Slide
Slide
Slide
previous arrow
next arrow

ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ ಯಶಸ್ವಿ

300x250 AD

ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯದಿನ ಆಚರಣೆ ಕುರಿತು ಪೂರ್ವಭಾವಿ ಸಭೆ ತಹಸೀಲ್ದಾರ ಅಶೋಕ ಭಟ್ಟ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಆ.15ರಂದು ಬೆಳಗ್ಗೆ 9ಕ್ಕೆ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲು ನಿರ್ಣಯಿಸಲಾಯಿತು. ಕಾರ್ಯಕ್ರಮದ ಪೂರ್ವ ಸಿದ್ಧತೆಯ ಕುರಿತಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಯಿತು.
    ಗ್ರೇಡ್ 2 ತಹಸೀಲ್ದಾರ ಸಿ.ಜಿ.ನಾಯ್ಕ, ಭಾರತ ಸೇವಾದಳದ ತಾಲೂಕಾಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಪ್ರಮುಖರಾದ ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ್ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top