Slide
Slide
Slide
previous arrow
next arrow

ಅ.16,17ಕ್ಕೆ ಅರಣ್ಯ ಅತಿಕ್ರಮಣದಾರರ ಸಭೆ

300x250 AD

ಜೋಯಿಡಾ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯು ಅ.16 ಮು.10 ಗಂಟೆಗೆ ಜೋಯಿಡಾ ಕುಣಬಿ ಭವನದಲ್ಲಿ ಜರುಗಿಸಲು ತೀರ್ಮಾನಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನೋಂದಾಯಿತ ಸದಸ್ಯರಿಗೆ ಗುರುತಿನ ಪತ್ರ ವಿತರಿಸಲಾಗುವ ಸಭೆಯಲ್ಲಿ ನ.7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

   ಆಸಕ್ತರು ಸಭೆಗೆ ಆಗಮಿಸಲು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ನೀಡಿದ್ದಾರೆ.

300x250 AD

ಹೊನ್ನಾವರ ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ ಅ.17 ಮು.10ಗಂಟೆಗೆ ಹೊನ್ನಾವರ ಮೂಡ ಗಣಪತಿ ದೇವಸ್ಥಾನದಲ್ಲಿ ಜರುಗಲಿದೆ.

Share This
300x250 AD
300x250 AD
300x250 AD
Back to top