Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅ.31ಕ್ಕೆ ಸತ್ಯವಾನ್ ಸಾವಿತ್ರಿ ತಾಳಮದ್ದಲೆ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಬಾಲೀಗದ್ದೆಯಲ್ಲಿ ದಿ.ಪಾರ್ವತಿ ಭಟ್ಟ ಹಾಗೂ ದಿ.ಜಾಹ್ನವಿ ಭಟ್ಟ ಇವರ ಸ್ಮರಣಾರ್ಥ ಪ್ರಸಿದ್ಧ ಕಲಾವಿದರಿಂದ ಸತ್ಯವಾನ್ ಸಾವಿತ್ರಿ ತಾಳಮದ್ದಲೆ ಅಕ್ಟೋಬರ್ 31 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ವಿದ್ವಾನ್ ಗಣಪತಿ…

Read More

ದೇಶದ ಜನತೆ ಎಲ್‌ಐಸಿಯ ಮೇಲೆ ವಿಶ್ವಾಸವಿಟ್ಟಿದೆ: ಗಣಪತಿ ಭಟ್

ಸಿದ್ದಾಪುರ; 1956 ರಲ್ಲಿ ಕೇಂದ್ರ ಸರಕಾರವು ನೀಡಿದ ಜವಾಬ್ದಾರಿಯಂತೆ ಭಾರತೀಯ ಜೀವವಿಮಾ ನಿಗಮವು ಕೇವಲ ಲಾಭವನ್ನೊಂದೇ ನೋಡದೇ ದೇಶದುದ್ದಗಲಕ್ಕೂ ಜೀವವಿಮೆ ವ್ಯಾಪಿಸುವಂತೆ ಮಾಡಿದ್ದು ದೇಶದ ಜನತೆಯಲ್ಲಿ ಉಳಿತಾಯದ ಮನೋಭಾವ ಬೆಳೆಸಿದೆ. ಇಂದು ಪ್ರಧಾನ ಹಾಗೂ ಉಪಶಾಖೆಗಳನ್ನು ಎಲ್ಲಡೆ ತೆರೆದು…

Read More

ದೈಹಿಕ ಶಿಕ್ಷಣ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಯಶಸ್ವಿ

ಶಿರಸಿ: ಶಿರಸಿ, ಸಿದ್ದಾಪುರ ಮತ್ತು ಮುಂಡಗೋಡ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಎಲ್ಲಾ ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವು ಶಿರಸಿ ತಾಲೂಕಿನ ಭಾರತ ಸೇವಾದಳ ಜಿಲ್ಲಾ ಕಛೇರಿಯಲ್ಲಿ ಜು.21ರಂದು ಜರುಗಿತು. ಮೂರೂ…

Read More

ಹಲಾಲ್ ಜಿಹಾದ್; ಹಲಾಲ್ ಆರ್ಥಿಕತೆ

ಹಲಾಲ್ ಎನ್ನುವುದು ಕೇವಲ ಆಚರಣೆ ತಿನ್ನುವಿಕೆಗೆ ಸಂಬಂಧಿಸಿಲ್ಲ. ಹಲಾಲ್ ಎಂಬುದು ಸಮಾಂತರ ಆರ್ಥಿಕತೆಯಾಗಿ ಜಗದಾದ್ಯಂತ ಇದೆ. ಈ ವಿಚಾರ ಅರಿತ ಯುರೋಪಿನ ಆರು ದೇಶಗಳು ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸಿವೆ. ಭಾರತದಲ್ಲಿ ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುವ ಜಿಹಾದಿ ಶಕ್ತಿಗಳು ಬೆಳೆಯುತ್ತಿದ್ದರೆ…

Read More

ಚಂದನ ಪಿಯು ಕಾಲೇಜ್ ಶಿರಸಿ: ಪ್ರವೇಶಾತಿ ಪ್ರಾರಂಭ- ಜಾಹೀರಾತು

MEARD’S Chandana P. U. College, Sirsi(ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿದೆ) Admission Booking Open For PU-I & PU-II What’s New ▪️ Free admission to meritorious students(99% and above in SSLC)▪️Free…

Read More

ಸರ್ವರಿಗೂ ಯುಗಾದಿಯ ಶುಭಾಶಯಗಳು – ಸುನೀಲ ಹೆಗಡೆ

ಸರ್ವರಿಗೂ ಯುಗಾದಿಯ ಶುಭಾಶಯಗಳು. ಎಲ್ಲರಿಗೂ ಶುಭಕೃತ್ ಸಂವತ್ಸರವು ಒಳಿತನ್ನುಂಟುಮಾಡಲಿ ಸುನೀಲ ಹೆಗಡೆ ಮಾಜಿ ಶಾಸಕರು, ಹಳಿಯಾಳ ದಾಂಡೆಲಿ ವಿಧಾನಸಭಾ ಕ್ಷೇತ್ರ

Read More

ಸಂಪನ್ನಗೊಂಡ ಶ್ರೀಸಂತ ಜ್ಞಾನೇಶ್ವರ ದೇವರ ಜಾತ್ರೋತ್ಸವ

ದಾಂಡೇಲಿ: ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀಸಂತ ಜ್ಞಾನೇಶ್ವರ ಮಂದಿರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮ, ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಸೋಮವಾರ ಸಂಪನ್ನಗೊಂಡಿತು. ಭಾನುವಾರದಿಂದ ಆರಂಭಗೊಂಡಿದ್ದ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ಸಂಪನ್ನಗೊಂಡಿತು. ಬೆಳಗ್ಗೆಯಿಂದಲೇ ವಿವಿಧ ಪೂಜಾರಾಧನೆಗಳು ಆರಂಭಗೊಂಡಿತ್ತು.…

Read More

ಯೋಚನೆ ಉತ್ತಮವಾಗಿದ್ದರೆ ಮಾತ್ರ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ನ್ಯಾ.ರೇಣುಕಾ ರಾಯ್ಕರ್

ಕಾರವಾರ: ಯುವಜನತೆಯ ಯೋಚನೆ ಮತ್ತು ಆಲೋಚನೆಗಳು ಉತ್ತಮವಾಗಿರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಒಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವವನ್ನು ಬೆಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಹೇಳಿದರು.ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ…

Read More

ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್‌: ರಜತ ಹಾಗೂ ಕಂಚಿನ ಪದಕ ಬಾಚಿದ ಖುಷಿ ಸಾಲೇರ್

ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಖುಷಿ ಸಾಲೇರ್ ಇತ್ತೀಚಿಗೆ ಬೆಂಗಳೂರಿನಲ್ಲಿ ಭಾರತೀಯ ರೋಲರ್ ಸ್ಕೇಟಿಂಗ್ ಫೆಡರೇಷನ್ ಆಯೋಜಿಸಿದ 60ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ…

Read More

ಹಿಂದೂ ಪ್ರೌಢಶಾಲೆಯಲ್ಲಿ ಗುರು ನಮನ

ಕಾರವಾರ: ಕೆನರಾ ವೆಲ್‌ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯಿಂದ ನಗರದ ಹಿಂದೂ ಪ್ರೌಢಶಾಲೆಯಲ್ಲಿ ಗುರು ನಮನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಪದ್ಮಪುಷ್ಪ ವೇದವೇದಾಂತ ಗುರುಕುಲದ ಪ್ರಾಚಾರ್ಯ ಶಿವಮೂರ್ತಿ ಜೋಯಿಸ್, ಇಂದ್ರಿಯಗಳು ಕೆಟ್ಟದ್ದರಲ್ಲೋ, ಒಳ್ಳೆಯದ್ದರಲ್ಲೋ ಪರಿವರ್ತಿಸಲು…

Read More
Back to top