ: ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ, ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಪುರಸ್ಕಾರ ಕಾರ್ಯಕ್ರಮವು ಪಟ್ಟಣದ ಸರ್ಕಾರಿ ನೌಕರರ ಕಚೇರಿಯಲ್ಲಿ ಶನಿವಾರ ನಡೆಯಿತು.

ತಹಶೀಲ್ದಾರ ಎಂ.ಆರ್.ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಾಥಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ತೇಜಸ್ವಿ ನಾಯ್ಕ, ಪರಶುರಾಮ ನಾಯ್ಕ , ಮಂಜಪ್ಪ ಎಂ. ಜಿ, ಪ್ರಶಾಂತ ಜಿ .ಎಸ್, ಪೀಟರ್‌ ಡಿಸೊಜ ಇತರರಿದ್ದರು.
ಉಷಾ ನಾಯ್ಕ ಹಾಗು ನಾಗರಾಜ ಮಡಿವಾಳ ನಿರ್ವಹಿಸಿದರು.

300x250 AD

Share This
300x250 AD
300x250 AD
300x250 AD
Back to top