Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TMS ಸೂಪರ್ ಮಾರ್ಟ್: ವಾರಾಂತ್ಯದ ವಿಶೇಷ ರಿಯಾಯಿತಿ- ಜಾಹೀರಾತು

*ದೀಪಾವಳಿ ಹಬ್ಬದ ಶುಭಾಶಯಗಳು*ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  *TMS WEEKEND OFFER SALE*  ದಿನಾಂಕ *22-10-2022* ರಂದು…

Read More

ಮನನೊಂದು ಯುವತಿ ಆತ್ಮಹತ್ಯೆ

ಹೊನ್ನಾವರ: ತಾಲೂಕಿನ ಅನಿಲಗೋಡ ಮೂಲದ ಯುವತಿ ಅಕ್ಷತಾ ನಾಯ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಮಂಕಿ ಮೂಲದ ಯೋಗೀಶ ನಾಯ್ಕ ಎನ್ನುವಾತ ಕರೆ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ. ನನ್ನ ಹೊರತಾಗಿ ಬೇರೆಯವರನ್ನು ಮದುವೆಯಾಗಲು ಬಿಡುವುದಿಲ್ಲ.…

Read More

ಇನ್ಮುಂದೆ ಅಭಿವೃದ್ಧಿಯ ಜೊತೆಗೆ ಉದ್ಯೋಗ ಪರ್ವ ಆರಂಭ: ಬೋಳಶೆಟ್ಟಿ

ಹಳಿಯಾಳ: ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರು ಈ ಬಾರಿಯ ಚುನಾವಣೆಯನ್ನು ಜಾಣ್ಮೆ, ತಾಳ್ಮೆ ಹಾಗೂ ಸಮಯ ಪ್ರಜ್ಞೆ ಈ ಮೂರು ಅಂಶಗಳಿಂದ ಗೆದ್ದು ಕ್ಷೇತ್ರದಲ್ಲಿ ಜನನಾಯಕ (ಮಾಸ್ ಲೀಡರ್) ಆಗಿದ್ದು, ಇನ್ನುಮುಂದೆ ಕ್ಷೇತ್ರದಲ್ಲಿ ಅಭಿವೃದ್ಧಿಯ ಜೊತೆಗೆ…

Read More

ಪ್ಯಾಕೇಜ್ ಮಾಡದೇ ಸಂಘಕ್ಕೆ ಕಾಮಗಾರಿಯ ಮಾಹಿತಿ ಒದಗಿಸಲು ಗುತ್ತಿಗೆದಾರರ ಆಗ್ರಹ

ಕಾರವಾರ: ಕಾಮಗಾರಿಗಳನ್ನು ಪ್ಯಾಕೇಜ್ ಟೆಂಡರ್ ಕರೆಯುವುದರಿಂದ ಎಸ್‌ಸಿ- ಎಸ್‌ಟಿ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಇದನ್ನು ತಡೆಯಲು ಹಾಗೂ ಸರ್ವರಿಗೂ ಸಮಾನ ಕಾಮಗಾರಿ ಸಿಗುವಂತಾಗಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘಕ್ಕೆ ಕಾಮಗಾರಿಗಳ ಮಾಹಿತಿ ನೀಡಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ…

Read More

ಕುಮಟಾದಲ್ಲಿ ಜ.8 ರಿಂದ ಯೋಗ ತರಬೇತಿ

ಕುಮಟಾ: ತಾಲೂಕಿನ ವಿಶ್ವ ಯೋಗ ದಿನಾಚರಣೆ ಸಮಿತಿ ವತಿಯಿಂದ, ಸ್ವಾಮಿ ವಿವೇಕಾನಂದ ದಿನಾಚರಣೆ ನಿಮಿತ್ತ ಗಿಬ್ ಪ್ರೌಢಶಾಲೆಯ ರಾಜೇಂದ್ರ ಪ್ರಸಾದ ಸಭಾಭವನದಲ್ಲಿ ಜ.8 ರಿಂದ ಜ.12 ರ ಪರ್ಯಂತ ಬೆಳಿಗ್ಗೆ 6.30 ರಿಂದ 7.15 ರವರೆಗೆ ಯೋಗ ತರಬೇತಿ…

Read More

ಕಸದ ಗಾಡಿ ಓಡಿಸಿದ ಜಿ.ಪಂ ಸಿಇಒ!

ಸಿದ್ದಾಪುರ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ ಖುದ್ದು ತಾವೇ ಕಸ ಸಂಗ್ರಹಣೆ ವಾಹನ ಓಡಿಸುವ ಮೂಲಕ ವಿಶೇಷತೆ ಮೆರೆದಿದ್ದಾರೆ. ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿನೀಡಿದ ಸಂದರ್ಭದಲ್ಲಿ ಕಾನಗೋಡ ಗ್ರಾಪಂಗೆ ತೆರಳಿದ ಸಿಇಒ, ಸ್ವತಃ…

Read More

ಈ ದೀಪಾವಳಿಗೆ ಶಿರಸಿಯಲ್ಲಿ ‘ನಮ್ಮ ಅಂಗಡಿ’

ನಮ್ಮ 🚩ಅಂಗಡಿ 🕉️ ನಮ್ಮ ಹಬ್ಬ.. ನಮ್ಮ ಸಂಭ್ರಮ.. ನಮ್ಮವರೊಂದಿಗೆ ನಿರಂತರ ವ್ಯವಹರಿಸಿ, ಹಿಂದೂ ರಾಷ್ಟ್ರದ ಕಲ್ಯಾಣಕ್ಕಾಗಿ ಇದೇ ದೃಢ ಸಂಕಲ್ಪವಾಗಲಿ.. ದೀಪಾವಳಿ ನಿಮಿತ್ತ ಶಿರಸಿಯಲ್ಲಿ ಉತ್ತಮ ಗುಣಮಟ್ಟದ ಹಣ್ಣು ಯೋಗ್ಯ ದರದಲ್ಲಿ ದೊರೆಯುತ್ತದೆ 1️⃣ ಸ್ಥಳ: ಹೊಟೆಲ್…

Read More

ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಆಚರಣೆ

ಗೋಕರ್ಣ: ಹೊಸ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿಗೆ ಸಂಭಂದಿಸಿದ ಪದ್ಯಗಳನ್ನು ಹಾಡಿದರು. ಶಾಲಾ ಮುಖ್ಯಾಧ್ಯಾಪಕಿ ವಿದ್ಯಾ ನಾಯಕ, ಶಿಕ್ಷಕ ಆನಂದ…

Read More

ನರೇಗಾ ಕೂಲಿಕಾರರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಲು ಕರೆ

ಯಲ್ಲಾಪುರ: ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಕೆಹೆಚ್‌ಪಿಟಿ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಣಸಗೇರಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ…

Read More

ವ್ಯಕ್ತಿವಿಶೇಷ- ಶ್ರೀನಿವಾಸ ರಾಮಾನುಜನ್

ಗಣಿತ ಪ್ರಪಂಚಕ್ಕೆ ಆಧುನಿಕ‌ ಭಾರತದ ಶ್ರೇಷ್ಠತಮ‌ ಕೊಡುಗೆ; ಕಷ್ಟ ಪರಂಪರೆಗಳ ದಟ್ಟ ಮೇಘಗಳನ್ನು ಭೇದಿಸಿಕೊಂಡು, 32 ವರ್ಷದ ಅಲ್ಪ ಜೀವನ ಕಾಲದಲ್ಲೇ ತನ್ನ ವಿಲಕ್ಷಣ ಗಣಿತ ಪ್ರತಿಭೆಯಿಂದ ವಿಶ್ವವನ್ನೇ ಬೆರಗುಗೊಳಿಸಿದ ಗಣಿತಾಕಾಶದ ಉಲ್ಕೆ. ಲೇ: ಜಿ.ಟಿ.ನಾರಾಯಣರಾವ್ಕೃಪೆ: ಭಾರತಭಾರತಿ ಪ್ರಕಾಶನ

Read More
Back to top