Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನ ಆಚರಣೆ

ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.  ಪ್ರಾಂಶುಪಾಲ ಡಿ.ಎಸ್. ಭಟ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್ ಸ್ವಯಂ ಸೇವಕರು ಸೇವೆಯ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಎನ್.ಎಸ್.ಎಸ್ ಸಹಕಾರಿ…

Read More

ಜ್ಞಾನಾರ್ಜನೆಯ ಹಿಂದೆ ಓಡಿದರೆ ಅಂಕ ಹಿಂಬಾಲಿಸುತ್ತದೆ: ಪರ್ತಗಾಳಿ ಶ್ರೀ

ಕುಮಟಾ: ವಿದ್ಯಾರ್ಥಿಗಳು ಅಂಕಗಳ ಹಿಂದೆ ಓಡದೇ ಜ್ಞಾನಾರ್ಜನೆಯ ಹಿಂದೆ ಓಡಿದರೆ, ಅಂಕಗಳು ನಿಮ್ಮನ್ನು ಹಿಂಬಾಲಿಸುತ್ತವೆ ಎಂದು ಪರ್ತಗಾಳಿ ಮಠದ ವಿದ್ಯಾಧೀಶ ತೀರ್ಥರು ನುಡಿದರು. ಗಿಬ್ ಸಮೂಹ ಸಂಸ್ಥೆಯ ಮಹಾತ್ಮಾಗಾಂಧಿ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ…

Read More

ಗಣೇಶ ಹಬ್ಬದ ಮಂಟಪ ಅಲಂಕಾರಿಕ ವಸ್ತುಗಳು TSS ಸೂಪರ್ ಮಾರ್ಕೆಟ್’ನಲ್ಲಿ: ಜಾಹಿರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಮಂಟಪದ ಅಲಂಕಾರಿಕ ಸಾಮಗ್ರಿಗಳು ನಿಮ್ಮ ಟಿಎಸ್ಎಸ್ ಸೂಪರ್ ಮಾರ್ಕೆಟ್‌ನಲ್ಲಿ ಲಭ್ಯ  ಮಾಲೆಗಳುಮಣಿ ಹಾರಬಣ್ಣದ ಹಾಳೆಗಳು ಬಲೂನ್ ಗಳುತೋರಣಬಟ್ಟೆ ಮಂಟಪಕೃತಕ ಹೂವಿನ ಕುಂಡಗಳುಇತ್ಯಾದಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್,…

Read More

ಸುವಿಚಾರ

ಕಿಂ ಚಾನ್ಯೈಃ ಸುಕುಲಾಚಾರೈಃ ಸೇವ್ಯತಾಮೇತಿ ಪೂರುಷಃಧನಹೀನಃ ಸ್ವಪತ್ನೀಭಿಸ್ತ್ಯಜ್ಯತೇ ಕಿಂ ಪುನಃ ಪರೈಃ || ಸುಭಾಷಿತಕಾರರಿಗೆ ಹಣದ ಮಹತ್ತನ್ನು ಹೇಳಿದಷ್ಟೂ ಸಾಲದು. ಒಂದಿಲ್ಲೊಂದು ರೀತಿಯಲ್ಲಿ ಹಣದ ಮೌಲ್ಯದ ಕುರಿತಾಗಿ ಆಗಾಗ ಮಾತುಗಳು ಬರುತ್ತಲೇ ಇರುತ್ತವೆ. ತನ್ನ ಕುಲದ ಬಹುಪುರಾತನವಾದ ಆಚಾರಗಳನ್ನೆಲ್ಲ…

Read More

ಗಮನ ಸೆಳೆದ ಪಿ.ಎಂ. ಪ್ರೌಢಶಾಲೆಯ ಮಕ್ಕಳ ಸಂತೆ

ಅಂಕೋಲಾ : ಕೆನರಾ ವೆಲಫರ್ ಟ್ರಸ್ಟನ ಪಿ.ಎಂ. ಪ್ರೌಢಶಾಲೆ, ಪಿ.ಎಂ. ಆಂಗ್ಲ ಮಾಧ್ಯಮ ಹೈಸ್ಕೂಲ್, ಡಾ.ದಿನಕರ ದೇಸಾಯಿ ಸ್ಮಾರಕ ಪ್ರಾಥಮಿಕ ಶಾಲೆ ಹಾಗೂ ಪಿಎಂ ಸಮಾಜ ಸೇವಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಶಾಲೆಯ ಆವರಣದಲ್ಲಿ ನಡೆದ…

Read More

ಫಿಟ್ ಇಂಡಿಯಾ ಫ್ರೀಡಂ ರೈಡರ್ ಸೈಕಲ್ ರ‍್ಯಾಲಿಗೆ ಚಾಲನೆ

ನವದೆಹಲಿ: ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು ಬೆಳಿಗ್ಗೆ ವಿಶ್ವ ಬೈಸಿಕಲ್ ದಿನದ ಹಿನ್ನೆಲೆಯಲ್ಲಿ ನವದೆಹಲಿಯ ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಫ್ರೀಡಂ ರೈಡರ್ ಸೈಕಲ್ ರ‍್ಯಾಲಿಗೆ…

Read More

‘ನಾಣಿಕಟ್ಟಾ ಹಬ್ಬ’: ಸುಬ್ರಹ್ಮಣ್ಯ ಚಿಟ್ಟಾಣಿಗೆ ಸನ್ಮಾನ

ಸಿದ್ದಾಪುರ: ತಾಲೂಕಿನ ನಾಣಿಕಟ್ಟಾದಲ್ಲಿ ಶ್ರೀ ಸಿದ್ಧಿವಿನಾಯಕ ದೇವರು ಮತ್ತು ಶ್ರೀ ಲಕ್ಷ್ಮೀನರಸಿಂಹ ದೇವರ ಅನುಗ್ರಹದೊಂದಿಗೆ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿಯವರ ದಿವ್ಯ ಉಪಸ್ಥಿತಿಯಲ್ಲಿ ,  ಉಪೇಂದ್ರ ಪೈ ಸೇವಾ ಟ್ರಸ್ಟ್  ಸಿರಸಿ ಮತ್ತು ಶ್ರೀ ಸಿದ್ಧಿವಿನಾಯಕ ಯಕ್ಷಮಿತ್ರ…

Read More

ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನ: ಸೆ.14ಕ್ಕೆ ಬೆಂಗಳೂರಿನಲ್ಲಿ ಛಾಯಾಚಿತ್ರ ಪ್ರದರ್ಶನ

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಆಯ್ದ ಒಂದು ಸಾವಿರ ಛಾಯಾಚಿತ್ರವನ್ನ ಸೆ.14ರಂದು ಮುಂಜಾನೆ 10 ಗಂಟೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೊರಿಯಮ್‌ನಲ್ಲಿ ಹಮ್ಮಿಕೊಳ್ಳಲಾಗಿದೆ…

Read More

ಎಂ.ಇ.ಎಸ್. ಚುನಾವಣೆ; ಮುಳಖಂಡ ಮುಂದಾಳತ್ವಕ್ಕೆ ಗೆಲುವು

ಶಿರಸಿ: ನಗರದ ಪ್ರತಿಷ್ಠಿತ ಮಾಡರ್ನ ಎಜ್ಯುಕೇಶನ್ ಸೊಸೈಟಿ ಆಡಳಿತ ಮಂಡಳಿಯ ದಾನಿ ಕ್ಷೇತ್ರದ ನಿರ್ದೇಶಕರ ಆಯ್ಕೆಯ ಚುನಾವಣೆಯು ಸೆ.18, ಭಾನುವಾರದಂದು ನಗರದ ಎಂಇಎಸ್ ವಾಣಿಜ್ಯ ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಉಳಿದಂತೆ ಆಡಳಿತ ವಿಭಾಗದ ಪೋಷಕ, ಸಂರಕ್ಷಕ, ಸಾಮಾನ್ಯ ವಿಭಾಗದ…

Read More

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‌: ಚಿನ್ನ ಗೆದ್ದ ಸಿದ್ದಾಪುರದ ಆನಂದ ನಾಯ್ಕ್

ಸಿದ್ದಾಪುರ :  ಜುಲೈ 29 ಮತ್ತು 30 ರಂದು ಕಲ್ಕತ್ತಾದ ನೇತಾಜಿ ಇಂಡೋರ್ ಸ್ಟೇಡಿಯಂನಲ್ಲಿ ಅಲ್ ಇಂಡಿಯಾ ಸೇಶಿಂಕೈ ಶಿಟೋ ರಿಯೂ ಕರಾಟೆ ಡು ಫೆಡರೇಷನ್ ಆಯೋಜಿಸಿದ ಏಳನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ತಾಲೂಕಿನ ರಾಠೋಡ…

Read More
Back to top