Slide
Slide
Slide
previous arrow
next arrow

ಅ.15ಕ್ಕೆ ಅತಿಕ್ರಮಣದಾರರ ಸಭೆ

300x250 AD

ಯಲ್ಲಾಪುರ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಅ.15 ಬೆಳಿಗ್ಗೆ 10 ಗಂಟೆಗೆ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಅವರು ಈ ಕುರಿತು ಮಾಹಿತಿನೀಡಿ, ಸಭೆಯಲ್ಲಿ ನ.7 ರಂದು ಬೆಂಗಳೂರಿನಲ್ಲಿ ಜರುಗಲಿರುವ “ಬೆಂಗಳೂರು ಚಲೋ” ಕಾರ್ಯಕ್ರಮದ ಕುರಿತು ಚರ್ಚಿಸಲಾಗುತ್ತದೆ. ನೋಂದಾಯಿತ ಸದಸ್ಯರಿಗೆ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿ, ಗುರುತಿನ ಪತ್ರ ವಿತರಿಸುವ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗುತ್ತದೆ ಎಂದರು.

300x250 AD
Share This
300x250 AD
300x250 AD
300x250 AD
Back to top