Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

ಅಂಕೋಲ: ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯತ್ ಹೆಬ್ಬಾಳ ಗ್ರಾಮದಲ್ಲಿ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಉತ್ತರಕನ್ನಡ, ತಾಲೂಕು ಪಂಚಾಯತ್ ಅಂಕೋಲ ಅವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ…

Read More

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ ಕರ್ನಾಟಕ ‘ಕ್ರೀಡಾ ಪೋಷಕ ಪ್ರಶಸ್ತಿ’ಯನ್ನು ನೀಡಲಾಗುವುದು. ಯೋಜನೆಯ ಮಾರ್ಗಸೂಚಿಗಳಂತೆ ಅರ್ಹ ಕ್ರೀಡಾ ಪೋಷಕರು ಪ್ರಸ್ತಾವನೆಯನ್ನು ನ.24ರೊಳಗಾಗಿ ಯುವಸಬಲೀಕರಣ…

Read More

ಭಾರತೀಯ ನೌಕಾದಳದ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರವಾರ: ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಜನರಲ್ ಸರ್ವೀಸ್, ಏರ್ ಟ್ರಾಫಿಕ್ ಕಂಟ್ರೋಲರ್, ನೇವಲ್ ಏರ್ ಆಪರೇಶನ್ಸ್ ಆಫೀಸರ್ ಸೇರಿ 224 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು…

Read More

ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಿ: ಸರ್ಕಾರಕ್ಕೆ ಜೈನ ಸಮಾಜದಿಂದ ಮನವಿ

ದಾಂಡೇಲಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮತ್ತು ಜೈನ ಮುನಿ ಮಹಾರಾಜರುಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ಜೈನ ಸಮಾಜ ಸೇವಾ…

Read More

ತುಳಸಿ ಹಬ್ಬದ ವ್ಯಾಪಾರ ಸರ್ವಿಸ್ ರಸ್ತೆಗೆ ಶಿಫ್ಟ್

ಕಾರವಾರ: ನಗರದಲ್ಲಿ ನ.5ರಂದು ತುಳಸೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಹೂ ಹಾಗೂ ಕಬ್ಬುಗಳನ್ನು ವ್ಯಾಪಾರಕ್ಕೆ ದಾಸ್ತಾನು ಮಾಡುವುದರಿಂದ ವಾಹನಗಳ ಸಂಚಾರ ಮತ್ತು ಜನರ ಓಡಾಟಕ್ಕೆ ಅಡಚಣೆ ಆಗುತ್ತದೆ ಹಾಗೂ ವ್ಯಾಪಾರದ ನಂತರ ತ್ಯಾಜ್ಯವನ್ನು…

Read More

ಸಾಲೆಕೊಪ್ಪದ 98 ವರ್ಷದ ಹಿರಿತನಕ್ಕೆ ಗೌರವದ ಸನ್ಮಾನ

ಶಿರಸಿ: ತಾಲೂಕಿನ ಎಕ್ಕಂಬಿ‌ ಸಮೀಪದ ಸಾಲೆಕೊಪ್ಪದ ಹಿರಿಯ, ಹಸಿರು ರಕ್ಷಕ ವೆಂಕಟರಮಣ ಹೆಗಡೆ ಪಟೇಲ ಅವರನ್ನು ಬೆಂಗಳೂರಿ‌ನ ಪ್ರಸಿದ್ದ ಸಾಮಾಜಿಕ ಕಾರ್ಯಕರ್ತ ಶ್ರೀಹರ್ಷ ಗರುಡನಗಿರಿ ಸಮ್ಮಾನಿಸಿ ಗೌರವಿಸಿದರು. 98 ವರ್ಷ ಪೂರೈಸಿದ ಹಿರಿಯ ಜೀವಿ ವೆಂಕಟರಮಣ ಹೆಗಡೆ ಅವರನ್ನು…

Read More

TMS ಸೂಪರ್ ಮಾರ್ಟ್’ನಲ್ಲಿ ವಾರಾಂತ್ಯದ ರಿಯಾಯಿತಿ-ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  *TMS SATURDAY FLASH SALE UP TO 50% OFF*  ದಿನಾಂಕ…

Read More

ಜು.13 ಕ್ಕೆ ಜಿಲ್ಲೆಗೆ ಸಿಎಂ ಬೊಮ್ಮಾಯಿ

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು ಇದೀಗ ಜುಲೈ 13 ಕ್ಕೆ ಮುಖ್ಯಮಂತ್ರಿ ಗಳು ಉತ್ತರಕನ್ನಡಕ್ಕೆ ಭೇಟಿನೀಡುವ ಬಗ್ಗೆ ಮಾಹಿತಿ ಲಭ್ಯವಾಗಿದೆ.…

Read More

ಸಂತೊಳ್ಳಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಶಿರಸಿ: ತಾಲೂಕಿನ ಸಂತೊಳ್ಳಿ ಗ್ರಾಮದ ಈಶ್ವರ, ಬಸವೇಶ್ವರ ಸಭಾಭವನದಲ್ಲಿ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಶಿರಸಿ, ಸ್ಪರ್ಶ ಫೌಂಡೇಷನ್ ಹಾಗೂ ಗ್ರಾಮ ಪಂಚಾಯತ ಬದನಗೋಡ, ಗಣೇಶ ಕಣ್ಣಿನ ಆಸ್ಪತ್ರೆ ಅಕ್ಕಿ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣೆ, ಮಾಹಿತಿ…

Read More

ಸಾರಿಗೆ ಬಸ್‌ಗಳಿಗೆ ನಿರ್ವಾಹಕರನ್ನು ನಿಯೋಜಿಸಲು ಆಗ್ರಹ

ದಾಂಡೇಲಿ: ನಗರದ ಸಾರಿಗೆ ಘಟಕದಿಂದ ದಾಂಡೇಲಿ-ಹಳಿಯಾಳ-ಧಾರವಾಡಕ್ಕೆ ತಡೆ ರಹಿತ ಸಾರಿಗೆ ಬಸ್ ಸೇವೆಯನ್ನು ಆರಂಭಿಸಲಾಗಿದ್ದು, ಚಾಲಕ ಕಂ ನಿರ್ವಾಹಕ ಹೀಗೆ ಒಬ್ಬನೇ ಬಸ್ ಚಾಲನೆ ಮಾಡುವುದಲ್ಲದೇ, ಪ್ರಯಾಣಿಕರ ಟಿಕೇಟನ್ನು ಪಡೆದುಕೊಳ್ಳಬೇಕು. ಬಿ.ಎಂ.ಟಿ.ಸಿ ಘಟಕದಲ್ಲಿ ಇರುವಂತಹ ಈ ನಿಯಮವನ್ನು ಗ್ರಾಮೀಣ…

Read More
Back to top