Slide
Slide
Slide
previous arrow
next arrow

ಗಾಂಧೀ ಜಯಂತಿ: ಶಾಂತಿ ಸಂದೇಶ ಸಾರಿದ ಶಿರಸಿ ನಗರ ಪೋಲೀಸರು

300x250 AD

ಶಿರಸಿ: ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ 155ನೇ ಜಯಂತಿಯನ್ನು ಆಚರಿಸಲಾಯಿತು.
ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಅಂತರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಘೋಷಿಸಿದ ಹಿನ್ನಲೆಯಲ್ಲಿ ಶಾಂತಿಯ ಸಂಕೇತವಾಗಿ ಠಾಣೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಿಳಿ ಬಣ್ಣದ ಪಟ್ಟಿಯನ್ನು ಕೈ ತೋಳಿಗೆ ಕಟ್ಟಿಕೊಂಡು
ಕಾರ್ಯ ನಿರ್ವಹಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಸಾರ್ವಜನಿಕರಿಗೆ ಶಾಂತಿಯ ಸಂದೇಶವನ್ನು ಸಾರಿದರು.
ಶಿರಸಿ ಉಪವಿಭಾಗದ ಡಿಎಸ್ಪಿ ಗಣೇಶ ಕೆ.ಎಲ್, ಹಾಗೂ ಶಿರಸಿ ನಗರ ಠಾಣೆಯ ಪಿಎಸ್ಐಗಳಾದ ನಾಗಪ್ಪ ಬಿ,ಮಹಾಂತಪ್ಪ ಕುಂಬಾರ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top