Slide
Slide
Slide
previous arrow
next arrow

ಚೆಸ್ ಸ್ಪರ್ಧೆ: ಪರಾಶರ್ ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ನಗರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಅವರು ನಡೆಸಿದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಇಲ್ಲಿ‌ನ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪರಾಶರ್ ಕಿರಣಕುಮಾರ ನಾಯ್ಕ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ವಿದ್ಯಾರ್ಥಿಗೆ ಎಸ್‌ಡಿಎಂಸಿ ಅಧ್ಯಕ್ಷ, ಶಾಸಕರಾದ ಭೀಮಣ್ಣ ನಾಯ್ಕ, ಉಪಾಧ್ಯಕ್ಷರು, ಸದಸ್ಯರು ಉಪ ಪ್ರಾಚಾರ್ಯ ಯಜ್ಞೇಶ್ವರ ನಾಯ್ಕ, ದೈಹಿಕ ಶಿಕ್ಷಕ ಉದಯ ಕೆ.ಎಸ್. ,ಪ್ರಶಾಂತ ಗಾಂವಕರ, ಯಮುನಾ ನಾಯಕ ಹಾಗೂ ಶಿಕ್ಷಕರು ಹಾಗೂ ಶಿಕ್ಷಕರೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top