Slide
Slide
Slide
previous arrow
next arrow

ಸ್ವರ್ಣ ಗೆದ್ದ ಭರತ್

300x250 AD

ಶಿರಸಿ: ನಗರದ ಎಂಎಂ ಮಹಾವಿದ್ಯಾಲಯದ ವಿದ್ಯಾರ್ಥಿ ಕು. ಭರತ್ ಕೊಠಾರಿ ಸಂಗೀತ ವಿಷಯದಲ್ಲಿ ಬಿಎ ಅಂತಿಮ ವರ್ಷದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೀಡುವ ಪದ್ಮಭೂಷಣ ಡಾ. ಬಸವರಾಜ್ ರಾಜಗುರು ಸ್ವರ್ಣ ಪದಕ ಪಡೆದಿದ್ದಾನೆ. ಇವನ ಈ ಸಾಧನೆಗೆ ಎಂಇಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್, ಪದಾಧಿಕಾರಿಗಳು, ಪ್ರಾಚಾರ್ಯ ಪ್ರೊಫೆಸರ್ ಜಿ.ಟಿ.ಭಟ್ ಸಂಗೀತ ಮತ್ತು ನೃತ್ಯ ವಿಭಾಗದ ಪ್ರಾಧ್ಯಾಪಕರು, ಶಿಕ್ಷಕ,ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top