Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಂಬ್ಯುಲೆನ್ಸ್’ನ‌ಲ್ಲಿನ ಲಕ್ಷಾಂತರ ರೂ. ವಸ್ತುಗಳ ಕಳ್ಳತನ: ಪ್ರಕರಣ ದಾಖಲು

ಶಿರಸಿ: ಪಿಡಬ್ಲುಡಿ ಆವರಣದಲ್ಲಿ ನಿಲ್ಲಿಸಿಡಲಾಗಿದ್ದ 108 ಅಂಬ್ಯುಲೆನ್ಸ್ ನ ಸುಮಾರು 1.58 ಲಕ್ಷ ರೂ ಬೆಲೆಯ ವೆಂಟಿಲೇಟರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಈ ವಾಹನವು ಶ್ರದ್ದಾನಂದ ಗಲ್ಲಿಯ ಅಕ್ಷಯ ರಾಮಚಂದ್ರ ಮೆಡಿಕಲ್ ಟೆಕ್ನಿಶಿಯನ್ ಆಗಿ…

Read More

ಸಾರ್ವಜನಿಕ ಕೆಲಸವನ್ನು ಶ್ರಮದಾನದ ಮೂಲಕ ನೆರವೇರಿಸಿದ ಗ್ರಾಮಸ್ಥರು

ಸಿದ್ದಾಪುರ: ಹಂಗಾರಖಂಡದ ಗ್ರಾಮಸ್ಥರು ಎಲ್ಲ ಸೇರಿ ಮಳೆಗಾಲ ಪೂರ್ವ ಸಾರ್ವಜನಿಕ ಕೆಲಸವನ್ನು ಶ್ರಮದಾನದ ಮೂಲಕ ತಾವೇ  ಮಾಡಿ ಗಮನ ಸೆಳೆದಿದ್ದಾರೆ. ಜೂ.11,ಭಾನುವಾರ ಬೆಳಿಗ್ಗೆ ಗಂಟೆ 9:00 ರಿಂದ ತ್ಯಾಗಲಿಯಿಂದ ಬಾಳೆಕೈ ಹಂಗಾರಖಂಡದ ವರೆಗೆ, ಹಂಗಾರಖಂಡದಿಂದ  ಇಡುಕೈ, ಹಂಗಾರಖಂಡ ಗವಿನಗುಡ್ಡ…

Read More

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಾಗಿ ದುಡಿಯಿರಿ: ನಿವೇದಿತ್ ಆಳ್ವಾ

ಗೋಕರ್ಣ: ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿರುವುದರಿಂದ ಪ್ರತಿಯೊಬ್ಬರು ಪಕ್ಷಕ್ಕಾಗಿಯೇ ದುಡಿಯಬೇಕು. ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾರೇ ಆಗಲಿ ಆದರೆ ಅವರ ಗೆಲುವಿಗೆ ಇಡೀ ಪಕ್ಷ ದುಡಿಯಬೇಕು. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪರಿಶ್ರಮ ಅತ್ಯಂತ ಮುಖ್ಯವಾದುದು ಎಂದು…

Read More

ಮುಂದಿನ ಜ.22ಕ್ಕೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ

ನವದೆಹಲಿ: ಮುಂದಿನ ವರ್ಷ ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ 2024 ರ ಜನವರಿ 22 ರಂದು ರಾಮಲಲ್ಲಾ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು…

Read More

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭ

ಹೊನ್ನಾವರ: 2023-24ನೇ ಸಾಲಿನ ತಾಲೂಕಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ರೈತರು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಸ್ವತಃ ತೊಡಗಿಸಿಕೊಳ್ಳಬಹುದು. ಮೊಬೈಲ್ ಆಪ್ ಬಳಸಲು ಬಾರದೆ ಇರುವ ರೈತರು ಗ್ರಾಮದಲ್ಲಿ ಕಳೆದ…

Read More

ಎಂಎಂ ಕಾಲೇಜಿನಲ್ಲಿ ಏಕವ್ಯಕ್ತಿ ನಾಟಕ ಯಶಸ್ವಿ

ಶಿರಸಿ: ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಐಕ್ಯುಎಸಿ ಸಂಯೋಜನೆಯಲ್ಲಿ ಭೌತಶಾಸ್ತ್ರ ಮತ್ತು ವಿದ್ಯುನ್ಮಾನ ವಿಭಾಗ, ಧಾರವಾಡದ ಗೊಂಬೆಮನೆ ಇವರ ಸಹಯೋಗದಲ್ಲಿ ಐನಸ್ಟೀನ್ ಎಂಬ ಏಕ ವ್ಯಕ್ತಿ ನಾಟಕವನ್ನು ಹಮ್ಮಿಕೊಳ್ಳಲಾಗಿತ್ತು.  ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ…

Read More

ಅ.2ಕ್ಕೆ ನಾಣಿಕಟ್ಟಾದಲ್ಲಿ ‘ಕರ್ಣಾರ್ಜುನ ಕಾಳಗ’

ಸಿದ್ದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನಾಣಿಕಟ್ಟಾದಲ್ಲಿ, ನವರಾತ್ರಿ ದುರ್ಗಾದೇವಿ ಆರಾಧನೆಯ ಪ್ರಯುಕ್ತ ಅಕ್ಟೋಬರ್-2 ಭಾನುವಾರ ಮಧ್ಯಾಹ್ನ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿ ಅವರ ದಿವ್ಯ ಉಪಸ್ಥಿತಿಯಲ್ಲಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ವೇದಿಕೆಯಲ್ಲಿ,ಶ್ರೀ ನಟರಾಜ ಎಮ್ ಹೆಗಡೆ…

Read More

ವಿಜಯ ದಶಮಿ: ಹೊನ್ನಾವರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ

ಹೊನ್ನಾವರ: ವಿಜಯ ದಶಮಿ ಹಬ್ಬದ ಪ್ರಯುಕ್ತ ಆರ್.ಎಸ್.ಎಸ್ ವತಿಯಿಂದ ಪಟ್ಟಣದಲ್ಲಿ ಭಾನುವಾರ ಪಥಸಂಚಲನ ನಡೆಯಿತು. ಪಟ್ಟಣದ ದುರ್ಗಾಕೇರಿ ಶ್ರೀಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಪಥಸಂಚಲನ ಪ್ರಾರಂಭವಾಗಿ ಶ್ರೀವಿಠೋಬ ರುಖುಮಾಯಿ ದೇವಸ್ಥಾನ, ಶ್ರೀರಾಮಮಂದಿರ, ಹೂವಿನಚೌಕದಿಂದ ವೆಂಕಟ್ರಮಣ ದೇವಸ್ಥಾನ, ಮಹಾಸತಿ ಕಟ್ಟೆ ರಸ್ತೆ,…

Read More

ನೂತನ ಸಂಶೋಧನೆಗಳಿಂದ ಸಮಾಜಕ್ಕೆ ಒಳಿತು ಮಾಡಲು ಕರೆ ನೀಡಿದ ಡಾ. ರಾಘವೇಂದ್ರ ಹೆಗಡೆಕಟ್ಟೆ

ಶಿರಸಿ: ನಗರದ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಲ್ಲಿ ಜೀವ ತಂತ್ರಜ್ಞಾನ ವಿಭಾಗದಲ್ಲಿ ‘ಸಂಶೋಧನಾ ವಿಧಾನಗಳು’ ಎಂಬ ವಿಷಯದ ಕುರಿತು ಒಂದು ದಿನದ  ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಚೈತನ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರಾಘವೇಂದ್ರ…

Read More

ಮಾಸ್ಕೇರಿ ನಾಯಕರ ಸಾಹಿತ್ಯ, ಸಾಂಸ್ಕೃತಿಕ ಸೇವೆ ಅಭಿನಂದನೀಯ: ಕಾವ್ಯ ಭಟ್

ದಾಂಡೇಲಿ: ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಮಾಸ್ಕೇರಿ ಎಂ.ಕೆ.ನಾಯಕರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸೇವೆ ಅಭಿನಂದನೀಯ. ಕನ್ನಡ ಸಾರಸ್ವತ ಲೋಕಕ್ಕೆ ಅನೇಕ ಸಾಹಿತ್ಯ ಕೃತಿಗಳನ್ನು ನೀಡುವುದರ ಜೊತೆಯಲ್ಲಿ ಇನ್ನೊಬ್ಬರಲ್ಲಿಯೂ ಸಾಹಿತ್ಯದ ಅಭಿರುಚಿಯನ್ನು ಮೂಡಿಸಿ ಅವರನ್ನು…

Read More
Back to top