Slide
Slide
Slide
previous arrow
next arrow

ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

300x250 AD

ಕಾರವಾರ: ಭಾರಿ ಮಳೆಯ ಕಾರಣ ಕಾರವಾರದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ನೀರು ನಿಲುಗಡೆಯ ಸಮಸ್ಯೆಗಳ ಕುರಿತಂತೆ ಬಿಣಗಾ ಟನಲ್, ಕೆಇಬಿ ಸಬ್ ಸ್ಟೇಶನ್ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ತಹಸೀಲ್ದಾರ್ ನಿಶ್ಚಲ್ ನರೋನ್ಹ, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗೆಜ್ಜಿ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top